Wed,Feb25,2026
ಕನ್ನಡ / English

ಸಿನಿಮೀಯ ರೀತಿಯಲ್ಲಿ ಪಾಕ್ ಏಜೆನ್ಸಿ ಕೈಯಿಂದ ಏಳು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್ | JANATA NEWS

19 Nov 2024

ದ್ವಾರಕಾ : ಪಾಕಿಸ್ತಾನದ ಸಮುದ್ರಯಾನ ಏಜೆನ್ಸಿಯಿಂದ ಬಂಧನಕ್ಕೊಳಗಾದ ಏಳು ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್(ಐಸಿಜಿ) ಸಿನಿಮೀಯ ರೀತಿಯಲ್ಲಿ ಹೋರಾಡಿ ಪಾಕ್ ಏಜೆನ್ಸಿ ಕೈಯಿಂದ ರಕ್ಷಿಸಿ ವಾಪಸ್ ತಾಯ್ನಾಡಿಗೆ ಕರೆತಂದಿದೆ.

ಅಂತರಾಷ್ಟ್ರೀಯ ನೀರಿನಲ್ಲಿ ಭಾರತೀಯ ಮೀನುಗಾರರನ್ನು ಪಾಕಿಸ್ತಾನದ ಸಮುದ್ರಯಾನ ಸಂಸ್ಥೆ ಬಂಧಿಸಿತ್ತು, ಎಂದು ಮೂಲಗಳು ಹೇಳಿದೆ.

ತೊಂದರೆಗೊಳಗಾದ ಸಿಗ್ನಲ್‌ನೊಂದಿಗೆ ಐಸಿಜಿಯನ್ನು ತಕ್ಷಣವೇ ಕಾರ್ಯಪ್ರವೃತ್ತಗೊಂಡ, ಭಾರತೀಯ ಕೋಸ್ಟ್ ಗಾರ್ಡ್ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗಾಗಿ ಹಡಗನ್ನು ತ್ವರಿತವಾಗಿ ರವಾನಿಸಿದರು.

ಅವರು ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಲು ಪಾಕಿಸ್ತಾನ ಮ್ಯಾರಿಟೈಮ್ ಸೆಕ್ಯೂರಿಟಿ ಏಜೆನ್ಸೀ(PMSA) ಹಡಗನ್ನು ಬೆಂಬಿಡದೆ ಹಿಂಬಾಲಿಸಿ, ಅವರ ಮನವೊಲಿಸಲು ಕೊನೆಗೂ ಯಶಸ್ವಿಯಾಗಿದೆ.

ಈ ಕಾರ್ಯಾಚರಣೆಯನ್ನು ನಡೆಸಿದ ಭಾರತೀಯ ಕೋಸ್ಟ್ ಗಾರ್ಡ್ ನ ಐಸಿಜಿಎಸ್ ಅಗ್ರಿಮ್ ತಂಡ, ಸತತವಾಗಿ ಎರಡು ಗಂಟೆಗಳ ಕಾಲ ಪಾಕಿಸ್ತಾನ ಏಜೆನ್ಸಿ ಹಡಗನ್ನು ಹಿಂಬಾಲಿಸುವುದರ ಮೂಲಕ ಭಾರತೀಯ ಮೀನುಗಾರರನ್ನು ರಕ್ಷಿಸುವುದರಲ್ಲಿ ಯಶಸ್ವಿಯಾಗಿದೆ.

English summary : Indian Coast Guard rescued seven fishermen from Pakistani agencies in a cinematic manner

ಶಿವಮೊಗ್ಗದಲ್ಲಿ 15 ವರ್ಷದ ಬಾಲಕನ ಹತ್ಯೆ; ನಗರದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ
ಶಿವಮೊಗ್ಗದಲ್ಲಿ 15 ವರ್ಷದ ಬಾಲಕನ ಹತ್ಯೆ; ನಗರದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ
ಬಿಎಸ್ಎಫ್ ಕಮಾಂಡೆಂಟ್ ಜಿಬು ಮ್ಯಾಥ್ಯೂ ಸಿಬಿಐನಿಂದ ಬಂಧನ: 96 ಕೋಟಿ ವಶ?
ಬಿಎಸ್ಎಫ್ ಕಮಾಂಡೆಂಟ್ ಜಿಬು ಮ್ಯಾಥ್ಯೂ ಸಿಬಿಐನಿಂದ ಬಂಧನ: 96 ಕೋಟಿ ವಶ?
ಅಂಗನವಾಡಿ ಶಿಕ್ಷಕರ ನೇಮಕಾತಿಗೆ ಉರ್ದು ಪ್ರಾವೀಣ್ಯತೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಅಂಗನವಾಡಿ ಶಿಕ್ಷಕರ ನೇಮಕಾತಿಗೆ ಉರ್ದು ಪ್ರಾವೀಣ್ಯತೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಇರಾನ್‌ನಿಂದ ತಕ್ಷಣ ಹೊರಹೋಗುವಂತೆ ಭಾರತೀಯರಿಗೆ ಸಲಹೆ ನೀಡಿದ ಭಾರತ ಸರ್ಕಾರ
ಇರಾನ್‌ನಿಂದ ತಕ್ಷಣ ಹೊರಹೋಗುವಂತೆ ಭಾರತೀಯರಿಗೆ ಸಲಹೆ ನೀಡಿದ ಭಾರತ ಸರ್ಕಾರ
ಪ್ರಧಾನಿ ಮೋದಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಶಕ್ತಿ ಕೇಂದ್ರವಾಗಿ ಸ್ಥಾಪಿಸಿದ್ದಾರೆ : ಅಶ್ವಿನಿ ವೈಷ್ಣವ್
ಪ್ರಧಾನಿ ಮೋದಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಶಕ್ತಿ ಕೇಂದ್ರವಾಗಿ ಸ್ಥಾಪಿಸಿದ್ದಾರೆ : ಅಶ್ವಿನಿ ವೈಷ್ಣವ್
ಭಾರತದ ಮೇಲಿನ ಅಮೆರಿಕದ ಸುಂಕವನ್ನು ಶೇ.10ಕ್ಕೆ ಇಳಿಸುವುದಾಗಿ ಸ್ಪಷ್ಟಪಡಿಸಿದ ಶ್ವೇತಭವನ
ಭಾರತದ ಮೇಲಿನ ಅಮೆರಿಕದ ಸುಂಕವನ್ನು ಶೇ.10ಕ್ಕೆ ಇಳಿಸುವುದಾಗಿ ಸ್ಪಷ್ಟಪಡಿಸಿದ ಶ್ವೇತಭವನ
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಜಾಗತಿಕ ಎಐ ಅಭಿವೃದ್ಧಿಯನ್ನು ರೂಪಿಸಲು ದೆಹಲಿ ಘೋಷಣೆಯನ್ನು ಅಳವಡಿಸಿಕೊಂಡ 75 ರಾಷ್ಟ್ರಗಳು
ಜಾಗತಿಕ ಎಐ ಅಭಿವೃದ್ಧಿಯನ್ನು ರೂಪಿಸಲು ದೆಹಲಿ ಘೋಷಣೆಯನ್ನು ಅಳವಡಿಸಿಕೊಂಡ 75 ರಾಷ್ಟ್ರಗಳು
ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಯಲ್ಲಿ ಭಾರತದ ಡಿಜಿಟಲ್ ವೃದ್ಧಿಯನ್ನು ಶ್ಲಾಘಿಸಿದ ಮ್ಯಾಕ್ರನ್
ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಯಲ್ಲಿ ಭಾರತದ ಡಿಜಿಟಲ್ ವೃದ್ಧಿಯನ್ನು ಶ್ಲಾಘಿಸಿದ ಮ್ಯಾಕ್ರನ್
ನಿಯೋಗ ಮಟ್ಟದ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ನಿಯೋಗ ಮಟ್ಟದ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿವೈಡರ್ ಹಾರಿ ಐವರು ಸಾವು
ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿವೈಡರ್ ಹಾರಿ ಐವರು ಸಾವು

ನ್ಯೂಸ್ MORE NEWS...