Sat,Mar15,2025
ಕನ್ನಡ / English

ಸಿದ್ದರಾಮಯ್ಯ ಅವರು ಸುನ್ನತ್‌ ಮಾಡಿಸಿಕೊಳ್ಳುವುದೊಂದು ಬಾಕಿ, ಇನ್ನು ಎಲ್ಲಾ ದೃಷ್ಟಿಯಿಂದ ಮುಸಲ್ಮಾನ್ ಆಗಿಬಿಟ್ಟಿದ್ದಾರೆ - ಪ್ರತಾಪ್ ಸಿಂಹ | JANATA NEWS

04 Nov 2024
1075

ಬೆಂಗಳೂರು : ವಕ್ಫ್‌ ಬೋರ್ಡ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಸಿಎಂ ಸಿದ್ದರಾಮಯ್ಯ ಅವರ ನಡುವಿನ ತೀವ್ರ ಜಿದ್ದಾಜಿದ್ದಿನ ವಾಕ್ಸಮರ ತರಾಕಕ್ಕೆ ಏರುತ್ತಿದ್ದು, ಸಿದ್ದರಾಮಯ್ಯ ಸುನ್ನತ್‌ ಮಾಡಿಸಿಕೊಳ್ಳುವುದು ಮಾತ್ರ ಬಾಕಿ, ಪ್ರತಾಪ್ ಸಿಂಹ ಕೋಮುವಾದಿ ಇನ್ನಿತರ ಹೇಳಿಕಗಳ ಚರ್ಚೆಗಳು ಉಪಚುನಾವಣೆ ಸಂದರ್ಭದಲ್ಲಿ ಹೆಚ್ಚಾಗಿದೆ.

ವಕ್ಫ್‌ ಬೋರ್ಡ್‌ ವಿವಾದಗಳ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ಅವರು, "ಸಾಬ್ರಿಗೇ ಮಾತ್ರ ಈ ವಕ್ಫ್‌ ಆಕ್ಟ್ ಯಾಕೆ ಬೇಕು? ಹಿಂದೂಗಳಿಗೆ ಅಥವಾ ಕ್ರಿಸ್ತಿಯನ್ ರಿಗೆ ಆ ರೀತಿ ಆಕ್ಟ್ ಇದೆಯಾ? ಬರಿ ಸಾಬ್ರಿಗೇ ಮಾತ್ರ ಯಾಕೆ ಬೇಕು? ಅವರನ್ನು ಓಲೈಸುವುದಗೋಸ್ಕರ ನೆಹರು ಕಾಲದಿಂದಲೂ ವ್ಯವಸ್ಥಿತವಾಗಿ ಮಾಡಿಕೊಂಡು ಬಂದಿದ್ದಾರೆ. ಅದನ್ನ ಮುಂದುವರೆಸಿಕೊಂಡು ಹೋಗುವ ಪ್ರಯತ್ನವನ್ನು, ನಮ್ಮ ರೈತರಿಗೆ ಹೆದರಿಸುವ ಕೆಲಸವನ್ನು ನಮ್ಮ ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ. ಇವತ್ತು ರೈತರಿಗೆ ನೋಟಿಸ್ ಕೊಡಲು ಸಿದ್ದರಾಮಯ್ಯನವರಿಗೆ ನಾವು ಹೇಳಿದ್ದೇವಾ? ಸಾಬ್ರನ್ನು ಓಲೈಸಲು ಇನ್ನೂ ಏನು ಎಷ್ಟು ಸಿದ್ದರಾಮಯ್ಯನವರು ಹೋಗುತ್ತಾರೆ? ಅವರು ಸುನ್ನತ್‌ ಮಾಡಿಸಿಕೊಳ್ಳುವುದೊಂದು ಬಾಕಿ ಇದೆ, ಹೊರತು ಇನ್ನು ಎಲ್ಲಾ ದೃಷ್ಟಿಯಿಂದ ಕೂಡ ಅವರು ಒಂದು ರೀತಿಯಲ್ಲಿ ಮುಸಲ್ಮಾನ್ ಆಗಿಬಿಟ್ಟಿದ್ದಾರೆ," ಎಂದು ಮಾಜಿ ಸಂಸದ ಆರೋಪಿಸಿದ್ದರು.

"ಸಿದ್ದರಾಮಯ್ಯ ಅವರಿಗೆ ಒಳ್ಳೆಯ ಉದ್ದೇಶವಿದ್ದಿದ್ದರೆ, ನೋಟಿಸ್ ವಾಪಸ್‌ ಪಡೆಯುವುದಕ್ಕೆ ಬದಲಿಗೆ ಗೆಝೆಟ್‌ ನೋಟಿಫಿಕೇಶನ್ ವಾಪಸ್‌ ಪಡೆದುಕೊಳ್ಳಬೇಕಾಗಿತ್ತು. ಅಲ್ಲದೇ ಕರ್ನಾಟಕ ಭೂಸುಧಾರಣಾ ಕಾಯ್ದೆಯನ್ನು ಸಹ ವಕ್ಫ್‌ಗೆ ಅನ್ವಯ ಮಾಡಬಹುದಿತ್ತಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ನಿಜಕ್ಕೂ ಈ ಕಾಂಗ್ರೆಸ್‌ ಸರ್ಕಾರಕ್ಕೆ ರೈತರ ಮೇಲೆ ಕಾಳಜಿ ಇದೆ ಎನ್ನುವುದು ನಿಜವೇ ಆದರೆ, ಗೆಝೆಟ್ ನೋಟಿಫಿಕೇಶನ್ ವಾಪಸ್ ಪಡೆಯಲಿ," ಎಂದು ಪ್ರತಾಪ್ ಸಿಂಹ ಸವಾಲು ಹಾಕಿದ್ದಾರೆ.

ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ ಅವರು, "ಪ್ರತಾಪ್ ಸಿಂಹ ಮಹಾನ್ ಕೋಮುವಾದಿ. ಕೋಮುವಾದಿಗಳಿಂದ ಇದನ್ನು ಬಿಟ್ಟು ಬೇರೆನು ನಿರೀಕ್ಷೆ ಮಾಡಲಿಕ್ಕೆ ಆಗ್ತದೆ. ಇವರಿಗೆ ಸಂವಿಧಾನದ ಬಗ್ಗೆ ಗೌರವ ಎನ್ನುವುದು ಇಲ್ಲ. ಕೋಮುವಾದ ಮಾಡುವುದೇ ಅವರ ಕಸುಬು," ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ ಅವರು, "ಹೌದು ನಾನು ಕೋಮುವಾದಿ, ಭಾರತಖಂಡದಲ್ಲಿ ಹುಟ್ಟಿದ ನಾನು, ಈ ನೆಲಜಲದ ಸಂಸೃತಿ ಅಂದರೆ ಹಿಂದೂ ಸಂಸ್ಕೃತಿಯನ್ನು ರಕ್ಷಿಸಲು ನಾನು ಏನು ಬೇಕಾದರೂ ಮಾಡುತ್ತೇನೆ. ನನ್ನ ಕೋಮುವಾದಿ ಎನ್ನುವುದಾದರೆ ಕೋಮುವಾದಿ ಎನ್ನಿ. ನಮ್ಮ ಧರ್ಮ ಈ ಇಸ್ಲಾಂ ಮತ್ತು ಕ್ರಿಶ್ಚಿಯನ್ ತರಹ ಯಾವ ನಾಗರಿಕತೆಯನ್ನೂ ನುಂಗಿ ಹಾಕಿಲ್ಲ. ಅವರು, ಕೋಮುವಾದಿ ಧರ್ಮಗಳು ಅವು," ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

English summary :Siddaramaiah has become a Muslim in all respects pending circumcision - Pratap Simha

ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ

ನ್ಯೂಸ್ MORE NEWS...