Sat,Apr11,2026
ಕನ್ನಡ / English

ಸಿಎಂ ಕುರ್ಚಿ ಹಗ್ಗ ಜಗ್ಗಾಟ ಗಲಾಟೆ : ಕಾಂಗ್ರೆಸ್ ಹೈಕಮಾಂಡ್ ಗೆ ಮತ್ತೊಮ್ಮೆ ತಲೆನೋವು? | JANATA NEWS

30 Jun 2024

ನವದೆಹಲಿ : ಕರ್ನಾಟಕದ ಸಿಎಂ ಕುರ್ಚಿ ಹಗ್ಗ ಜಗ್ಗಾಟ ಗಲಾಟೆಯನ್ನು ನಿಭಾಯಿಸುವುದು ಕಾಂಗ್ರೆಸ್ ಹೈಕಮಾಂಡ್ ಗೆ ಮತ್ತೊಮ್ಮೆ ತಲೆನೋವು ಆಗಿ ಪರಿಣಮಿಸಿದೆ, ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡರ ಆಂತರಿಕ ಕಲಹವನ್ನು ಪರಿಹರಿಸಲು ವಿಫಲರಾಗಿದ್ದಾರೆ ಎಂದು ಟೀಕಾಕಾರರು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಹಗ್ಗಜಗ್ಗಾಟ ಇಲ್ಲಿಯವರೆಗೂ ನೆರಳಿನಲ್ಲಿದ್ದು, ಇತ್ತೀಚೆಗೆ ಬಯಲಿಗೆ ಬರುವ ಭೀತಿ ಹೈಕಮಾಂಡ್ ಗೆ ಇದೆ ಎನ್ನಲಾಗಿದೆ.

ಲೋಕಸಭೆ ಚುನಾವಣೆ ಬಳಿಕ, ಸಿದ್ದರಾಮಯ್ಯ ಅವರಿಗೆ ನಿಕಟವಾಗಿರುವವರು ಈಗ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳಿಗೆ ಬೇಡಿಕೆ ಇಡುತ್ತಿದ್ದು, ಇದು ರಾಜ್ಯ ಸರ್ಕಾರದಲ್ಲಿ ಡಿಕೆ.ಶಿವಕುಮಾರ ಅವರ ಪ್ರಭಾವವನ್ನು ತಡೆಯುವ ಪ್ರಯತ್ನ ಎಂದು ಹೇಳಲಾಗಿದೆ.

ಸರ್ಕಾರದ ಐದು ವರ್ಷಗಳ ಅವಧಿಯ ಮಧ್ಯದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಬಿಟ್ಟುಕೊಡುತ್ತಾರೆ ಎಂಬ ಭರವಸೆಯಲ್ಲಿ ಶಿವಕುಮಾರ್ ಇದ್ದರು, ಆದರೆ ಸಿದ್ದರಾಮಯ್ಯ ಅವರು ಕೆಳಗಿಳಿಯುವ ಬಗ್ಗೆ ಯಾವುದೇ ಒಲವನ್ನು ತೋರಿಸಿಲ್ಲ, ಎಂದು ಹೇಳಲಾಗುತ್ತಿದೆ.

ಈ ಕುರಿತು ಸಿದ್ದರಾಮಯ್ಯ ಅವರು ಅಥವಾ ಡಿಕೆ.ಶಿವಕುಮಾರ ಅವರು ಸಾರ್ವಜನಿಕವಾಗಿ ಹೆಚ್ಚಾಗಿ ಹೇಳಿಕೆ ನೀಡದಿದ್ದರೂ, ಇಬ್ಬರ ಬೆಂಬಲಿಗರು ಪದೇಪದೇ ಮುಖ್ಯಮಂತ್ರಿ, ಹೆಚ್ಚುವರಿ ಉಪ ಮುಖ್ಯಮಂತ್ರಿ ಸ್ಥಾನಗಳ ಬೇಡಿಕೆಯೊಂದಿಗೆ ಚರ್ಚೆಯನ್ನು ಚಾಲ್ತಿಯಲ್ಲಿರುವಂತೆ ಮಾಡಿದ್ದಾರೆ.

ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ಭುಗಿಲೆದ್ದ ಸಿಎಂ ಸ್ಥಾನದ ಜಗಳದ ಹೈಕಮಾಂಡ್ ಬಳಿ ಹೋಗಿದ್ದು, ಅರ್ಧ ಅವಧಿ ಸೂತ್ರದೊಂದಿಗೆ ಡಿಕೆ.ಶಿವಕುಮಾರ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಸಮಾಧಾನಪಡಿಸಲಾಗಿತು, ಎಂದು ಹೇಳಲಾಗುತ್ತದೆ.

English summary :CM chair rope tussle: Another headache for the Congress high command?

ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ

ನ್ಯೂಸ್ MORE NEWS...