Tue,May26,2026
ಕನ್ನಡ / English

ಬಾಂಗ್ಲಾದೇಶ ಮಾದರಿಯ(ಹಿಂಸಾಚಾರ) ಹೋರಾಟ ಅವತ್ತೇ ಮಾಡಿ ಮುಗಿಸುತ್ತಿದ್ದೆವು..ಆಗಿಲ್ಲ, ಈಗ ಮಾಡುತ್ತೇವೆ - ರೈತ ಮುಖಂಡ | JANATA NEWS

21 Aug 2024

ಮೀರತ್ : 2021 ರ ರೈತರ ಗಣರಾಜ್ಯೋತ್ಸವದ ಪ್ರತಿಭಟನೆ ಪಾರ್ಲಿಮೆಂಟ್ ಕಡೆಗೆ ಹೋಗಿದ್ದರೆ ಬಾಂಗ್ಲಾದೇಶ ಹಿಂಸಾಚಾರ ಮಾದರಿಯ ಸ್ಥಿತಿ ನಿರ್ಮಾಣ ಮಾಡುವ ಕೆಲಸ ಅವತ್ತೇ ಮಾಡಿ ಮುಗಿಸಿ ಬಿಡುತ್ತಿದ್ದೆವು. ಈಗ ಮಾಡಿಯೇ ಮಾಡುವ ಗಂಭೀರ ಬೆದರಿಕೆಯನ್ನು ರೈತರ ಮುಖಂಡ ಎನ್ನಲಾದ ರಾಕೇಶ್ ತಿಕಾಯತ ಕೇಂದ್ರ ಸರ್ಕಾರಕ್ಕೆ ಹಾಕಿದ್ದಾರೆ.

ದೆಹಲಿಯಲ್ಲಿ ರೈತರ ಗಣರಾಜ್ಯೋತ್ಸವದ ಪ್ರತಿಭಟನೆ ಹೆಸರಿನಲ್ಲಿ, 26 ಜನವರಿ 2021 ರಂದು ಪಂಜಾಬನ ನಿರ್ದಿಷ್ಟ ರೈತರು ಪ್ರತಿಭಟನೆ ನಡೆಸಲು ಟ್ಟ್ರ್ಯಾಕ್ಟರ್ ನಲ್ಲಿ ದೆಹಲಿಗೆ ಬಂದಿದ್ದರು. ಪ್ರತಿಭಟನಾಕಾರರ ಗುಂಪು ಮೆರವಣಿಗೆಯಿಂದ ವಿಮುಖವಾಗಿ ಕೆಂಪು ಕೋಟೆಗೆ ನುಗ್ಗಿ ಅಲ್ಲಿ ಭಾರಿ ಪ್ರಮಾಣದ ಹಿಂಸಾಚಾರ ನಡೆಸಿತ್ತು.

ಸುದ್ದಿ ಮಾಧ್ಯಮ ಎಬಿಪಿ ನ್ಯೂಸ್ ನೊಂದಿಗೆ ಕೋಲ್ಕತಾ ಹಿಂಸಾಚಾರ ಕುರಿತು ಮಾತನಾಡಿದ ರಾಕೇಶ್ ತಿಕಾಯತ ಅವರು, "ಕೊಲೆ, ಅತ್ಯಾಚಾರ ಆಗಿದ್ದರೆ ಅದಕ್ಕೆ ದೇಶದಲ್ಲಿ ಕಾನೂನು ಇದೆ. ಅದನ್ನು ದೇಶಾದ್ಯಂತ ಪ್ರಚಾರ ಮಾಡುವ ಅಗತ್ಯ ಏನಿದೆ? ಹೀಗೆ ಮಾಡುವುದರಿಂದ ಸರ್ಕಾರದ(ಮಮತಾ ಬ್ಯಾನರ್ಜಿ) ಹೆಸರು ಹಾಳು ಮಾಡಲಾಗಿದೆ... ಕೆಲವು ಹತ್ತು ದಿನಗಳಿಂದ ಅದೇ 10 ಅದೇ ವಿಷಯವನ್ನು ಎತ್ತುವುದು ಏಕೆ? ರಾಜ್ಯ ಸರ್ಕಾರದ ವೈಫಲ್ಯ ಎತ್ತಿ? ಹಿಡಿಯುವುದಕ್ಕೆ? ರಾಷ್ಟ್ರಪತಿ ಶಾಸನ ಹಾಕುವುದಕ್ಕೆ?" ಎಂದು ಪ್ರಶ್ನಿಸಿದ್ದಾರೆ.

ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಸ್ಥಿತಿಯ ಬಗ್ಗೆ ಮಾತನಾಡಿದ ತಿಕಾಯತ ಅವರು "ಅದೇ ರೀತಿ ಇಲ್ಲೂ ಕೂಡ ಆಗಲಿದೆ.. ಜನರು ತುಂಬಾ ಸಿಟ್ಟಿನಲ್ಲಿ ಇದ್ದಾರೆ." ಎಂದು ಬೆದರಿಕೆ ಹಾಕಿದ್ದಾರೆ.

ತಮ್ಮ ಮಾತು ಮುಂದಿವರಿಸಿದ ತಿಕಾಯತ ಅವರು, "ಆ ದಿನ ಟ್ರಾಕ್ಟರ್ ಗಳನ್ನು ತೆಗೆದುಕೊಂಡು ಡೆಲ್ಲಿಗೆ ಹೋಗಿದ್ದವರು, ತಪ್ಪಾಗಿ ಕೆಂಪು ಕೋಟೆಯ ಕಡೆಗೆ ತಿರುಗಿದರು, ಅದೇನಾದರೂ ಪಾರ್ಲಿಮೆಂಟ್ ಕಡೆಗೆ ಹೋಗಿದ್ದರೆ.. ಜನವರಿ 26 ಆಗಿತ್ತು.. 25,000 ಲಕ್ಷ ಜನರಿದ್ದರು, ಇದೆಲ್ಲ ಅಷ್ಟೂ ಕೆಲಸ(ಬಾಂಗ್ಲಾದೇಶ ಹಿಂಸಾಚಾರ ಮಾದರಿ) ಅವತ್ತೇ ಮಾಡಿ ಮುಗಿಸಿ ಬಿಡುತ್ತಿದ್ದೆವು.. ಗುರಿ ತಪ್ಪಿದೆ.. ಆದರೆ ಈಗ ತಯಾರಿ ಸರಿ ಇದೆ... ಜನರ ಚಿಂತೆ ಮಾಡಬೇಡಿ ದೊಡ್ಡ ಆಂದೋಲನ ನಡೆಸಿ ನಡೆಸುತ್ತೇವೆ", ಎಂದು ಗಂಭೀರ ಬೆದರಿಕೆಯನ್ನು ರಾಕೇಶ್ ತಿಕಾಯತ ನೀಡಿದ್ದಾರೆ.


English summary :We would have ended the Bangladesh-style(violence) struggle..couldnot, we will do it now - Farmer leader

ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ
ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ
ಮದರಸಾಗಳಲ್ಲಿಯೂ ವಂದೇ ಮಾತರಂ ಕಡ್ಡಾಯಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ
ಮದರಸಾಗಳಲ್ಲಿಯೂ ವಂದೇ ಮಾತರಂ ಕಡ್ಡಾಯಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ
ಪ್ರಧಾನಿ ವಿದೇಶ ಪ್ರವಾಸದ ಉದ್ದೇಶ ಅರ್ಥಮಾಡಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ರಾಹುಲ್ ಗಾಂಧಿಗೆ ಇಲ್ಲ - ವಿದೇಶಾಂಗ ಸಚಿವ ಎಸ್. ಜೈಶಂಕರ್
ಪ್ರಧಾನಿ ವಿದೇಶ ಪ್ರವಾಸದ ಉದ್ದೇಶ ಅರ್ಥಮಾಡಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ರಾಹುಲ್ ಗಾಂಧಿಗೆ ಇಲ್ಲ - ವಿದೇಶಾಂಗ ಸಚಿವ ಎಸ್. ಜೈಶಂಕರ್
ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಫೈಟರ್ ಜೆಟ್ ಮತ್ತೆ ಕ್ರ್ಯಾಷ್ ಆಗಿದೆ : ಈಗ ಪಂಜಾಬ್ ಪ್ರಾಂತ್ಯದಲ್ಲಿ
ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಫೈಟರ್ ಜೆಟ್ ಮತ್ತೆ ಕ್ರ್ಯಾಷ್ ಆಗಿದೆ : ಈಗ ಪಂಜಾಬ್ ಪ್ರಾಂತ್ಯದಲ್ಲಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ
16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ

ನ್ಯೂಸ್ MORE NEWS...