Tue,Aug04,2026
ಕನ್ನಡ / English

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗಲಿದೆ : ಬಸವರಾಜ ಬೊಮ್ಮಾಯಿ | JANATA NEWS

30 Mar 2024

ಹಾವೇರಿ : ಲೋಕಸಭೆ ಚುನಾವಣೆಯ ನಂತರ ಕರ್ನಾಟಕ ಕಾಂಗ್ರೆಸ್ ವಿಭಜನೆಯಾಗಲಿದೆ. ಪಕ್ಷಕ್ಕೆ ಸೂಕ್ತ ಅಭ್ಯರ್ಥಿಗಳು ಸಿಗದ ಕಾರಣ, ಸಚಿವರ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ಮೋದಿ ಪ್ರಮಾಣ ವಚನ ಸ್ವೀಕರಿಸಿ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗ ಆಗಲಿದೆ. ಅದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ ಎಂದರು.

ಕಾಂಗ್ರೆಸ್ ನಲ್ಲಿ ಮಂತ್ರಿಗಳ ಕುಟುಂಬಸ್ಥರಿಗೆ ಟಿಕೇಟ್ ನೀಡಿದ ಕುರಿತು ಕೇಳಿದ ಪ್ರಶ್ಬೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಮೊದಲಿನಿಂದಲೂ ಬಂದಿದೆ ಅದರಲ್ಲೇನು ಆಶ್ವರ್ಯ ಇಲ್ಲ. ಆದರೆ, ಈ ಬಾರಿ ಇಷ್ಟು ಪ್ರಮಾಣದಲ್ಲಿ ಕುಟುಂಬ ರಾಜಕೀಯ ನಡೆಯಲು ಕಾರಣ ಬೇರೆನೇ ಇದೆ. ಕಾಂಗ್ರೆಸ್ ನಲ್ಲಿ ಎಲ್ಲಾ ಮಂತ್ರಿಗಳಿಗೆ ಚುನಾವೇಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್ ಹೈಕಮಾಂಡ್ ನವರು ಸುಮಾರು ಹತ್ತು ಹನ್ನೆರಡು ಜನ ಮಂತ್ರಿಗಳಿಗೆ ಹೇಳಿದ್ದರು.

ಇದರಿಂದ ರಾಜಕೀಯ ಲಾಭ ಆಗಲ್ಲ. ಮೋದಿಗೆ ಮತ ಹಾಕಲು ಜನ ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ನವರಿಗೆ ಅನುಕೂಲವಾಗದು ಎಂದು ಹೇಳಿದರು.

ಲೋಕಸಭೆ ಚುನಾವಣಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಬಗ್ಗೆ ನಾಳೆ ತೀರ್ಮಾನ ಮಾಡುತ್ತೇವೆ. ಒಳ್ಳೆ ಸಮಯ ನೋಡಿ ನಾಮಪತ್ರ ಸಲ್ಲಿಕೆ ಮಾಡುತ್ತೇವೆ. ಎರಡು ಸಲ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ಒಂದು ಸಲ ವಯಕ್ತಿಕವಾಗಿ ಹಾಗೂ ಮೇಲೆ ಸಾರ್ವಜನಿಕವಾಗಿ ಒಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು.

ಚುನಾವಣೆ ಬಂದ್ರೆ ಸಾಕು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಆಸ್ಪತ್ರೆ ಸೇರುತ್ತಾರೆ ಎಂಬ ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ರಮೇಶ್ ಬಂಡಿಸಿದ್ದೇಗೌಡ ವೈದ್ಯರಲ್ಲ, ಆರೋಗ್ಯ ವಿಚಾರವನ್ನು ರಾಜಕೀಯಕ್ಕೆ ಎಳೆದು ತರುವುದು ಸರಿಯಲ್ಲ ಎಂದು ಹೇಳಿದರು.

RELATED TOPICS:
English summary :Congress will split after Lok Sabha elections: Basavaraja Bommai

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...