Thu,May22,2025
ಕನ್ನಡ / English

ಜಮ್ಮು ಮತ್ತು ಕಾಶ್ಮೀರ ಎನ್‌ಕೌಂಟರ್ : 2 ಉಗ್ರರು ತಟಸ್ಥ, 1 ಸಿಆರ್‌ಪಿಎಫ್ ಜವಾನ್, 1 ನಾಗರಿಕ ಗಾಯ | JANATA NEWS

12 Jun 2024
1589

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಸೇನೆಯ ತಾತ್ಕಾಲಿಕ ಕಾರ್ಯಾಚರಣಾ ನೆಲೆ(ಟಿಒಬಿ) ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ ಒಬ್ಬ ಸೈನಿಕ ಮತ್ತು ಒಬ್ಬ ವಿಶೇಷ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ, ಎನ್ನಲಾಗಿದೆ.

ಇತ್ತೀಚೆಗೆ ಬಂದ ಮಾಹಿತಿ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ಕಥುವಾ ಎನ್‌ಕೌಂಟರ್‌ನಲ್ಲಿ ಎರಡನೇ ಭಯೋತ್ಪಾದಕನನ್ನು ತಟಸ್ಥಗೊಳಿಸಲಾಗಿದೆ. ಮೂರನೇ ಉಗ್ರಗಾಮಿ ಗ್ರಾಮದ ಸ್ಥಳೀಯ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾನೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಭಾರತೀಯ ಸೇನೆ, ಸಿಆರ್‌ಪಿಎಫ್ ಮತ್ತು ಬಿಎಸ್ಎಫ್ ಕಾರ್ಯಾಚರಣೆ ಮುಂಡುವರೆಸಿದೆ.

ಎನ್‌ಕೌಂಟರ್ ಗುಂಡಿನ ಚಕಮಕಿಯಲ್ಲಿ, ಇಂದು ಮುಂಜಾನೆ ಒಬ್ಬ ಭಯೋತ್ಪಾದಕನನ್ನು ಮಾತ್ರ ಕೊಲ್ಲಲಾಯಿತು ಎಂದು ವರದಿಗಳು ತಿಳಿಸಿವೆ.

ಇಲ್ಲಿಯವರೆಗೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಮತ್ತು 1 ಸಿಆರ್‌ಪಿಎಫ್ ಜವಾನ್ ಸಹ 1 ನಾಗರಿಕ ಗಾಯಗೊಂಡಿದ್ದಾರೆ.

ಇದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಜಮ್ಮು ಮತ್ತು ಕಾಶ್ಮೀರದ ಎಡಿಜಿಪಿ ಆನಂದ್ ಜೈನ್ ಅವರು ಕಥುವಾ ಮತ್ತು ದೋಡಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದರು. ಕಥುವಾದಲ್ಲಿ 1 ಭಯೋತ್ಪಾದಕ ಹತ್ಯೆ ಇನ್ನೂ 1 ಭಯೋತ್ಪಾದಕ ಅಡಗಿರುವ ಸಾಧ್ಯತೆಯಿದೆ, ಪಡೆಗಳಿಂದ ಶೋಧ ಕಾರ್ಯಗಳು ಪ್ರಾರಂಭವಾದವು. 1 ನಾಗರಿಕ ಗಾಯಗೊಂಡಿದ್ದಾರೆ. ದೋಡಾ 4 ರಲ್ಲಿ RR & J&K ಪೊಲೀಸ್ ನಾಕಾ ಭಯೋತ್ಪಾದಕರ ದಾಳಿಗೆ ಒಳಗಾಯಿತು. 2 ಯೋಧರು ಗಾಯಗೊಂಡಿದ್ದಾರೆ., ಎಂದಿದ್ದಾರೆ.

English summary :Jammu and Kashmir encounter: 2 militants neutralized, 1 CRPF jawan, 1 civilian injured

ಅಮೃತಸರದ ಸ್ವರ್ಣ ಮಂದಿರವನ್ನು ಗುರಿಯಾಗಿಸಿಕೊಂಡ ಪಾಕಿಸ್ತಾನದ ದಾಳಿ : ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತ
ಅಮೃತಸರದ ಸ್ವರ್ಣ ಮಂದಿರವನ್ನು ಗುರಿಯಾಗಿಸಿಕೊಂಡ ಪಾಕಿಸ್ತಾನದ ದಾಳಿ : ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತ
ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಪಾಕಿಸ್ತಾನದ ಜೊತೆ ನಿಲ್ಲುತ್ತೇವೆ - ಟರ್ಕಿ ಅಧ್ಯಕ್ಷ ಎರ್ಡೊಗನ್
ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಪಾಕಿಸ್ತಾನದ ಜೊತೆ ನಿಲ್ಲುತ್ತೇವೆ - ಟರ್ಕಿ ಅಧ್ಯಕ್ಷ ಎರ್ಡೊಗನ್
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ನೀಡಿದ ಅನಿರೀಕ್ಷಿತ ಭೇಟಿ : ಜಾಗತಿಕ ವೇದಿಕೆಗೆ ಬಲವಾದ ಸಂದೇಶ
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ನೀಡಿದ ಅನಿರೀಕ್ಷಿತ ಭೇಟಿ : ಜಾಗತಿಕ ವೇದಿಕೆಗೆ ಬಲವಾದ ಸಂದೇಶ
ಶೋಪಿಯಾನ್‌ನಲ್ಲಿ ಭಾರತೀಯ ಭದ್ರತಾ ಪಡೆಗಳೊಂದಿಗೆ ಮೂವರು ಭಯೋತ್ಪಾದಕರ ಎನ್‌ಕೌಂಟರ್‌
ಶೋಪಿಯಾನ್‌ನಲ್ಲಿ ಭಾರತೀಯ ಭದ್ರತಾ ಪಡೆಗಳೊಂದಿಗೆ ಮೂವರು ಭಯೋತ್ಪಾದಕರ ಎನ್‌ಕೌಂಟರ್‌
ಆಪರೇಷನ್ ಸಿಂಧೂರ್ ಮುಗಿದಿಲ್ಲ, ಅದನ್ನು ತಡೆಹಿಡಿಯಲಾಗಿದೆ - ಜಾಗತಿಕ ನಾಯಕರಿಗೆ ಪ್ರಧಾನಿ ಮೋದಿ ಸಂದೇಶ
ಆಪರೇಷನ್ ಸಿಂಧೂರ್ ಮುಗಿದಿಲ್ಲ, ಅದನ್ನು ತಡೆಹಿಡಿಯಲಾಗಿದೆ - ಜಾಗತಿಕ ನಾಯಕರಿಗೆ ಪ್ರಧಾನಿ ಮೋದಿ ಸಂದೇಶ
ಅಲ್ಲಿಂದ ಬರುವ ಗುಂಡುಗಳಿಗೆ ಫಿರಂಗಿಯ ಮೂಲಕ ಉತ್ತರಿಸಬೇಕು - ಸೈನ್ಯಕ್ಕೆ ಪ್ರಧಾನಿ ಮೋದಿ ಸ್ಪಷ್ಟ ನಿರ್ದೇಶನ
ಅಲ್ಲಿಂದ ಬರುವ ಗುಂಡುಗಳಿಗೆ ಫಿರಂಗಿಯ ಮೂಲಕ ಉತ್ತರಿಸಬೇಕು - ಸೈನ್ಯಕ್ಕೆ ಪ್ರಧಾನಿ ಮೋದಿ ಸ್ಪಷ್ಟ ನಿರ್ದೇಶನ
ಭಾರತದ ಮಿಲಿಟರಿ ನೆಲೆ ಮೇಲೆ ದಾಳಿಗೆ ಮುಂದಾದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಳಿಸಿದ ವಾಯು ಪಡೆ
ಭಾರತದ ಮಿಲಿಟರಿ ನೆಲೆ ಮೇಲೆ ದಾಳಿಗೆ ಮುಂದಾದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಳಿಸಿದ ವಾಯು ಪಡೆ
ಪಾಕಿಸ್ತಾನದ ಭಯೋತ್ಪಾದಕ ಕೇಂದ್ರ ಕಚೇರಿಯ 9 ಸ್ಥಳ ಉಡಿಸ್ : ಆಪರೇಷನ್ ಸಿಂಧೂರ್
ಪಾಕಿಸ್ತಾನದ ಭಯೋತ್ಪಾದಕ ಕೇಂದ್ರ ಕಚೇರಿಯ 9 ಸ್ಥಳ ಉಡಿಸ್ : ಆಪರೇಷನ್ ಸಿಂಧೂರ್
ಚೆನಾಬ್ ನದಿಯಿಂದ ಹಠಾತ್ತನೆ 28,000 ಕ್ಯೂಸೆಕ್ ನೀರನ್ನು ಬಿಡುಗಡೆ : ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ
ಚೆನಾಬ್ ನದಿಯಿಂದ ಹಠಾತ್ತನೆ 28,000 ಕ್ಯೂಸೆಕ್ ನೀರನ್ನು ಬಿಡುಗಡೆ : ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) -  ಕೇಂದ್ರ ಗೃಹ ಸಚಿವಾಲಯ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) - ಕೇಂದ್ರ ಗೃಹ ಸಚಿವಾಲಯ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) -  ಕೇಂದ್ರ ಗೃಹ ಸಚಿವಾಲಯ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) - ಕೇಂದ್ರ ಗೃಹ ಸಚಿವಾಲಯ
ಭಾರತ ಸರ್ಕಾರದ ನಡೆಯಿಂದ ಪಾಕಿಸ್ತಾನ ಹಿಂದೆಂದೂ ಕಾಣದ ಬರಗಾಲ ಪರಿಸ್ಥಿತಿ : ಯುದ್ಧದ ಬೆದರಿಕೆ ಒಡ್ಡಿದ ಪಾಕ್
ಭಾರತ ಸರ್ಕಾರದ ನಡೆಯಿಂದ ಪಾಕಿಸ್ತಾನ ಹಿಂದೆಂದೂ ಕಾಣದ ಬರಗಾಲ ಪರಿಸ್ಥಿತಿ : ಯುದ್ಧದ ಬೆದರಿಕೆ ಒಡ್ಡಿದ ಪಾಕ್

ನ್ಯೂಸ್ MORE NEWS...