Wed,Apr23,2025
ಕನ್ನಡ / English

ಊಹಾಪೋಹಗಳಿಗೆ ಉತ್ತರಿಸುವುದಿಲ್ಲ : ಬಿ.ಕೆ.ಹರಿಪ್ರಸಾದ್ ಹೇಳಿಕೆ ತಳ್ಳಿ ಹಾಕಿದ ಸಿಎಂ ಸಿದ್ದರಾಮಯ್ಯ | JANATA NEWS

03 Jan 2024
1932

ಬೆಂಗಳೂರು : ಗೋದ್ರಾ ದಂತಹ ದುರಂತ ರಾಜ್ಯದಲ್ಲಿ ಮತ್ತೊಮ್ಮೆ ಮರುಕಳಿಸುವ ಕುರಿತು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು ಊಹಾಪೋಹಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ನೇರವಾಗಿ ತಳ್ಳಿ ಹಾಕಿದ್ದಾರೆ.

ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು, ಎಂದು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್‌ ಅವರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಕುರಿತು ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ರೆ ನಾವೆಲ್ಲರೂ ಹೋಗುತ್ತಿದ್ದೆವು, ಎಂದು ಹೇಳಿದ್ದಾರೆ.

English summary : Will not answer speculations: CM Siddaramaiah dismisses BK Hariprasad statement

ಬಹಳ ಕುತೂಹಲ ಕೆರಳಿಸಿದ್ದ  ವಕ್ಫ್ (ತಿದ್ದುಪಡಿ) ಮಸೂದೆ, 2025 ಸಂಸತ್ತಿನಲ್ಲಿ ಅಂಗೀಕಾರ
ಬಹಳ ಕುತೂಹಲ ಕೆರಳಿಸಿದ್ದ ವಕ್ಫ್ (ತಿದ್ದುಪಡಿ) ಮಸೂದೆ, 2025 ಸಂಸತ್ತಿನಲ್ಲಿ ಅಂಗೀಕಾರ
ಮುಸಲ್ಮಾನರ ಏಳಿಗೆಗಾಗಿ ಸಂವಿಧಾನ ಬದಲಾವಣೆ - ಡಿಸಿಎಂ ಡಿಕೆಎಸ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ
ಮುಸಲ್ಮಾನರ ಏಳಿಗೆಗಾಗಿ ಸಂವಿಧಾನ ಬದಲಾವಣೆ - ಡಿಸಿಎಂ ಡಿಕೆಎಸ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ
ಪೊಲೀಸ ಉನ್ನತ ಅಧಿಕಾರಿಗಳ ನಡವಳಿಕೆಯು ನಾಚಿಕೆಗೇಡಿನ ಸಂಗತಿ... ಡಿಎಂಕೆಯ ಕೈಗೊಂಬೆಗಳಾಗಿದ್ದಾರೆ - ಅಣ್ಣಾಮಲೈ
ಪೊಲೀಸ ಉನ್ನತ ಅಧಿಕಾರಿಗಳ ನಡವಳಿಕೆಯು ನಾಚಿಕೆಗೇಡಿನ ಸಂಗತಿ... ಡಿಎಂಕೆಯ ಕೈಗೊಂಬೆಗಳಾಗಿದ್ದಾರೆ - ಅಣ್ಣಾಮಲೈ
ಜಗತ್ತಿನ ಯಾವುದೇ ಭಯೋತ್ಪಾದಕ ದಾಳಿಯ ಬೇರು ಪಾಕಿಸ್ತಾನದಲ್ಲಿ - ಪ್ರಧಾನಿ ಮೋದಿ
ಜಗತ್ತಿನ ಯಾವುದೇ ಭಯೋತ್ಪಾದಕ ದಾಳಿಯ ಬೇರು ಪಾಕಿಸ್ತಾನದಲ್ಲಿ - ಪ್ರಧಾನಿ ಮೋದಿ
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ

ನ್ಯೂಸ್ MORE NEWS...