Wed,Jul15,2026
ಕನ್ನಡ / English

ಮೋದಿ ಗ್ರಾಫ್(ಜನಪ್ರಿಯತೆ) ಕಡಿಮೆ ಮಾಡೋಣ ... ಸ್ವಲ್ಪವೇ ಸಮಯ ಉಳಿದಿದೆ - ರೈತ ಮುಖಂಡ ಜಗಜಿತ್ ಸಿಂಗ್ | JANATA NEWS

15 Feb 2024

ನವದೆಹಲಿ : ರೈತರ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿರುವ ರೈತ ಸಂಘಟನೆಗಳಲ್ಲಿ ಒಂದಾದ ಭಾರತಿ ಕಿಸಾನ್ ಯೂನಿಯನ್(ಏಕ್ತಾ ಸಿಧುಪುರ್) ಮುಖ್ಯಸ್ಥ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹುನ್ನಾರದ ಹೇಳಿಕೆ ನೀಡಿದ್ದು, ಇದು ಅವರ ಪ್ರತಿಭಟನೆಯ ಉದ್ದೇಶವನ್ನೇ ಪ್ರಶ್ನಿಸುವಂತಿದೆ.

ಪಂಜಾಬ್ ರೈತರು ತಮ್ಮ ಪ್ರತಿಭಟನೆಯನ್ನು ಪ್ರಾರಂಭಿಸುವ ಕೆಲವೇ ದಿನಗಳ ಮೊದಲು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಸೋರಿಕೆಯಾದ ವೀಡಿಯೊದಲ್ಲಿ ಪ್ರತಿಭಟನೆಯ ಹಿಂದಿನ ಉದ್ದೇಶವನ್ನು ಬಹಿರಂಗಪಡಿಸುತ್ತದೆ.

ಪಂಜಾಬ್ ರೈತರು ಮತ್ತೊಮ್ಮೆ ಪ್ರತಿಭಟನೆಯನ್ನು ಆರಂಭಿಸಿದ್ದಾರೆ ಮತ್ತು ಶಂಭು ಮತ್ತು ಖಾನೌರಿ ಗಡಿ ಭಾಗಗಳಲ್ಲಿ ಮೊಕ್ಕಾಂ ಹೂಡಿದ್ದು, ತಮ್ಮ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ದೆಹಲಿಯತ್ತ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾರೆ.

ರಾಮಮಂದಿರದ 'ಪ್ರಾಣ ಪ್ರತಿಷ್ಠಾ'ದ ನಂತರ ಪ್ರಧಾನಿ ಮೋದಿಯವರ ಜನಪ್ರಿಯತೆಯ ಗ್ರಾಫ್ ಅನ್ನು ತಗ್ಗಿಸಲು ರೈತರ ಪ್ರತಿಭಟನೆಯನ್ನು ಪ್ರಾರಂಭಿಸಲಾಗಿದೆ, ಎಂದು ಜಗಜಿತ್ ಸಿಂಗ್ ದಲ್ಲೆವಾಲ್ ಹೇಳುವ ವೀಡಿಯೊ ಹೊರಬಿದ್ದಿದೆ.

ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಾ, "ರಾಮಮಂದಿರದ ನಂತರ ಪ್ರಧಾನಿ ಮೋದಿಯವರ ಗ್ರಾಫ್ ತುಂಬಾ ಹೆಚ್ಚಾಗಿದೆ ... ಅದರಿಂದ ನಷ್ಟವಾಗಿದೆ ... ಅವರ (ಮೋದಿ) ಗ್ರಾಫ್ ಹೇಗೆ ಇಳಿಯಬಹುದು? ...ಜನರಿಗೆ ನಾನು ಹಲವು ಬಾರಿ ಹೇಳಿದ್ದೇನೆ... ಕೆಲವೇ ಕೆಲವು ಅವಕಾಶಗಳಿವೆ. ಗ್ರಾಫ್ ತುಂಬಾ ಎತ್ತರದಲ್ಲಿದೆ... ಸ್ವಲ್ಪ ಸಮಯವಿದೆ(ಚುನಾವಣೆ)... ಕೆಲವೇ ದಿನಗಳಲ್ಲಿ ನಾವು ಗ್ರಾಫ್ ಅನ್ನು ಕೆಳಗೆ ತರಬಹುದೇ? ... ನಾವು ಅವರ ಗ್ರಾಫ್ ಅನ್ನು ಇಳಿಸಬೇಕಾಗಿದೆ...", ಎಂದು ಹೇಳಿದ್ದಾರೆ.

English summary : Let us reduce Modi graph(popularity)...there is little time left - farmer leader Jagjit Singh

ಅಪರೂಪದ ಭೂಮಿ-ಮುಕ್ತ ವಿದ್ಯುತ್ ಮೋಟಾರ್ ತಂತ್ರಜ್ಞಾನ ಬೆಂಗಳೂರು ಸ್ಟಾರ್ಟ್ಅಪ್ ದಿಂದ ಅನಾವರಣ
ಅಪರೂಪದ ಭೂಮಿ-ಮುಕ್ತ ವಿದ್ಯುತ್ ಮೋಟಾರ್ ತಂತ್ರಜ್ಞಾನ ಬೆಂಗಳೂರು ಸ್ಟಾರ್ಟ್ಅಪ್ ದಿಂದ ಅನಾವರಣ
2028–29 ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸ್ಥಾನಕ್ಕಾಗಿ ಅಭಿಯಾನ ಪ್ರಾರಂಭಿಸಿದ ಭಾರತ
2028–29 ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸ್ಥಾನಕ್ಕಾಗಿ ಅಭಿಯಾನ ಪ್ರಾರಂಭಿಸಿದ ಭಾರತ
ಬಿಡದಿಯಲ್ಲಿ ಭೂ ಸಮೀಕ್ಷೆಗೆ ಅಡ್ಡಿಪಡಿಸಿದ ಮಹಿಳಾ ರೈತರು, ಅಧಿಕಾರಿಗಳ ಮೇಲೆ ಪೊರಕೆಗಳಿಂದ ಹಲ್ಲೆ
ಬಿಡದಿಯಲ್ಲಿ ಭೂ ಸಮೀಕ್ಷೆಗೆ ಅಡ್ಡಿಪಡಿಸಿದ ಮಹಿಳಾ ರೈತರು, ಅಧಿಕಾರಿಗಳ ಮೇಲೆ ಪೊರಕೆಗಳಿಂದ ಹಲ್ಲೆ
ಭಾರತವು ತ್ವರಿತ ಅಮೆರಿಕದ ವ್ಯಾಪಾರ ಒಪ್ಪಂದವನ್ನು ತಿರಸ್ಕರಿಸಿದೆ ಎಂಬ ವರದಿಗಳನ್ನು  ತಳ್ಳಿಹಾಕಿದ ಪಿಯೂಷ್ ಗೋಯಲ್
ಭಾರತವು ತ್ವರಿತ ಅಮೆರಿಕದ ವ್ಯಾಪಾರ ಒಪ್ಪಂದವನ್ನು ತಿರಸ್ಕರಿಸಿದೆ ಎಂಬ ವರದಿಗಳನ್ನು ತಳ್ಳಿಹಾಕಿದ ಪಿಯೂಷ್ ಗೋಯಲ್
 ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 27 ಸಾವು, 22 ಗಾಯ
ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 27 ಸಾವು, 22 ಗಾಯ
ಶ್ರೀ ರಾಮ ಮಂದಿರದಲ್ಲಿ ದೇಣಿಗೆ ಅಕ್ರಮ :  ಪ್ರಸ್ತುತ ಎಸ್ಐಟಿ ಮತ್ತು ಪೊಲೀಸ್ ಕ್ರಮದ ಬಗ್ಗೆ ವಿಶ್ವಾಸ - ಆರಎಸ್ಎಸ್
ಶ್ರೀ ರಾಮ ಮಂದಿರದಲ್ಲಿ ದೇಣಿಗೆ ಅಕ್ರಮ : ಪ್ರಸ್ತುತ ಎಸ್ಐಟಿ ಮತ್ತು ಪೊಲೀಸ್ ಕ್ರಮದ ಬಗ್ಗೆ ವಿಶ್ವಾಸ - ಆರಎಸ್ಎಸ್
 ಜಾಗತಿಕ ಇಂಧನ ವ್ಯಾಪಾರದ ಬದಲಾವಣೆ : ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ಭಾರತ
ಜಾಗತಿಕ ಇಂಧನ ವ್ಯಾಪಾರದ ಬದಲಾವಣೆ : ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ಭಾರತ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು

ನ್ಯೂಸ್ MORE NEWS...