Wed,Feb25,2026
ಕನ್ನಡ / English

ರಾಹುಲ್ ಗಾಂಧಿ ಹೇಳಿಕೆಗಳು ಹಿಂದುಗಳ ವಿರೋಧಿ ಹಾಗೂ ಮುಸ್ಲಿಮ ತುಷ್ಟಿಕರಣದಿಂದ ಪ್ರೇರಿತ - ಹಿಂದೂ ಸಾಧು ಸಂತರಿಂದ ತೀವ್ರ ಖಂಡನೆ | JANATA NEWS

10 Sep 2024

ವಾರಣಾಸಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕದಲ್ಲಿ ನೀಡಿರುವ ಹೇಳಿಕೆಗೆ ಅಯೋಧ್ಯೆಯ ಸಂತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವತಾ ಎಂದರೆ ದೇವರಲ್ಲ, ಸಂಪೂರ್ಣ ಪಾರದರ್ಶಕ ಜೀವಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎನ್ನಲಾಗಿದೆ. "ಶಿವನನ್ನು ವಿಧ್ವಂಸಕ ಎಂದು ಅವರು ಹೇಳಿದಾಗ ಅವನು ಏನು ನಾಶಮಾಡುತ್ತಾನೆ? ತನ್ನನ್ನು ತಾನೇ ನಾಶಪಡಿಸಿಕೊಳ್ಳುತ್ತಾನೆ?... ತನ್ನ ಅಹಂಕಾರ, ಅವನ ರಚನೆ, ಅವನ ನಂಬಿಕೆಗಳನ್ನು ನಾಶಪಡಿಸುತ್ತಾನೆ" ಎಂದು ರಾಹುಲ್ ಗಾಂಧಿ ಹೇಳುವುದು ವೀಡಿಯೊದಲ್ಲಿ ಕಂಡುಬಂದಿದೆ.

ಈ ಕುರಿತು ಪಿಟಿಐ ನೊಂದಿಗೆ ಮಾತನಾಡಿದ ಪ್ರಮುಖ ಸಾಧು ಗಳಲ್ಲಿ ಒಬ್ಬರು, ರಾಹುಲ್ ಗಾಂಧಿ ಸನಾತನ ಧರ್ಮವನ್ನು ಅಪಹಾಸ್ಯಕ್ಕೆ ಗುರಿಮಾಡಲು ಬಯಸುತ್ತಾರೆ. ಒಬ್ಬ ರಾಜಕೀಯದಲ್ಲೂ ಸೋತಿರುವ ರಾಜಕೀಯ ವ್ಯಕ್ತಿ ಸನಾತನದ ಬಗ್ಗೆ ಜ್ಞಾನ ಕೊಡುವ ಅವಶ್ಯಕತೆ ಏನಿದೆ? ಎಂದು ಪ್ರಶ್ನಿಸಿದ್ದಾರೆ.

ಇನ್ನೊಬ್ಬ ಸಂತರು ಮಾತನಾಡಿ, ರಾಹುಲ್ ಗಾಂಧಿಯವರಿಗೆ ಸನಾತನ ಧರ್ಮದ ಬಗ್ಗೆ ಗೊತ್ತಿಲ್ಲ,ದೇವಿ, ದೇವತೆಗಳ ಬಗ್ಗೆ ಗೊತ್ತಿಲ್ಲ. ಅದಕ್ಕೆ ನಾನು ರಾಹುಲ್ ಗಾಂಧಿಯವರಿಗೆ ಸಲಹೆ ನೀಡುವುದೇನೆಂದರೆ ಇಂತಹ ಹೇಳಿಕೆ ನೀಡುವ ಮೊದಲು ಸನಾತನ ಧರ್ಮದ ಗ್ರಂಥದ ಅಧ್ಯಯನ ಮಾಡಿ ಎಂದು. ರಾಹುಲ್ ಗಾಂಧಿ ಅವರು ಏನು ಹೇಳಿಕೆ ನೀಡುತ್ತಿದ್ದಾರೆ ಅದು ನಿಶ್ಚಿತವಾಗಿ ಬಹುಸಂಖ್ಯಾತರಿಗೆ ನೋವುಂಟು ಮಾಡುವ ಹೇಳಿಕೆ ಆಗಿದೆ. ಈ ರೀತಿ ರಾಜಕೀಯ ಮಾಡಬೇಡಿ. ರಾಹುಲ್ ಗಾಂಧಿಯವರ ಅನೇಕ ಈ ರೀತಿ ಹೇಳಿಕೆಗಳು ಹಿಂದುಗಳ ವಿರೋಧದಲ್ಲಿರುತ್ತದೆ ಹಾಗೂ ಇದು ಮುಸ್ಲಿಮರ ತುಷ್ಟಿಕರಣದಿಂದ ಪ್ರೇರಿತವಾಗಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


English summary :Rahul Gandhi Statements Anti-Hindu and Motivated by Muslim Appeasement - Strongly Condemned by Hindu Saints

ಶಿವಮೊಗ್ಗದಲ್ಲಿ 15 ವರ್ಷದ ಬಾಲಕನ ಹತ್ಯೆ; ನಗರದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ
ಶಿವಮೊಗ್ಗದಲ್ಲಿ 15 ವರ್ಷದ ಬಾಲಕನ ಹತ್ಯೆ; ನಗರದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ
ಬಿಎಸ್ಎಫ್ ಕಮಾಂಡೆಂಟ್ ಜಿಬು ಮ್ಯಾಥ್ಯೂ ಸಿಬಿಐನಿಂದ ಬಂಧನ: 96 ಕೋಟಿ ವಶ?
ಬಿಎಸ್ಎಫ್ ಕಮಾಂಡೆಂಟ್ ಜಿಬು ಮ್ಯಾಥ್ಯೂ ಸಿಬಿಐನಿಂದ ಬಂಧನ: 96 ಕೋಟಿ ವಶ?
ಅಂಗನವಾಡಿ ಶಿಕ್ಷಕರ ನೇಮಕಾತಿಗೆ ಉರ್ದು ಪ್ರಾವೀಣ್ಯತೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಅಂಗನವಾಡಿ ಶಿಕ್ಷಕರ ನೇಮಕಾತಿಗೆ ಉರ್ದು ಪ್ರಾವೀಣ್ಯತೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಇರಾನ್‌ನಿಂದ ತಕ್ಷಣ ಹೊರಹೋಗುವಂತೆ ಭಾರತೀಯರಿಗೆ ಸಲಹೆ ನೀಡಿದ ಭಾರತ ಸರ್ಕಾರ
ಇರಾನ್‌ನಿಂದ ತಕ್ಷಣ ಹೊರಹೋಗುವಂತೆ ಭಾರತೀಯರಿಗೆ ಸಲಹೆ ನೀಡಿದ ಭಾರತ ಸರ್ಕಾರ
ಪ್ರಧಾನಿ ಮೋದಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಶಕ್ತಿ ಕೇಂದ್ರವಾಗಿ ಸ್ಥಾಪಿಸಿದ್ದಾರೆ : ಅಶ್ವಿನಿ ವೈಷ್ಣವ್
ಪ್ರಧಾನಿ ಮೋದಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಶಕ್ತಿ ಕೇಂದ್ರವಾಗಿ ಸ್ಥಾಪಿಸಿದ್ದಾರೆ : ಅಶ್ವಿನಿ ವೈಷ್ಣವ್
ಭಾರತದ ಮೇಲಿನ ಅಮೆರಿಕದ ಸುಂಕವನ್ನು ಶೇ.10ಕ್ಕೆ ಇಳಿಸುವುದಾಗಿ ಸ್ಪಷ್ಟಪಡಿಸಿದ ಶ್ವೇತಭವನ
ಭಾರತದ ಮೇಲಿನ ಅಮೆರಿಕದ ಸುಂಕವನ್ನು ಶೇ.10ಕ್ಕೆ ಇಳಿಸುವುದಾಗಿ ಸ್ಪಷ್ಟಪಡಿಸಿದ ಶ್ವೇತಭವನ
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಜಾಗತಿಕ ಎಐ ಅಭಿವೃದ್ಧಿಯನ್ನು ರೂಪಿಸಲು ದೆಹಲಿ ಘೋಷಣೆಯನ್ನು ಅಳವಡಿಸಿಕೊಂಡ 75 ರಾಷ್ಟ್ರಗಳು
ಜಾಗತಿಕ ಎಐ ಅಭಿವೃದ್ಧಿಯನ್ನು ರೂಪಿಸಲು ದೆಹಲಿ ಘೋಷಣೆಯನ್ನು ಅಳವಡಿಸಿಕೊಂಡ 75 ರಾಷ್ಟ್ರಗಳು
ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಯಲ್ಲಿ ಭಾರತದ ಡಿಜಿಟಲ್ ವೃದ್ಧಿಯನ್ನು ಶ್ಲಾಘಿಸಿದ ಮ್ಯಾಕ್ರನ್
ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಯಲ್ಲಿ ಭಾರತದ ಡಿಜಿಟಲ್ ವೃದ್ಧಿಯನ್ನು ಶ್ಲಾಘಿಸಿದ ಮ್ಯಾಕ್ರನ್
ನಿಯೋಗ ಮಟ್ಟದ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ನಿಯೋಗ ಮಟ್ಟದ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿವೈಡರ್ ಹಾರಿ ಐವರು ಸಾವು
ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿವೈಡರ್ ಹಾರಿ ಐವರು ಸಾವು

ನ್ಯೂಸ್ MORE NEWS...