Wed,Jul15,2026
ಕನ್ನಡ / English

ಬೆಂಗಳೂರಿನ ಪಶು ಆಸ್ಪತ್ರೆ 2 ಎಕರೆ ಜಮೀನು ಅಲ್ಪಸಂಖ್ಯಾತರ ಇಲಾಖೆಗೆ ಹಸ್ತಾಂತರ : ಕಾಂಗ್ರೆಸ್ ಓಲೈಕೆ ರಾಜಕಾರಣ ವಿರುದ್ಧ ಆಕ್ರೋಶ | JANATA NEWS

29 Feb 2024

ಬೆಂಗಳೂರು : ರಾಜಧಾನಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಪಶು ಆಸ್ಪತ್ರೆ ಮತ್ತು ನಿವೇಶನದೊಂದಿಗೆ 2 ಎಕರೆ ಜಮೀನನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸುವ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಆದೇಶಿಸಿದೆ.

ರಾಜ್ಯ ಸರ್ಕಾರದ ಈ ಆದೇಶದ ವಿರುದ್ಧ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಸುನಿಲಕುಮಾರ್ ಕಾರ್ಕಳ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಪಾಕಿಸ್ತಾನ್ ಜಿಂದಾಬಾದ್ ಎಂದವರ ನಡುಮರಿಯುವ ತಾಕತ್ ಇಲ್ಲದ ಈ ಸರ್ಕಾರಕ್ಕೆ ಇಷ್ಟು ಬಹಿರಂಗವಾಗಿ ಮುಸ್ಲಿಂ ಓಲೈಕೆ ಮಾಡಲು ಲಜ್ಜೆ ಕಾಡುವುದಿಲ್ಲವೇ ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

"ಗೋಹತ್ಯೆ ನಿಷೇಧ ಕಾಯಿದೆಯನ್ನು ರದ್ದುಗೊಳಿಸುತ್ತೇವೆ ಎಂದು ಹೇಳಿಕೆ ನೀಡಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದ ಪಶು ಸಂಗೋಪನಾ ಸಚಿವರು, ಪಶುಚಿಕಿತ್ಸಾಲಯದ ಜಾಗವನ್ನು ಮುಸಲ್ಮಾನರ ಶ್ರೇಯೋಭಿವೃದ್ಧಿಗೆ ದಾನ ಮಾಡಿದ್ದಾರೆ. ಜಾಗ ಕೇಳಿದ ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಗೂ ದಾನ ಮಾಡಲು ಒಪ್ಪಿದ ಪಶು ಸಂಗೋಪನಾ ಖಾತೆ ಸಚಿವರಿಗೂ ಯಾವ ಪ್ರಶಸ್ತಿ ಕೊಡಬೇಕು ? ಪಾಕಿಸ್ತಾನ್ ಜಿಂದಾಬಾದ್ ಎಂದವರ ನಡುಮರಿಯುವ ತಾಕತ್ ಇಲ್ಲದ ಈ ಸರ್ಕಾರಕ್ಕೆ ಇಷ್ಟು ಬಹಿರಂಗವಾಗಿ ಮುಸ್ಲಿಂ ಓಲೈಕೆ ಮಾಡಲು ಲಜ್ಜೆ ಕಾಡುವುದಿಲ್ಲವೇ ?", ಎಂದು ಮಾಜಿ ಸಚಿವ ಸುನೀಲಕುಮಾರ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಧೀನದಲ್ಲಿನ ಚಾಮರಾಜಪೇಟೆ ವಿಧಾನಸಭಾಕ್ಷೇತ್ರ ವ್ಯಾಪಿಯಲ್ಲಿ ಚಲವಾಧಿಪಾಳ್ಯ ವಾರ್ಡ್, ಮೈಸೂರು ರಸ್ತೆ ಹಾಗೂ ಗೂಡ್ ಶೆಡ್ ರಸ್ತೆಗೆ ಹೊಂದಿಕೊಂಡಂತೆ ಪಶುಸಂಗೋಪನಾ ಇಲಾಖೆಯ ಪಶು ಆಸ್ಪತ್ರೆ ಮತ್ತು ನಿವೇಶನವನ್ನು(2-0 ಎಕರೆ) ಮೌಲಾನಾ ಆಜಾದ್ /ಮುರಾರ್ಜಿ ದೇಸಾಯಿ ವಸತಿ ಶಾಲೆಗಳ ನಿರ್ಮಾಣಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲು ಆದೇಶಿಸಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಆದೇಶಿಸಿದೆ.

English summary : Bengaluru Animal Hospital 2 acre land handed over to Minorities Department: Outrage against Congress crony politics

ಅಪರೂಪದ ಭೂಮಿ-ಮುಕ್ತ ವಿದ್ಯುತ್ ಮೋಟಾರ್ ತಂತ್ರಜ್ಞಾನ ಬೆಂಗಳೂರು ಸ್ಟಾರ್ಟ್ಅಪ್ ದಿಂದ ಅನಾವರಣ
ಅಪರೂಪದ ಭೂಮಿ-ಮುಕ್ತ ವಿದ್ಯುತ್ ಮೋಟಾರ್ ತಂತ್ರಜ್ಞಾನ ಬೆಂಗಳೂರು ಸ್ಟಾರ್ಟ್ಅಪ್ ದಿಂದ ಅನಾವರಣ
2028–29 ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸ್ಥಾನಕ್ಕಾಗಿ ಅಭಿಯಾನ ಪ್ರಾರಂಭಿಸಿದ ಭಾರತ
2028–29 ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸ್ಥಾನಕ್ಕಾಗಿ ಅಭಿಯಾನ ಪ್ರಾರಂಭಿಸಿದ ಭಾರತ
ಬಿಡದಿಯಲ್ಲಿ ಭೂ ಸಮೀಕ್ಷೆಗೆ ಅಡ್ಡಿಪಡಿಸಿದ ಮಹಿಳಾ ರೈತರು, ಅಧಿಕಾರಿಗಳ ಮೇಲೆ ಪೊರಕೆಗಳಿಂದ ಹಲ್ಲೆ
ಬಿಡದಿಯಲ್ಲಿ ಭೂ ಸಮೀಕ್ಷೆಗೆ ಅಡ್ಡಿಪಡಿಸಿದ ಮಹಿಳಾ ರೈತರು, ಅಧಿಕಾರಿಗಳ ಮೇಲೆ ಪೊರಕೆಗಳಿಂದ ಹಲ್ಲೆ
ಭಾರತವು ತ್ವರಿತ ಅಮೆರಿಕದ ವ್ಯಾಪಾರ ಒಪ್ಪಂದವನ್ನು ತಿರಸ್ಕರಿಸಿದೆ ಎಂಬ ವರದಿಗಳನ್ನು  ತಳ್ಳಿಹಾಕಿದ ಪಿಯೂಷ್ ಗೋಯಲ್
ಭಾರತವು ತ್ವರಿತ ಅಮೆರಿಕದ ವ್ಯಾಪಾರ ಒಪ್ಪಂದವನ್ನು ತಿರಸ್ಕರಿಸಿದೆ ಎಂಬ ವರದಿಗಳನ್ನು ತಳ್ಳಿಹಾಕಿದ ಪಿಯೂಷ್ ಗೋಯಲ್
 ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 27 ಸಾವು, 22 ಗಾಯ
ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 27 ಸಾವು, 22 ಗಾಯ
ಶ್ರೀ ರಾಮ ಮಂದಿರದಲ್ಲಿ ದೇಣಿಗೆ ಅಕ್ರಮ :  ಪ್ರಸ್ತುತ ಎಸ್ಐಟಿ ಮತ್ತು ಪೊಲೀಸ್ ಕ್ರಮದ ಬಗ್ಗೆ ವಿಶ್ವಾಸ - ಆರಎಸ್ಎಸ್
ಶ್ರೀ ರಾಮ ಮಂದಿರದಲ್ಲಿ ದೇಣಿಗೆ ಅಕ್ರಮ : ಪ್ರಸ್ತುತ ಎಸ್ಐಟಿ ಮತ್ತು ಪೊಲೀಸ್ ಕ್ರಮದ ಬಗ್ಗೆ ವಿಶ್ವಾಸ - ಆರಎಸ್ಎಸ್
 ಜಾಗತಿಕ ಇಂಧನ ವ್ಯಾಪಾರದ ಬದಲಾವಣೆ : ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ಭಾರತ
ಜಾಗತಿಕ ಇಂಧನ ವ್ಯಾಪಾರದ ಬದಲಾವಣೆ : ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ಭಾರತ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು

ನ್ಯೂಸ್ MORE NEWS...