Tue,May26,2026
ಕನ್ನಡ / English

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ಅತ್ಯಾಚಾರ, ಕೊಲೆ, ಹಲ್ಲೆ, ನಡೆಯುತ್ತಿದೆ. ಭಯೋತ್ಫಾದನೆ, ಕೋಮುಗಲಭೆಗಳು ರಾರಾಜಿಸುತ್ತಿವ - ಬಿಜೆಪಿ | JANATA NEWS

25 May 2024

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ಸಂಪೂರ್ಣವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಪರಿಣಾಮ ಅರಾಜಕತೆ ತಾಂಡವವಾಡುತ್ತಿದೆ, ಎಂದು ಕರ್ನಾಟಕ ಬಿಜೆಪಿ ರಾಜ್ಯ ಸರ್ಕಾರ ವನ್ನು ತರಾಟೆಗೆ ತೆಗೆದುಕೊಂಡಿದೆ. ಬೆಂಗಳೂರಿನ ಡಿಜೆಹಳ್ಳಿ-ಕೆಜಿಹಳ್ಳಿ ಮಾದರಿಯಲ್ಲಿ ಇತ್ತೀಚೆಗೆ ಚೆನ್ನಗರಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಹಾಗೂ ಉಡುಪಿಯಲ್ಲಿ ನಡೆದ ಗ್ಯಾಂಗ್ ವಾರ್ ಗಳ ವಿಡಿಯೋ ಹಂಚಿಕೊಂಡಿರುವ ರಾಜ್ಯ ಬಿಜೆಪಿ ಎಕ್ಸ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಕುರಿತು ಪೋಸ್ಟ್ ಮಾಡಿರುವ ಬಿಜೆಪಿ, "ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ಸಂಪೂರ್ಣವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಪರಿಣಾಮ ಅರಾಜಕತೆ ತಾಂಡವವಾಡುತ್ತಿದೆ."

"ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸುವುದಕ್ಕೆ ಹತ್ತಾರು ಪೊಲೀಸರನ್ನು ಸಿದ್ದರಾಮಯ್ಯ ಸರ್ಕಾರ ಕಳುಹಿಸಿಕೊಡುತ್ತೆ. ಮತ್ತೊಂದೆಡೆ ಚೆನ್ನಗರಿ ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿದ ಮತಾಂಧರ ಪರ ನಿಲ್ಲುತ್ತಾ ಪೊಲೀಸ್‌ ಅಧಿಕಾರಿಗಳನ್ನೇ ಅಮಾನತು ಮಾಡುತ್ತೆ."

"ಪೊಲೀಸರನ್ನು ತಮ್ಮ ಕೈಗೊಂಬೆ ಮಾಡಿಕೊಂಡು ಆಟ ಆಡಿಸುತ್ತಿರುವ ಪರಿಣಾಮ ಕಾನೂನು ಮತಾಂಧರ ತಾಳಕ್ಕೆ ಕುಣಿಯುತ್ತಿದೆ. ಹೀಗಾಗಿ ಯುವತಿಯರ ಮೇಲೆ ಅತ್ಯಾಚಾರ, ಕೊಲೆ, ಹಲ್ಲೆ, ನಡೆಯುತ್ತಿದೆ. ಭಯೋತ್ಫಾದನೆ, ಕೋಮುಗಲಭೆಗಳು ರಾಜ್ಯದಲ್ಲಿ ರಾರಾಜಿಸುತ್ತಿವೆ.", ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.

ಇದಕ್ಕೂ ಮೊದಲು ಎಕ್ಸ್ ನಲ್ಲಿ ಮಾಡಿರುವ ಇನ್ನೊಂದು ಪೋಸ್ಟ್ ನಲ್ಲಿ, "ಕರ್ನಾಟಕ ಮಾಡೆಲ್! ಗ್ಯಾಂಗ್ ವಾರ್‌ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್‌ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕೈಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆ."

"ಉಗ್ರರು, ಮತಾಂಧರು, ಪುಂಡರು, ಕಿಡಿಗೇಡಿಗಳು ರೌಡಿಗಳಿಗೆ ಸಿದ್ದರಾಮಯ್ಯ ಸರ್ಕಾರ ಫ್ರೀ ಹ್ಯಾಂಡ್ ಕೊಟ್ಟು ಪೊಲೀಸರನ್ನು ಕೈಗೊಂಬೆ ಮಾಡಿಕೊಂಡಿರುವ ಪರಿಣಾಮವೇ ಇಂದು ಅರಾಜಕತೆ ಸೃಷ್ಟಿಯಾಗಿದೆ. ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್!", ಎಂದು ಬರೆದಿದೆ.

English summary :Rapes, murders, Terrorism, communal riots are rampant, assaults are happening in the state because of the Congress government. - BJP

ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ
ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ
ಮದರಸಾಗಳಲ್ಲಿಯೂ ವಂದೇ ಮಾತರಂ ಕಡ್ಡಾಯಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ
ಮದರಸಾಗಳಲ್ಲಿಯೂ ವಂದೇ ಮಾತರಂ ಕಡ್ಡಾಯಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ
ಪ್ರಧಾನಿ ವಿದೇಶ ಪ್ರವಾಸದ ಉದ್ದೇಶ ಅರ್ಥಮಾಡಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ರಾಹುಲ್ ಗಾಂಧಿಗೆ ಇಲ್ಲ - ವಿದೇಶಾಂಗ ಸಚಿವ ಎಸ್. ಜೈಶಂಕರ್
ಪ್ರಧಾನಿ ವಿದೇಶ ಪ್ರವಾಸದ ಉದ್ದೇಶ ಅರ್ಥಮಾಡಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ರಾಹುಲ್ ಗಾಂಧಿಗೆ ಇಲ್ಲ - ವಿದೇಶಾಂಗ ಸಚಿವ ಎಸ್. ಜೈಶಂಕರ್
ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಫೈಟರ್ ಜೆಟ್ ಮತ್ತೆ ಕ್ರ್ಯಾಷ್ ಆಗಿದೆ : ಈಗ ಪಂಜಾಬ್ ಪ್ರಾಂತ್ಯದಲ್ಲಿ
ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಫೈಟರ್ ಜೆಟ್ ಮತ್ತೆ ಕ್ರ್ಯಾಷ್ ಆಗಿದೆ : ಈಗ ಪಂಜಾಬ್ ಪ್ರಾಂತ್ಯದಲ್ಲಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ
16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ

ನ್ಯೂಸ್ MORE NEWS...