Fri,Jan24,2025
ಕನ್ನಡ / English

ಅಸ್ಸಾಂ ನಲ್ಲಿ ಜಾತಿ ಜನಗಣನೆ ನಡೆಸಲು ಆರಂಬಿಸಿದ್ದೇವೆ - ಸಿಎಂ ಹೇಮಂತ ಬಿಸವಾ ಶರ್ಮಾ | JANATA NEWS

15 Dec 2023
1522

ನವದೆಹಲಿ : ತಾವು ಅಸ್ಸಾಂ ನಲ್ಲಿ ಜಾತಿ ಜನಗಣನೆ ನಡೆಸಲು ಆರಂಬಿಸಿದ್ದೇವೆ. ಮುಸ್ಲಿಂ ಸಮುದಾಯದಲ್ಲಿ ಎಷ್ಟು ಜಾತಿಗಳಿವೆ ಎಂದು ಅಸ್ಸಾಂ ನಲ್ಲಿ ಜಾತಿ ಜನಗಣನೆ ನಡೆಸಲು ಆರಂಬಿಸಿದ್ದೇವೆ", ಎಂದು ಅಸ್ಸಾಂ ಮುಖ್ಯಮಂತ್ರಿ ಹೇಮಂತ ಬಿಸವಾ ಶರ್ಮಾ ಹೇಳಿದ್ದಾರೆ.

ಕಾಂಗ್ರೆಸ್ ದೇಶಕ್ಕೆ 5 ಪ್ರಧಾನ ಮಂತ್ರಿ ಕೊಟ್ಟರೂ, 60 ವರ್ಷಗಳ ಕಾಲ ಆಳ್ವಿಕೆ ಮಾಡಿದರೂ ಯಾವ ಓಬಿಸಿ ಯವರಿಗೆ ಪ್ರಧಾನಿ ಮಾಡಿದ್ದಾರೆ? ಈಗೇಕೆ ಇದೆಲ್ಲಾ(ಓಬಿಸಿ) ಯಾಕೆ ಹೇಳುತ್ತಾರೆ? ಎಂದು ಅಸ್ಸಾಂ ಮುಖ್ಯಮಂತ್ರಿ ಹೇಮಂತ ಬಿಸವಾ ಶರ್ಮಾ ಅವರು ಪ್ರಶ್ನಿಸಿದ್ದಾರೆ.

ತಾವು ಅಸ್ಸಾಂ ನಲ್ಲಿ ಜಾತಿ ಜನಗಣನೆ ನಡೆಸಲು ಆರಂಬಿಸಿದ್ದೇವೆ. ಮುಸ್ಲಿಂ ಸಮುದಾಯದಲ್ಲಿ ಎಷ್ಟು ಜಾತಿಗಳಿವೆ ಎಂದು ಅಸ್ಸಾಂ ನಲ್ಲಿ ಜಾತಿ ಜನಗಣನೆ ನಡೆಸಲು ಆರಂಬಿಸಿದ್ದೇವೆ. ಜಾತಿ ಜನಗಣನೆ ಕೇವಲ ಹಿಂದೂ ಗಳಿಗೆ ಮಾತ್ರ ನಿಮಿತವೇ? ಮುಸ್ಲಿಂ ರಲ್ಲೂ ಅನೇಕ ಜಾತಿಗಳಿವೆ. ಆಸ್ಸಾಂ ನಲ್ಲಿ ನಾವು ಮುಸ್ಲಿಂ ಜಾತಿ ಜನಗಣತಿ ಆರಂಭಿಸಿದ್ದೇವೆ. ಮುಸ್ಲಿಂ ರಲ್ಲಿ ಎಷ್ಟು ಜಾತಿ ಗಳಿವೆ, ಅವರ ಶೇಖಡ ಎಷ್ಟರಷ್ಟು ಇದೆ. ಕೇವಲ ಮುಂದುಳಿದ ಮುಸ್ಲಿಮರು ಮಾತ್ರ ಎಲ್ಲಾ ಸವಲತ್ತು ಪಡೆದುಕೊಳ್ಳುತ್ತಾ ಇದ್ದಾರೆಯೇ? ಬಾಬಾ ಸಾಹೇಬ್ ಅವರ ಕಾರಣದಿಂದ ನಮ್ಮ ಹಿಂದೂ ಗಳಲ್ಲಿ ಓಬಿಸಿ, ಎಸ್ಸಿ, ಎಸ್ಟಿ ಎಂದು ಒಂದು ವ್ಯವಸ್ಥೆ ಮಾಡಲಾಗಿದೆ. ಮುಸ್ಲಿಂ ರಲ್ಲಿ ಇದನ್ನು ಮಾಡಲಾಗಲಿಲ್ಲ.

English summary : We have started conducting caste census in Assam - CM Hemanta Bisawa Sharma

ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ : ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ

ನ್ಯೂಸ್ MORE NEWS...