Sat,Aug08,2026
ಕನ್ನಡ / English

ಇದು ನ್ಯಾಯ ಯಾತ್ರೆಯಲ್ಲ, ಮಿಯಾನ್ ಯಾತ್ರೆ... ನಕಲಿ ಗಾಂಧಿ - ಕಾಂಗ್ರೆಸ್ ಯಾತ್ರೆಗೆ ಅಸ್ಸಾಂ ಸಿಎಂ ವಾಗ್ದಾಳಿ | JANATA NEWS

18 Jan 2024

ಗುವಾಹಟಿ : ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್ ನ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ನಗರದೊಳಗೆ ಪ್ರವೇಶವನ್ನು ಅನುಮತಿಸುವುದಿಲ್ಲ ಎಂದು ಗುರುವಾರ ಹೇಳಿದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ಭಾರತ್ ಜೋಡೋ ನ್ಯಾಯ್ ಯಾತ್ರೆ ನಾಗಾಲ್ಯಾಂಡ್ ನಿಂದ ಅಸ್ಸಾಂಗೆ ತಲುಪಿದೆ. ಈ ಯಾತ್ರೆ ಅಸ್ಸಾಂನ 17 ಜಿಲ್ಲೆಗಳ ಮೂಲಕ ಸಾಗಲಿದೆ. ಇದರಲ್ಲಿ ಗುವಾಹಟಿ ನಗರವೂ ​​ಸೇರಿದ್ದು, ಟ್ರಾಫಿಕ್ ಸಮಸ್ಯೆ ಕುರಿತು ಸಿಎಂ ಮಾತನಾಡಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ, ನಾವು ನಗರಗಳ ಒಳಗೆ ಪ್ರವೇಶಿಸಬಾರದು ಎಂದು ಹೇಳಿದ್ದೇವೆ, ಯಾವುದೇ ಪರ್ಯಾಯ ಮಾರ್ಗವನ್ನು ಕೇಳಿದರೂ ಅನುಮತಿ ನೀಡಲಾಗುವುದು, ಆದರೆ ನಗರದೊಳಗೆ ಹೋಗಬೇಕೆಂದು ಒತ್ತಾಯಿಸಿದರೆ, ನಾವು ಪೊಲೀಸರ ವ್ಯವಸ್ಥೆ ಮಾಡುವುದಿಲ್ಲ. ಪ್ರಕರಣ ದಾಖಲಿಸಿ ಕೊಳ್ಳುತ್ತೇವೆ. ಚುನಾವಣೆ ನಂತರ ಬಂಧಿಸುತ್ತೇವೆ. ಈಗಲೇ ಏನನ್ನೂ ಮಾಡುವುದಿಲ್ಲ," ಎಂದು ಸ್ಪಷ್ಟಪಡಿಸಿದ್ದಾರೆ.

“ಇದು ನ್ಯಾಯ ಯಾತ್ರೆಯಲ್ಲ, ಮಿಯಾನ್ ಯಾತ್ರೆ. ಎಲ್ಲೆಲ್ಲಿ ಮುಸಲ್ಮಾನರಿದ್ದಾರೋ ಅಲ್ಲಿಗೆ ಪ್ರಯಾಣಿಸುತ್ತಿದ್ದಾರೆ", ಎಂದು ಹಿಮಂತ ಬಿಸ್ವಾ ಶರ್ಮಾ ಕಾಂಗ್ರೆಸ್ ನ ಭಾರತ್ ಜೋಡೋ ನ್ಯಾಯ್ ಯಾತ್ರೆ ಯನ್ನು ಲೇವಡಿ ಮಾಡಿದ್ದಾರೆ.

ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಅವರು, "ನನ್ನ ಪ್ರಕಾರ ಈ ಗಾಂಧಿ ಕುಟುಂಬ ದೇಶದಲ್ಲೇ ಅತ್ಯಂತ ಭ್ರಷ್ಟ ಕುಟುಂಬ. ಇವರು ದೇಶದ ಬೋಫೋರ್ಸ್‌ನಿಂದ ಹಿಡಿದು ಭೋಪಾಲ್ ಅನಿಲ ಹಗರಣದ ಆರೋಪಿಗಳನ್ನು ರಕ್ಷಿಸುವವರೆಗೆ ಇದ್ದಾರೆ. ಅತ್ಯಂತ ಭ್ರಷ್ಟ ಕುಟುಂಬವೆಂದರೆ ಅದು ಗಾಂಧಿ ಕುಟುಂಬ. ಇದು ಭ್ರಷ್ಟ ಮಾತ್ರವಲ್ಲ ನಕಲಿಯೂ ಆಗಿದೆ. ಅವರ ಮನೆತನದ ಹೆಸರು ಗಾಂಧಿ ಅಲ್ಲ. ಅವರು ತನ್ನ ನಕಲಿ ಹೆಸರಿನೊಂದಿಗೆ ತಿರುಗಾಡುತ್ತಿದ್ದಾರೆ", ಎಂದು ಆರೋಪಿಸಿದ್ದಾರೆ.

English summary :This is not Nyaya Yatra, Mian Yatra...fake Gandhi - Assam CM slams Congress Yatra

ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ  ಭಾರತ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ ಭಾರತ
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ  ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ನ್ಯೂಸ್ MORE NEWS...