Mon,Apr13,2026
ಕನ್ನಡ / English

ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ | JANATA NEWS

25 Jul 2024

ಕಠ್ಮಂಡು : ನೇಪಾಳದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗುತ್ತಿದ್ದ ವೇಳೆ ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ ಜಖಂಗೊಂಡಿದೆ.

ವರದಿಗಳ ಪ್ರಕಾರ, ವಿಮಾನವು ಇಬ್ಬರು ಸಿಬ್ಬಂದಿ ಮತ್ತು 17 ತಂತ್ರಜ್ಞರನ್ನು ಪೋಖರಾ ನಗರಕ್ಕೆ ನಿರ್ವಹಣೆ ತಪಾಸಣೆಗಾಗಿ ಕರೆದೊಯ್ಯುತ್ತಿತ್ತು ಎಂದು ವಿಮಾನ ನಿಲ್ದಾಣದ ಭದ್ರತಾ ಮುಖ್ಯಸ್ಥ ಅರ್ಜುನ್ ಚಂದ್ ಠಾಕುರಿ ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಪೈಲಟ್ ಮನೀಶ್ ಶಂಕ್ಯ ಅವರನ್ನು ರಕ್ಷಿಸಲಾಗಿದ್ದು, ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ತಲೆಗೆ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೇಪಾಳ ಸೇನೆಯ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

English summary :18 killed in Nepal plane crash: Surya Airlines plane skids off runway

ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು

ನ್ಯೂಸ್ MORE NEWS...