Wed,Jul15,2026
ಕನ್ನಡ / English

ಮುಂದಿನ 2 ದಿನ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ : ಬೆಸಕಾಂ ಪ್ರಕಟಣೆ | JANATA NEWS

24 Sep 2024

ಬೆಂಗಳೂರು : ಬೆಂಗಳೂರು ಕವಿಪ್ರನಿನಿ ವತಿಯಿಂದ 66/11 ಕೆ.ವಿ. ಇಸ್ಕಾನ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ಜಯನಗರ ವಿಭಾಗದ ದ5ನೇ ಉಪವಿಭಾಗದ ಈ ಪ್ರದೇಶಗಳಲ್ಲಿ ಮಂತ್ರಿ ಅಪಾರ್ಟ್‌ಮೆಂಟ್‌, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್‌, ಬಾಲಾಜಿ ಲೇಔಟ್‌, ರಾಯಲ್‌ ಫಾರಂ ಮತ್ತು ಸುತ್ತಮುತ್ತಲ ಪ್ರದೇಶಗಳು. ದಿನಾಂಕ.25-09-2024 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸಬೇಕಾಗಿ ಬೆಸಕಾಂ ವಿನಂತಿಸಿ ಪ್ರಕಟಿಸಿದೆ.

66/11ಕೆವಿ ರಾಜನಕುಂಟೆ ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 26.09.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿ.....

“ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಆದಿವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಳು, ಸೊಣ್ಣೆನಹಳ್ಳಿ, ಸೆಂಚುರಿ ಲೇಔಟ್, ಪಿಜಿಎಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.

ಬೆಂಗಳೂರು 24: 66/11ಕೆವಿ ಎಲ್.ಆರ್.ಬಂಡೆ ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ5 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 26.09.2024 ರಂದು ಬೆಳಗ್ಗೆ 10:30 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿ.....

“ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ ಹಳ್ಳಿ, ಕೆ.ಜೆ.ಹಳ್ಳಿ, ಕೆ.ಜೆ. ಕಾಲೋನಿ, ಆದರ್ಶ ನಗರ, ವಿ.ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್, ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.

​ತಮ್ಮ ದೂರುಗಳನ್ನು ದಾಖಲಿಸಲು 1912ಗೆ ಕರೆ ಮಾಡಬೇಕೆಂದು ಹೇಳಿದೆ.

English summary :Power outage in many parts of Bengaluru for the next 2 days: Besacom announcement

ಅಪರೂಪದ ಭೂಮಿ-ಮುಕ್ತ ವಿದ್ಯುತ್ ಮೋಟಾರ್ ತಂತ್ರಜ್ಞಾನ ಬೆಂಗಳೂರು ಸ್ಟಾರ್ಟ್ಅಪ್ ದಿಂದ ಅನಾವರಣ
ಅಪರೂಪದ ಭೂಮಿ-ಮುಕ್ತ ವಿದ್ಯುತ್ ಮೋಟಾರ್ ತಂತ್ರಜ್ಞಾನ ಬೆಂಗಳೂರು ಸ್ಟಾರ್ಟ್ಅಪ್ ದಿಂದ ಅನಾವರಣ
2028–29 ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸ್ಥಾನಕ್ಕಾಗಿ ಅಭಿಯಾನ ಪ್ರಾರಂಭಿಸಿದ ಭಾರತ
2028–29 ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸ್ಥಾನಕ್ಕಾಗಿ ಅಭಿಯಾನ ಪ್ರಾರಂಭಿಸಿದ ಭಾರತ
ಬಿಡದಿಯಲ್ಲಿ ಭೂ ಸಮೀಕ್ಷೆಗೆ ಅಡ್ಡಿಪಡಿಸಿದ ಮಹಿಳಾ ರೈತರು, ಅಧಿಕಾರಿಗಳ ಮೇಲೆ ಪೊರಕೆಗಳಿಂದ ಹಲ್ಲೆ
ಬಿಡದಿಯಲ್ಲಿ ಭೂ ಸಮೀಕ್ಷೆಗೆ ಅಡ್ಡಿಪಡಿಸಿದ ಮಹಿಳಾ ರೈತರು, ಅಧಿಕಾರಿಗಳ ಮೇಲೆ ಪೊರಕೆಗಳಿಂದ ಹಲ್ಲೆ
ಭಾರತವು ತ್ವರಿತ ಅಮೆರಿಕದ ವ್ಯಾಪಾರ ಒಪ್ಪಂದವನ್ನು ತಿರಸ್ಕರಿಸಿದೆ ಎಂಬ ವರದಿಗಳನ್ನು  ತಳ್ಳಿಹಾಕಿದ ಪಿಯೂಷ್ ಗೋಯಲ್
ಭಾರತವು ತ್ವರಿತ ಅಮೆರಿಕದ ವ್ಯಾಪಾರ ಒಪ್ಪಂದವನ್ನು ತಿರಸ್ಕರಿಸಿದೆ ಎಂಬ ವರದಿಗಳನ್ನು ತಳ್ಳಿಹಾಕಿದ ಪಿಯೂಷ್ ಗೋಯಲ್
 ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 27 ಸಾವು, 22 ಗಾಯ
ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 27 ಸಾವು, 22 ಗಾಯ
ಶ್ರೀ ರಾಮ ಮಂದಿರದಲ್ಲಿ ದೇಣಿಗೆ ಅಕ್ರಮ :  ಪ್ರಸ್ತುತ ಎಸ್ಐಟಿ ಮತ್ತು ಪೊಲೀಸ್ ಕ್ರಮದ ಬಗ್ಗೆ ವಿಶ್ವಾಸ - ಆರಎಸ್ಎಸ್
ಶ್ರೀ ರಾಮ ಮಂದಿರದಲ್ಲಿ ದೇಣಿಗೆ ಅಕ್ರಮ : ಪ್ರಸ್ತುತ ಎಸ್ಐಟಿ ಮತ್ತು ಪೊಲೀಸ್ ಕ್ರಮದ ಬಗ್ಗೆ ವಿಶ್ವಾಸ - ಆರಎಸ್ಎಸ್
 ಜಾಗತಿಕ ಇಂಧನ ವ್ಯಾಪಾರದ ಬದಲಾವಣೆ : ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ಭಾರತ
ಜಾಗತಿಕ ಇಂಧನ ವ್ಯಾಪಾರದ ಬದಲಾವಣೆ : ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ಭಾರತ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು

ನ್ಯೂಸ್ MORE NEWS...