Sun,Nov16,2025
ಕನ್ನಡ / English

ದರ್ಶನ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ | JANATA NEWS

19 Jun 2024

ಬೆಂಗಳೂರು : ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ವಶವಾಗಿದ್ದು, ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

ಕಾರ್ಯಕ್ರಮ ನಿಮಿತ್ತ ಚಿಕ್ಕಬಳ್ಳಾಪುರಕ್ಕೆ ತೆರಳುವ ಮುನ್ನ ದೇಶದ ಸರ್ಕಾರದ ಬಗ್ಗೆ ಮಾಧ್ಯಮಗಳ ಜತೆ ಮಾತನಾಡುವಾಗ ದರ್ಶನ್​ ಪ್ರಕರಣದ ಬಗ್ಗೆಯೂ ಕೋಡಿಶ್ರೀ ಮಾತನಾಡಿದರು. ಇದೀಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ನಡೆಯುತ್ತಿದೆ. ಕ್ರೋಧಿ ಅಂದರೆ ಕ್ರೋಧ. ಹೀಗಾಗಿ ಜಾಸ್ತಿ ಕೆಟ್ಟದ್ದೇ ಹೆಚ್ಚಾಗಿ ನಡೆಯುತ್ತಿವೆ. ದೇಶದಲ್ಲೂ ಪ್ರಾಕೃತಿಕ ವಿಕೋಪಗಳು ಸಂಭವಿಸಲಿವೆ ಎಂದರು.

ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಂದು ಸ್ಫೋಟಕ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿ ಸಾಧ್ಯತೆ ಇದೆ ಎಂದು ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಇದೇ ಸಂದರ್ಭದಲ್ಲಿ ದರ್ಶನ್​ ಮತ್ತು ಉಮಾಪತಿ ಬಗ್ಗೆ ಮಾತನಾಡಿ, ದರ್ಶನ್​ಗೆ ಕೋಪ ಮತ್ತು ಉಮಾಪತಿಗೆ ತಾಳ್ಮೆ ತುಂಬಾ ಇದೆ ಎಂದರು.ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು ಎಂದು ಇಬ್ಬರ ನಡುವಿನ ಗಲಾಟೆ ಬಗ್ಗೆ ಮಾರ್ಮಿಕವಾಗಿ ನುಡಿದಿದ್ದಾರೆ.

RELATED TOPICS:
English summary :Swamiji of Kodimath made an explosive prediction about Darshan

ಜೀವ ಉಳಿಸುವ ಬದಲು ಜೀವ ತೆಗೆಯಲು ಮುಂದಾದ ವೈದ್ಯ ಉಗ್ರರ ಬಂಧನ ಸಂಖ್ಯೆ ಮತ್ತೆ ಏರಿಕೆ
ಜೀವ ಉಳಿಸುವ ಬದಲು ಜೀವ ತೆಗೆಯಲು ಮುಂದಾದ ವೈದ್ಯ ಉಗ್ರರ ಬಂಧನ ಸಂಖ್ಯೆ ಮತ್ತೆ ಏರಿಕೆ
ಸ್ಫೋಟದ ಹಿಂದಿನವರಿಗೆ ಕಠಿಣ ಎಚ್ಚರಿಕೆ - ರಕ್ಷಣಾ ಸಚಿವ ರಾಜನಾಥ್ ಸಿಂಗ್
ಸ್ಫೋಟದ ಹಿಂದಿನವರಿಗೆ ಕಠಿಣ ಎಚ್ಚರಿಕೆ - ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಸ್ಫೋಟ: ಸುಮಾರು 13 ಮಂದಿ ಸಾವು, ಹಲವು ನಗರಗಳಲ್ಲಿ ಕಟ್ಟೆಚ್ಚರ
ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಸ್ಫೋಟ: ಸುಮಾರು 13 ಮಂದಿ ಸಾವು, ಹಲವು ನಗರಗಳಲ್ಲಿ ಕಟ್ಟೆಚ್ಚರ
ಪ್ರಸಾದ ಕಲುಷಿತಗೊಳಿಸಿ ದೇವಾಲಯಗಳ ಮೇಲೆ ರಿಸಿನ್ ವಿಷದ ದಾಳಿಗೆ ಸಂಚು : ವೈದ್ಯ ಸೇರಿದಂತೆ 3 ಬಂಧನ, ಭಾರಿ ಶಸ್ತ್ರಾಸ್ತ್ರ ವಶ
ಪ್ರಸಾದ ಕಲುಷಿತಗೊಳಿಸಿ ದೇವಾಲಯಗಳ ಮೇಲೆ ರಿಸಿನ್ ವಿಷದ ದಾಳಿಗೆ ಸಂಚು : ವೈದ್ಯ ಸೇರಿದಂತೆ 3 ಬಂಧನ, ಭಾರಿ ಶಸ್ತ್ರಾಸ್ತ್ರ ವಶ
ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಿಂದ ಎಲ್ಲಾ ಬೀದಿನಾಯಿಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಆದೇಶ
ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಿಂದ ಎಲ್ಲಾ ಬೀದಿನಾಯಿಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಆದೇಶ
ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಿಂದ ಎಲ್ಲಾ ಬೀದಿನಾಯಿಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಆದೇಶ
ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಿಂದ ಎಲ್ಲಾ ಬೀದಿನಾಯಿಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಆದೇಶ
ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಿಂದ ಎಲ್ಲಾ ಬೀದಿನಾಯಿಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಆದೇಶ
ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಿಂದ ಎಲ್ಲಾ ಬೀದಿನಾಯಿಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಆದೇಶ
ರಾಜ್ಯ ಸರ್ಕಾರಕ್ಕೆ ಮುಖಭಂಗ : ಸಾರ್ವಜನಿಕ ಸಭೆ ನಿರ್ಬಂಧಿಸುವ ಆದೇಶದ ಮೇಲಿನ ತಡೆಯಾಜ್ಞೆ ಎತ್ತಿಹಿಡಿದ  ಹೈಕೋರ್ಟ್ ವಿಭಾಗೀಯ ಪೀಠ
ರಾಜ್ಯ ಸರ್ಕಾರಕ್ಕೆ ಮುಖಭಂಗ : ಸಾರ್ವಜನಿಕ ಸಭೆ ನಿರ್ಬಂಧಿಸುವ ಆದೇಶದ ಮೇಲಿನ ತಡೆಯಾಜ್ಞೆ ಎತ್ತಿಹಿಡಿದ ಹೈಕೋರ್ಟ್ ವಿಭಾಗೀಯ ಪೀಠ
ಪಾಕಿಸ್ತಾನದಲ್ಲಿ ಮುಂದುವರೆದ ಅಪರಿಚಿತ ಪುರುಷರ ದಾಳಿ : ಜೆಯುಐನ ಪ್ರಮುಖ ನಾಯಕ ಹಫೀಜ್ ಸಾವು
ಪಾಕಿಸ್ತಾನದಲ್ಲಿ ಮುಂದುವರೆದ ಅಪರಿಚಿತ ಪುರುಷರ ದಾಳಿ : ಜೆಯುಐನ ಪ್ರಮುಖ ನಾಯಕ ಹಫೀಜ್ ಸಾವು
ರಕ್ಷಣಾ ಕ್ಷೇತ್ರದ ದೊಡ್ಡ ಮೈಲಿಗಲ್ಲು : ದೈತ್ಯ ಸಂವಹನ ಉಪಗ್ರಹ ಹೊತ್ತೊಯ್ದ ಇಸ್ರೋದ ಎಲ್ವಿಎಂ3-ಎಂ5
ರಕ್ಷಣಾ ಕ್ಷೇತ್ರದ ದೊಡ್ಡ ಮೈಲಿಗಲ್ಲು : ದೈತ್ಯ ಸಂವಹನ ಉಪಗ್ರಹ ಹೊತ್ತೊಯ್ದ ಇಸ್ರೋದ ಎಲ್ವಿಎಂ3-ಎಂ5
ರಿಲಯನ್ಸ್ ಅಂಬಾನಿ ಗ್ರೂಪ್‌ ಸಂಬಂಧಿಸಿದ ₹3,084 ಕೋಟಿ ಮೌಲ್ಯದ 40 ಕ್ಕೂ ಹೆಚ್ಚು ಆಸ್ತಿ ಮುಟ್ಟುಗೋಲು ಹಾಕಿದ ಇಡಿ
ರಿಲಯನ್ಸ್ ಅಂಬಾನಿ ಗ್ರೂಪ್‌ ಸಂಬಂಧಿಸಿದ ₹3,084 ಕೋಟಿ ಮೌಲ್ಯದ 40 ಕ್ಕೂ ಹೆಚ್ಚು ಆಸ್ತಿ ಮುಟ್ಟುಗೋಲು ಹಾಕಿದ ಇಡಿ
ರಕ್ಷಣಾ ಪಡೆಗಳ ತ್ರಿಶೂಲ್ 2025 ವ್ಯಾಯಾಮಕ್ಕಾಗಿ ಕರಾಚಿ ಹತ್ತಿರದ ವರೆಗೂ ನೋಟಾಮ್ ಬಿಡುಗಡೆ ಮಾಡಿದ ಭಾರತ
ರಕ್ಷಣಾ ಪಡೆಗಳ ತ್ರಿಶೂಲ್ 2025 ವ್ಯಾಯಾಮಕ್ಕಾಗಿ ಕರಾಚಿ ಹತ್ತಿರದ ವರೆಗೂ ನೋಟಾಮ್ ಬಿಡುಗಡೆ ಮಾಡಿದ ಭಾರತ

ನ್ಯೂಸ್ MORE NEWS...