Sat,Aug08,2026
ಕನ್ನಡ / English

ನಮಗೆ ಕೇವಲ 20 ಅಧಿಕ ಸ್ಥಾನಗಳು ಬಂದರೆ ಬಿಜೆಪಿ ಯವರೆಲ್ಲ ಜೈಲು ಪಾಲಾಗುತ್ತಿದ್ದರು - ಕಾಂಗ್ರೆಸ್ ಮುಖ್ಯಸ್ಥ ಖರ್ಗೆ | JANATA NEWS

11 Sep 2024

ಅನಂತನಾಗ : ಕಾಂಗ್ರೆಸ್ ಹಿರಿಯ ನಾಯಕ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಯುಎಸ್ ಪ್ರವಾಸದಲ್ಲಿ ಮಾತನಾಡುತ್ತಾ, 10 ವರ್ಷಗಳ ಕಾಲ ಭಾರತೀಯ ಪ್ರಜಾಪ್ರಭುತ್ವವು ಮುರಿದುಹೋಗಿತ್ತು, ಈಗ ಮತ್ತೆ ಹೋರಾಡುತ್ತಿದೆ, ಎಂದು ಬಿಜೆಪಿ ಆಡಳಿತದ ಭಾರತ ಸರ್ಕಾರವನ್ನು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಗೆ ವ್ಯತಿರಿಕ್ತವಾಗಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 20 ಅಧಿಕ ಸ್ಥಾನಗಳನ್ನು ಪಡೆದಿದ್ದರೆ, ಎಲ್ಲಾ ಬಿಜೆಪಿ ನಾಯಕರನ್ನು ಕಂಬಿ ಹಿಂದೆ ಹಾಕುತಿದ್ದೆವು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮುಖ್ಯಸ್ಥ ಖರ್ಗೆ ಅವರು ಬಿಜೆಪಿ ಪಕ್ಷದ ಚುನಾವಣಾ ಮೊದಲಿನ ಘೋಷಣೆಯನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ತೀವ್ರವಾಗಿ ಹರಿಹಾಯ್ದು, "ಮೊದಲು ನೀವು 400 ಪಾರ್ ಎಂದು ಹೇಳುತ್ತಿದ್ದಿರಿ; ನಿಮ್ಮ 400 ಪಾರು ಎಲ್ಲಿ? ಅವರು (ಬಿಜೆಪಿ) 240 ಸ್ಥಾನಗಳಿಗೆ ಇಳಿದರು. ನಮಗೆ ಕೇವಲ 20 ಸ್ಥಾನಗಳು ಬಂದರೆ ಇವರೆಲ್ಲ ಜೈಲು ಪಾಲಾಗುತ್ತಿದ್ದರು" ಎಂದು ಖರ್ಗೆ ಘೋಷಿಸಿದರು.

ನಿರ್ಣಾಯಕ ಜಮ್ಮು ಮತ್ತು ಕಾಶ್ಮೀರ (ಜೆ & ಕೆ) ಚುನಾವಣೆಗೆ ಮುನ್ನ ಅನಂತ್‌ನಾಗ್‌ನಲ್ಲಿ ಬುಧವಾರ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಗುರಿಯಾಗಿಸಿಕೊಂಡಿದ್ದಾರೆ ಮತ್ತು ಈ ಪ್ರದೇಶದ ಮತದಾರರನ್ನು ಆಕರ್ಷಿಸಲು ವಿನ್ಯಾಸಗೊಳಿಸಲಾದ ಭರವಸೆಗಳ ಸರಣಿಯನ್ನು ಘೋಷಿಸಿದ್ದಾರೆ.

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ನಾಯಕರನ್ನು ಜೈಲಿಗೆ ತಳ್ಳುವುದಾಗಿ ಅವರು ಹೇಳಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಈ ಹೇಳಿಕೆಯನ್ನು ಬಿಜೆಪಿ ಟೀಕಿಸಿದ್ದು, ಇದು ಕಾಂಗ್ರೆಸ್ ಪಕ್ಷದ ನಿರಂಕುಶ ಪ್ರವೃತ್ತಿಯನ್ನು ಎತ್ತಿ ತೋರಿಸುತ್ತದೆ ಎಂದು ವಾದಿಸಿದೆ. ತುರ್ತು ಪರಿಸ್ಥಿತಿಯನ್ನು ಹೇರಿದ್ದು ಕಾಂಗ್ರೆಸ್‌ ಎಂದು ಅವರು ತಿಳಿಸಿದರು.

English summary :If we got just 20 more seats,all BJP people would be in jail - Congress chief Kharge

ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ  ಭಾರತ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ ಭಾರತ
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ  ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ನ್ಯೂಸ್ MORE NEWS...