Tue,May26,2026
ಕನ್ನಡ / English

ಯಾರ ಜಾತಿಯ ಪತ್ತೆ ಇಲ್ಲವೋ ಅವರು ಜಾತಿ ಗಣತಿಯ ಬಗ್ಗೆ ಮಾತನಾಡುತ್ತಾರೆ : ರಾಹುಲ್ ಗಾಂಧಿಗೆ ಪರೋಕ್ಷ ಲೇವಡಿ ಮಾಡಿದ ಠಾಕೂರ್ | JANATA NEWS

30 Jul 2024

ನವದೆಹಲಿ : ಆಡಳಿತ ಪಕ್ಷದ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಇಂದು ಬಜೆಟ್ ಅಧಿವೇಶನದಲ್ಲಿ ಜಾತಿ ಜನಗಣತಿ ಮತ್ತು ಒಬಿಸಿ ಕುರಿತು ಸಂಸತ್ತಿನಲ್ಲಿ ಮಾಡಿದ ಭಾಷಣಕ್ಕಾಗಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ತರಾಟೆಗೆ ತೆಗೆದುಕೊಂಡರು.

"ಯಾರ ಜಾತಿಯ ಪತ್ತೆ ಇಲ್ಲವೋ ಅವರು ಜಾತಿ ಜನಗಣತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಈ ಸದನದಲ್ಲಿಯೇ ಮಾಜಿ ಪ್ರಧಾನಿ ಆರ್‌ಜಿ-1 ಒಬಿಸಿಗಳಿಗೆ ಮೀಸಲಾತಿಯನ್ನು ವಿರೋಧಿಸಿದ್ದರು, ಎಂಬುದನ್ನು ನಾನು ಸ್ಪೀಕರ್‌ಗೆ ನೆನಪಿಸಲು ಬಯಸುತ್ತೇನೆ" ಎಂದು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಸದನದಲ್ಲಿ ಹೇಳಿದರು.

"ಒಬಿಸಿ ಮಾತುಗಳು, ಜಾತಿ ಗಣತಿ ಮಾತುಗಳು ಹಲವು ಬಾರಿ ನಡೆಯುತ್ತಿವೆ...ಯಾರ ಜಾತಿಯ ಪತ್ತೆ ಇಲ್ಲವೋ ಅವರು ಜಾತಿ ಗಣತಿಯ ಬಗ್ಗೆ ಮಾತನಾಡುತ್ತಾರೆ. ಈ ಸದನದಲ್ಲಿಯೇ ಮಾಜಿ ಪ್ರಧಾನಿ ಆರ್‌ಜಿ-1 ಒಬಿಸಿಗಳಿಗೆ ಮೀಸಲಾತಿಯನ್ನು ವಿರೋಧಿಸಿದ್ದರು ಎಂಬುದನ್ನು ನಾನು ಸ್ಪೀಕರ್‌ಗೆ ನೆನಪಿಸಲು ಬಯಸುತ್ತೇನೆ" ಎಂದು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಸದನದಲ್ಲಿ ಹೇಳಿದರು.

ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಚರ್ಚೆಯ ವೇಳೆ ಬಿಜೆಪಿ ಸಂಸದ ಅನುರಾಗ್ ಠಾಕೂರ್ ತಮಗೆ "ಅವಮಾನ ಮತ್ತು ನಿಂದನೆ" ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ. ಜಾತಿ ಗೊತ್ತಿಲ್ಲದವರು ಜಾತಿ ಗಣತಿಯ ಬಗ್ಗೆ ಮಾತನಾಡುತ್ತಾರೆ ಎಂಬ ಠಾಕೂರ್ ಲೇವಡಿ ಮಾಡಿದಕ್ಕೆ ಪ್ರತಿಕ್ರಿಯಿಸಿದ ಗಾಂಧಿ, “ನೀವು ನನ್ನನ್ನು ಎಷ್ಟು ಬೇಕಾದರೂ ಅವಮಾನಿಸಬಹುದು. ಆದರೆ, ನಾವು ಇಲ್ಲಿ ಜಾತಿ ಜನಗಣತಿ ಪಾಸ್ ಮಾಡಿ ತೋರಿಸುತ್ತೇವೆ ಎಂಬುದನ್ನು ಮರೆಯಬೇಡಿ", ಎಂದು ಸವಾಲು ಹಾಕಿದರು.

ಅದಕ್ಕೆ ಪ್ರತಿಕ್ರಿಯೆ ನೀಡಿದ ಆಡಳಿತ ಪಕ್ಷದ ಸದಸ್ಯರು ‘ಹಾಗಾದರೆ ಅದರಲ್ಲಿ ನಿಮ್ಮ ಜಾತಿಯನ್ನೂ ನಮುದಿಸಬೇಕಾಗುತ್ತದೆ’ ಎಂದು ಉತ್ತರಿಸಿದರು.

English summary :Those whose caste is not known talk about caste census: Thakur indirectly mocked Rahul Gandhi

ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ
ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ
ಮದರಸಾಗಳಲ್ಲಿಯೂ ವಂದೇ ಮಾತರಂ ಕಡ್ಡಾಯಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ
ಮದರಸಾಗಳಲ್ಲಿಯೂ ವಂದೇ ಮಾತರಂ ಕಡ್ಡಾಯಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ
ಪ್ರಧಾನಿ ವಿದೇಶ ಪ್ರವಾಸದ ಉದ್ದೇಶ ಅರ್ಥಮಾಡಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ರಾಹುಲ್ ಗಾಂಧಿಗೆ ಇಲ್ಲ - ವಿದೇಶಾಂಗ ಸಚಿವ ಎಸ್. ಜೈಶಂಕರ್
ಪ್ರಧಾನಿ ವಿದೇಶ ಪ್ರವಾಸದ ಉದ್ದೇಶ ಅರ್ಥಮಾಡಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ರಾಹುಲ್ ಗಾಂಧಿಗೆ ಇಲ್ಲ - ವಿದೇಶಾಂಗ ಸಚಿವ ಎಸ್. ಜೈಶಂಕರ್
ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಫೈಟರ್ ಜೆಟ್ ಮತ್ತೆ ಕ್ರ್ಯಾಷ್ ಆಗಿದೆ : ಈಗ ಪಂಜಾಬ್ ಪ್ರಾಂತ್ಯದಲ್ಲಿ
ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಫೈಟರ್ ಜೆಟ್ ಮತ್ತೆ ಕ್ರ್ಯಾಷ್ ಆಗಿದೆ : ಈಗ ಪಂಜಾಬ್ ಪ್ರಾಂತ್ಯದಲ್ಲಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ
16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ

ನ್ಯೂಸ್ MORE NEWS...