Sat,Mar15,2025
ಕನ್ನಡ / English

ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ, ಕೆಟಿಪಿಪಿ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ - ಆರ್. ಅಶೋಕ | JANATA NEWS

12 Nov 2024
1152

ಬೆಂಗಳೂರು : ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕೊಡಬೇಕು ಎಂದು ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲೂ ಸಿಎಂ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದು, ಈಗ ಪ್ರಸ್ತಾವನೆ ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ, ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ ಗಂಭೀರ ಆರೋಪ ಮಾಡಿದ್ದಾರೆ.

"ಎಡವಟ್ಟು ಮಾಡೋದು, ಆಮೇಲೆ ಸುಳ್ಳು ಹೇಳೋದು... ಇದೇ ಸಿಎಂ ಸಿದ್ದರಾಮಯ್ಯ ನವರ ದಿನಚರಿ!" ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಲೇವಡಿ ಮಾಡಿರುವ ಬಿಜೆಪಿ ನಾಯಕ ಆರ್. ಅಶೋಕ ಅವರು. "ಸ್ವಾಮಿ ಮುಖ್ಯಮಂತ್ರಿಗಳೇ, ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಸುಳ್ಳು ಹೇಳುತ್ತೀರಲ್ಲಾ, ತಮ್ಮ ಭಂಡತನಕ್ಕೆ ಏನು ಹೇಳೋಣ?", ಎಂದು ಆರ್.ಅಶೋಕ ಅವರು ಪ್ರಶ್ನಿಸಿದ್ದಾರೆ.

"ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕೊಡಬೇಕು ಎಂದು ತಮ್ಮ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಶಾಸಕರು ಆಗಸ್ಟ್ 24, 2024 ರಂದು ತಮಗೆ ಪತ್ರ ಬರೆಯುತ್ತಾರೆ. ತಾವು ಅದೇ ದಿನವೇ ಈ ಪತ್ರವನ್ನ ಪರಿಶೀಲಿಸಿ ಮಂಡಿಸಿ ಎಂದು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿದ್ದೀರಿ. ಈ ಸಂಬಂಧ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲೂ ಸಹ ತಾವು ಅನುಮೋದನೆ ನೀಡಿದ್ದೀರಿ.", ಎಂದು ಗಂಭೀರ ವಿಷಯವನ್ನು ಆರ್.ಅಶೋಕ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಹೊರಹಾಕಿದ್ದಾರೆ.

"ಇಷ್ಟೆಲ್ಲಾ ಪತ್ರ ವ್ಯವಹಾರ ನಡೆದಿದ್ದರೂ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಹಸಿ ಸುಳ್ಳು ಹೇಳುತ್ತಿರಲ್ಲ, ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ, ನೈತಿಕತೆ ಅನ್ನುವುದೇ ಇಲ್ಲವೇ? ಸತ್ಯದ ಮೇಲೆ ಪ್ರಮಾಣ ವಚನ ಸ್ವೀಕರಿಸಿ, ಬಾಯಿ ಬಿಟ್ಟರೆ ಬರಿ ಸುಳ್ಳು ಹೇಳುವ ತಮ್ಮನ್ನ ಆ ತಾಯಿ ಚಾಮುಂಡೇಶ್ವರಿ ಮೆಚ್ಚುತ್ತಾಳಾ? ತಮ್ಮನ್ನ ನಂಬಿ ಮತ ಹಾಕಿ ಅಧಿಕಾರ ಕೊಟ್ಟ ಕನ್ನಡಿಗರು ಕ್ಷಮಿಸುತ್ತಾರಾ?", ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕಟುವಾಗಿ ಟೀಕಿಸಿದ್ದಾರೆ.

English summary :Siddaramaiah approves amendment to KTPP Act, 4% reservation for Muslims in contract works - R.Ashoka

ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ

ನ್ಯೂಸ್ MORE NEWS...