Sun,Jan25,2026
ಕನ್ನಡ / English

ಮುಂದಿನ 2 ದಿನ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ : ಬೆಸಕಾಂ ಪ್ರಕಟಣೆ | JANATA NEWS

24 Sep 2024

ಬೆಂಗಳೂರು : ಬೆಂಗಳೂರು ಕವಿಪ್ರನಿನಿ ವತಿಯಿಂದ 66/11 ಕೆ.ವಿ. ಇಸ್ಕಾನ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ಜಯನಗರ ವಿಭಾಗದ ದ5ನೇ ಉಪವಿಭಾಗದ ಈ ಪ್ರದೇಶಗಳಲ್ಲಿ ಮಂತ್ರಿ ಅಪಾರ್ಟ್‌ಮೆಂಟ್‌, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್‌, ಬಾಲಾಜಿ ಲೇಔಟ್‌, ರಾಯಲ್‌ ಫಾರಂ ಮತ್ತು ಸುತ್ತಮುತ್ತಲ ಪ್ರದೇಶಗಳು. ದಿನಾಂಕ.25-09-2024 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸಬೇಕಾಗಿ ಬೆಸಕಾಂ ವಿನಂತಿಸಿ ಪ್ರಕಟಿಸಿದೆ.

66/11ಕೆವಿ ರಾಜನಕುಂಟೆ ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 26.09.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿ.....

“ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಆದಿವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಳು, ಸೊಣ್ಣೆನಹಳ್ಳಿ, ಸೆಂಚುರಿ ಲೇಔಟ್, ಪಿಜಿಎಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.

ಬೆಂಗಳೂರು 24: 66/11ಕೆವಿ ಎಲ್.ಆರ್.ಬಂಡೆ ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ5 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 26.09.2024 ರಂದು ಬೆಳಗ್ಗೆ 10:30 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿ.....

“ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ ಹಳ್ಳಿ, ಕೆ.ಜೆ.ಹಳ್ಳಿ, ಕೆ.ಜೆ. ಕಾಲೋನಿ, ಆದರ್ಶ ನಗರ, ವಿ.ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್, ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.

​ತಮ್ಮ ದೂರುಗಳನ್ನು ದಾಖಲಿಸಲು 1912ಗೆ ಕರೆ ಮಾಡಬೇಕೆಂದು ಹೇಳಿದೆ.

English summary :Power outage in many parts of Bengaluru for the next 2 days: Besacom announcement

ಭಾರತದಲ್ಲಿ ಇಯು ಅಧ್ಯಕ್ಷರು : €200 ಬಿಲಿಯನ್‌ ದ್ವಿಪಕ್ಷೀಯ ವ್ಯಾಪಾರದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕ್ಷಣಗಣನೆ
ಭಾರತದಲ್ಲಿ ಇಯು ಅಧ್ಯಕ್ಷರು : €200 ಬಿಲಿಯನ್‌ ದ್ವಿಪಕ್ಷೀಯ ವ್ಯಾಪಾರದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕ್ಷಣಗಣನೆ
ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಉಗ್ರವಾದದ ಬಗ್ಗೆ ಶೇಖ್ ಹಸೀನಾ ಎಚ್ಚರಿಕೆ, ಯೂನಸ್ ಆಡಳಿತವನ್ನು ತೀವ್ರವಾಗಿ ಟೀಕಿಸಿದ ಹಸೀನಾ
ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಉಗ್ರವಾದದ ಬಗ್ಗೆ ಶೇಖ್ ಹಸೀನಾ ಎಚ್ಚರಿಕೆ, ಯೂನಸ್ ಆಡಳಿತವನ್ನು ತೀವ್ರವಾಗಿ ಟೀಕಿಸಿದ ಹಸೀನಾ
ರಷ್ಯಾದ ತೈಲ ಆಮದುಗಳನ್ನು ನಿರ್ವಹಿಸಲು ಸಣ್ಣ ವ್ಯಾಪಾರಿಗಳನ್ನು ಬಳಸುತ್ತಿರುವ ಭಾರತ
ರಷ್ಯಾದ ತೈಲ ಆಮದುಗಳನ್ನು ನಿರ್ವಹಿಸಲು ಸಣ್ಣ ವ್ಯಾಪಾರಿಗಳನ್ನು ಬಳಸುತ್ತಿರುವ ಭಾರತ
ಜಂಟಿ ಅಧಿವೇಶನದಿಂದ ಹೊರ ನಡೆದ ರಾಜ್ಯಪಾಲರು : ಸದನದಲ್ಲಿ ಕೋಲಾಹಲ ; ಬಿಕೆ ಹರಿಪ್ರಸಾದ ಅಮಾನತುಗೊಳಿಸಲು ಪ್ರತಿಪಕ್ಷಗಳ ಆಗ್ರಹ
ಜಂಟಿ ಅಧಿವೇಶನದಿಂದ ಹೊರ ನಡೆದ ರಾಜ್ಯಪಾಲರು : ಸದನದಲ್ಲಿ ಕೋಲಾಹಲ ; ಬಿಕೆ ಹರಿಪ್ರಸಾದ ಅಮಾನತುಗೊಳಿಸಲು ಪ್ರತಿಪಕ್ಷಗಳ ಆಗ್ರಹ
ವೆನೆಜುವೆಲಾದ ಮೇಲೆ ಅಮೆರಿಕ ದಾಳಿ ಬೆನ್ನಲ್ಲೇ, ವೆನೆಜುವೆಲಾದ ವಿರೋಧ ಪಕ್ಷದ ನಾಯಕಿಯಿಂದ ಟ್ರಂಪ್ ನೊಬೆಲ್ ಶಾಂತಿ ಪ್ರಶಸ್ತಿ ಹಸ್ತಾಂತರ
ವೆನೆಜುವೆಲಾದ ಮೇಲೆ ಅಮೆರಿಕ ದಾಳಿ ಬೆನ್ನಲ್ಲೇ, ವೆನೆಜುವೆಲಾದ ವಿರೋಧ ಪಕ್ಷದ ನಾಯಕಿಯಿಂದ ಟ್ರಂಪ್ ನೊಬೆಲ್ ಶಾಂತಿ ಪ್ರಶಸ್ತಿ ಹಸ್ತಾಂತರ
ಐ-ಪಿಎಸಿ ದಾಳಿ ಪ್ರಕರಣ: ಇಡಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್; ನೋಟಿಸ್ ಜಾರಿ, ಎಫ್‌ಐಆರ್‌ಗಳಿಗೆ ತಡೆ
ಐ-ಪಿಎಸಿ ದಾಳಿ ಪ್ರಕರಣ: ಇಡಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್; ನೋಟಿಸ್ ಜಾರಿ, ಎಫ್‌ಐಆರ್‌ಗಳಿಗೆ ತಡೆ
ಭಾರತ, ಯುರೋಪಿಯನ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮಹೂರ್ತ ಫಿಕ್ಸ್
ಭಾರತ, ಯುರೋಪಿಯನ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮಹೂರ್ತ ಫಿಕ್ಸ್
ಅಮೆರಿಕದ ಕಾರ್ಯತಂತ್ರದ ಬದಲಾವಣೆಯನ್ನು ಖಂಡಿಸಿದ ಮ್ಯಾಕ್ರನ್  : ಟ್ರಂಪ್ ಆಕ್ರಮಣಕಾರಿ ನಿಲುವಿಗೆ ನ್ಯಾಟೋ ನಾಯಕರ ಎಚ್ಚರಿಕೆಯ ಪ್ರತಿಕ್ರಿಯೆ
ಅಮೆರಿಕದ ಕಾರ್ಯತಂತ್ರದ ಬದಲಾವಣೆಯನ್ನು ಖಂಡಿಸಿದ ಮ್ಯಾಕ್ರನ್ : ಟ್ರಂಪ್ ಆಕ್ರಮಣಕಾರಿ ನಿಲುವಿಗೆ ನ್ಯಾಟೋ ನಾಯಕರ ಎಚ್ಚರಿಕೆಯ ಪ್ರತಿಕ್ರಿಯೆ
ಟಿಎಂಸಿ ಸಂಬಂಧಿತ  ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಮೇಲೆ ತನಿಖಾ ಸಂಸ್ಥೆಗಳ ದಾಳಿ : ಸ್ಥಳಕ್ಕೆ ಧಾವಿಸಿದ ಸಿಎಂ ಮಮತಾ ಬ್ಯಾನರ್ಜಿ
ಟಿಎಂಸಿ ಸಂಬಂಧಿತ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಮೇಲೆ ತನಿಖಾ ಸಂಸ್ಥೆಗಳ ದಾಳಿ : ಸ್ಥಳಕ್ಕೆ ಧಾವಿಸಿದ ಸಿಎಂ ಮಮತಾ ಬ್ಯಾನರ್ಜಿ
ಕಲ್ಯಾಣ ಕರ್ನಾಟಕದಲ್ಲಿ ಖರ್ಗೆ ಕುಟುಂಬದ ಅಭಿವೃದ್ಧಿ ದಾಖಲೆಯನ್ನು ಪ್ರಶ್ನಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ಕಲ್ಯಾಣ ಕರ್ನಾಟಕದಲ್ಲಿ ಖರ್ಗೆ ಕುಟುಂಬದ ಅಭಿವೃದ್ಧಿ ದಾಖಲೆಯನ್ನು ಪ್ರಶ್ನಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ತಮಿಳುನಾಡು ಡಿಎಂಕೆ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್‌ : ಭಕ್ತರಿಗೆ ದೀಪ ಬೆಳಗಿಸಲು ಅವಕಾಶ
ತಮಿಳುನಾಡು ಡಿಎಂಕೆ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್‌ : ಭಕ್ತರಿಗೆ ದೀಪ ಬೆಳಗಿಸಲು ಅವಕಾಶ
ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ನಿರಂತರ ಹತ್ಯೆ, 24 ಗಂಟೆಗಳಲ್ಲಿ ಎರಡನೇ ಇಂತಹ ಘಟನೆ; ವ್ಯಾಪಕ ಹಿಂಸಾಚಾರ ವರದಿ
ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ನಿರಂತರ ಹತ್ಯೆ, 24 ಗಂಟೆಗಳಲ್ಲಿ ಎರಡನೇ ಇಂತಹ ಘಟನೆ; ವ್ಯಾಪಕ ಹಿಂಸಾಚಾರ ವರದಿ

ನ್ಯೂಸ್ MORE NEWS...