Mon,Dec15,2025
ಕನ್ನಡ / English

ದೆಹಲಿಯ ಹಿರಿಯ ಪರಿಸರ ಎಂಜಿನಿಯರ್ ವಶಕ್ಕೆ ಪಡೆದ ಸಿಬಿಐ : ಸುಮಾರು ರೂ.3 ಕೋಟಿ ಗೂ ಅಧಿಕ ನಗದು ವಶಕ್ಕೆ | JANATA NEWS

10 Sep 2024

ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಕೇಂದ್ರ ತನಿಖಾ ದಳ(ಸಿಬಿಐ) ಭರ್ಜರಿ ಭೇಟೆ ನಡೆಸಿದ್ದು, ರೂ. 91,500 ಹಣ ಲಂಚ ಹಾಗೂ ಅಕ್ರಮ 2.39 ಕೋಟಿ ರೂಪಾಯಿ (ಅಂದಾಜು) ನಗದು ಪತ್ತೆ ಮಾಡಿದೆ.

ರೂ. 91,500 ಹಣ ಲಂಚ ಪಡೆಯುವ ಸಂದರ್ಭದಲ್ಲಿ, ದೆಹಲಿಯ ಮಾಲಿನ್ಯ ನಿಯಂತ್ರಣ ಸಮಿತಿಯ (ಡಿಪಿಸಿಸಿ) ಹಿರಿಯ ಪರಿಸರ ಎಂಜಿನಿಯರ್ ಮತ್ತು ಮಧ್ಯವರ್ತಿಯೊಬ್ಬರ(ಖಾಸಗಿ ವ್ಯಕ್ತಿ) ಮಗ ಸೇರಿದಂತೆ ಇಬ್ಬರು ಆರೋಪಿಗಳನ್ನು ಕೇಂದ್ರ ತನಿಖಾ ದಳ (ಸಿಬಿಐ) ವಶಕ್ಕೆ ಪಡೆದಿದೆ. ಶೋಧದ ವೇಳೆ ಈ ಹಿರಿಯ ಪರಿಸರ ಇಂಜಿನಿಯರ್ ಅವರ ಆವರಣದಿಂದ 2.39 ಕೋಟಿ ರೂಪಾಯಿ (ಅಂದಾಜು) ನಗದು ಪತ್ತೆಯಾಗಿದೆ, ಎಂದು ಎಎನ್ಐ ವರದಿಮಾಡಿದೆ.

ನೆರೆಯ ರಾಜ್ಯವಾದ ಹರಿಯಾಣ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿರುವ ಕಾರಣ, ಇಂತಹ ಇನ್ನೂ ಅನೇಕ ಅಕ್ರಮ ಹಣ ವರ್ಗಾವಣೆ ಪ್ರಕರಣಗಳು ಬೆಳಕಿಗೆ ಬರುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

English summary : Delhi Sr. environmental engineer apprehended by CBI: More than Rs.3 crore cash seized

 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ನ್ಯೂಸ್ MORE NEWS...