Wed,Feb25,2026
ಕನ್ನಡ / English

ಸಿಎಂ ಕುರ್ಚಿ ಹಗ್ಗ ಜಗ್ಗಾಟ ಗಲಾಟೆ : ಕಾಂಗ್ರೆಸ್ ಹೈಕಮಾಂಡ್ ಗೆ ಮತ್ತೊಮ್ಮೆ ತಲೆನೋವು? | JANATA NEWS

30 Jun 2024

ನವದೆಹಲಿ : ಕರ್ನಾಟಕದ ಸಿಎಂ ಕುರ್ಚಿ ಹಗ್ಗ ಜಗ್ಗಾಟ ಗಲಾಟೆಯನ್ನು ನಿಭಾಯಿಸುವುದು ಕಾಂಗ್ರೆಸ್ ಹೈಕಮಾಂಡ್ ಗೆ ಮತ್ತೊಮ್ಮೆ ತಲೆನೋವು ಆಗಿ ಪರಿಣಮಿಸಿದೆ, ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡರ ಆಂತರಿಕ ಕಲಹವನ್ನು ಪರಿಹರಿಸಲು ವಿಫಲರಾಗಿದ್ದಾರೆ ಎಂದು ಟೀಕಾಕಾರರು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಹಗ್ಗಜಗ್ಗಾಟ ಇಲ್ಲಿಯವರೆಗೂ ನೆರಳಿನಲ್ಲಿದ್ದು, ಇತ್ತೀಚೆಗೆ ಬಯಲಿಗೆ ಬರುವ ಭೀತಿ ಹೈಕಮಾಂಡ್ ಗೆ ಇದೆ ಎನ್ನಲಾಗಿದೆ.

ಲೋಕಸಭೆ ಚುನಾವಣೆ ಬಳಿಕ, ಸಿದ್ದರಾಮಯ್ಯ ಅವರಿಗೆ ನಿಕಟವಾಗಿರುವವರು ಈಗ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳಿಗೆ ಬೇಡಿಕೆ ಇಡುತ್ತಿದ್ದು, ಇದು ರಾಜ್ಯ ಸರ್ಕಾರದಲ್ಲಿ ಡಿಕೆ.ಶಿವಕುಮಾರ ಅವರ ಪ್ರಭಾವವನ್ನು ತಡೆಯುವ ಪ್ರಯತ್ನ ಎಂದು ಹೇಳಲಾಗಿದೆ.

ಸರ್ಕಾರದ ಐದು ವರ್ಷಗಳ ಅವಧಿಯ ಮಧ್ಯದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಬಿಟ್ಟುಕೊಡುತ್ತಾರೆ ಎಂಬ ಭರವಸೆಯಲ್ಲಿ ಶಿವಕುಮಾರ್ ಇದ್ದರು, ಆದರೆ ಸಿದ್ದರಾಮಯ್ಯ ಅವರು ಕೆಳಗಿಳಿಯುವ ಬಗ್ಗೆ ಯಾವುದೇ ಒಲವನ್ನು ತೋರಿಸಿಲ್ಲ, ಎಂದು ಹೇಳಲಾಗುತ್ತಿದೆ.

ಈ ಕುರಿತು ಸಿದ್ದರಾಮಯ್ಯ ಅವರು ಅಥವಾ ಡಿಕೆ.ಶಿವಕುಮಾರ ಅವರು ಸಾರ್ವಜನಿಕವಾಗಿ ಹೆಚ್ಚಾಗಿ ಹೇಳಿಕೆ ನೀಡದಿದ್ದರೂ, ಇಬ್ಬರ ಬೆಂಬಲಿಗರು ಪದೇಪದೇ ಮುಖ್ಯಮಂತ್ರಿ, ಹೆಚ್ಚುವರಿ ಉಪ ಮುಖ್ಯಮಂತ್ರಿ ಸ್ಥಾನಗಳ ಬೇಡಿಕೆಯೊಂದಿಗೆ ಚರ್ಚೆಯನ್ನು ಚಾಲ್ತಿಯಲ್ಲಿರುವಂತೆ ಮಾಡಿದ್ದಾರೆ.

ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ಭುಗಿಲೆದ್ದ ಸಿಎಂ ಸ್ಥಾನದ ಜಗಳದ ಹೈಕಮಾಂಡ್ ಬಳಿ ಹೋಗಿದ್ದು, ಅರ್ಧ ಅವಧಿ ಸೂತ್ರದೊಂದಿಗೆ ಡಿಕೆ.ಶಿವಕುಮಾರ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಸಮಾಧಾನಪಡಿಸಲಾಗಿತು, ಎಂದು ಹೇಳಲಾಗುತ್ತದೆ.

English summary :CM chair rope tussle: Another headache for the Congress high command?

ಶಿವಮೊಗ್ಗದಲ್ಲಿ 15 ವರ್ಷದ ಬಾಲಕನ ಹತ್ಯೆ; ನಗರದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ
ಶಿವಮೊಗ್ಗದಲ್ಲಿ 15 ವರ್ಷದ ಬಾಲಕನ ಹತ್ಯೆ; ನಗರದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ
ಬಿಎಸ್ಎಫ್ ಕಮಾಂಡೆಂಟ್ ಜಿಬು ಮ್ಯಾಥ್ಯೂ ಸಿಬಿಐನಿಂದ ಬಂಧನ: 96 ಕೋಟಿ ವಶ?
ಬಿಎಸ್ಎಫ್ ಕಮಾಂಡೆಂಟ್ ಜಿಬು ಮ್ಯಾಥ್ಯೂ ಸಿಬಿಐನಿಂದ ಬಂಧನ: 96 ಕೋಟಿ ವಶ?
ಅಂಗನವಾಡಿ ಶಿಕ್ಷಕರ ನೇಮಕಾತಿಗೆ ಉರ್ದು ಪ್ರಾವೀಣ್ಯತೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಅಂಗನವಾಡಿ ಶಿಕ್ಷಕರ ನೇಮಕಾತಿಗೆ ಉರ್ದು ಪ್ರಾವೀಣ್ಯತೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಇರಾನ್‌ನಿಂದ ತಕ್ಷಣ ಹೊರಹೋಗುವಂತೆ ಭಾರತೀಯರಿಗೆ ಸಲಹೆ ನೀಡಿದ ಭಾರತ ಸರ್ಕಾರ
ಇರಾನ್‌ನಿಂದ ತಕ್ಷಣ ಹೊರಹೋಗುವಂತೆ ಭಾರತೀಯರಿಗೆ ಸಲಹೆ ನೀಡಿದ ಭಾರತ ಸರ್ಕಾರ
ಪ್ರಧಾನಿ ಮೋದಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಶಕ್ತಿ ಕೇಂದ್ರವಾಗಿ ಸ್ಥಾಪಿಸಿದ್ದಾರೆ : ಅಶ್ವಿನಿ ವೈಷ್ಣವ್
ಪ್ರಧಾನಿ ಮೋದಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಶಕ್ತಿ ಕೇಂದ್ರವಾಗಿ ಸ್ಥಾಪಿಸಿದ್ದಾರೆ : ಅಶ್ವಿನಿ ವೈಷ್ಣವ್
ಭಾರತದ ಮೇಲಿನ ಅಮೆರಿಕದ ಸುಂಕವನ್ನು ಶೇ.10ಕ್ಕೆ ಇಳಿಸುವುದಾಗಿ ಸ್ಪಷ್ಟಪಡಿಸಿದ ಶ್ವೇತಭವನ
ಭಾರತದ ಮೇಲಿನ ಅಮೆರಿಕದ ಸುಂಕವನ್ನು ಶೇ.10ಕ್ಕೆ ಇಳಿಸುವುದಾಗಿ ಸ್ಪಷ್ಟಪಡಿಸಿದ ಶ್ವೇತಭವನ
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಜಾಗತಿಕ ಎಐ ಅಭಿವೃದ್ಧಿಯನ್ನು ರೂಪಿಸಲು ದೆಹಲಿ ಘೋಷಣೆಯನ್ನು ಅಳವಡಿಸಿಕೊಂಡ 75 ರಾಷ್ಟ್ರಗಳು
ಜಾಗತಿಕ ಎಐ ಅಭಿವೃದ್ಧಿಯನ್ನು ರೂಪಿಸಲು ದೆಹಲಿ ಘೋಷಣೆಯನ್ನು ಅಳವಡಿಸಿಕೊಂಡ 75 ರಾಷ್ಟ್ರಗಳು
ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಯಲ್ಲಿ ಭಾರತದ ಡಿಜಿಟಲ್ ವೃದ್ಧಿಯನ್ನು ಶ್ಲಾಘಿಸಿದ ಮ್ಯಾಕ್ರನ್
ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಯಲ್ಲಿ ಭಾರತದ ಡಿಜಿಟಲ್ ವೃದ್ಧಿಯನ್ನು ಶ್ಲಾಘಿಸಿದ ಮ್ಯಾಕ್ರನ್
ನಿಯೋಗ ಮಟ್ಟದ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ನಿಯೋಗ ಮಟ್ಟದ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿವೈಡರ್ ಹಾರಿ ಐವರು ಸಾವು
ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿವೈಡರ್ ಹಾರಿ ಐವರು ಸಾವು

ನ್ಯೂಸ್ MORE NEWS...