Wed,Feb25,2026
ಕನ್ನಡ / English

ಮುಸಲ್ಮಾನರ ಏಳಿಗೆಗಾಗಿ ಸಂವಿಧಾನ ಬದಲಾವಣೆ - ಡಿಸಿಎಂ ಡಿಕೆಎಸ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ | JANATA NEWS

24 Mar 2025

ಬೆಂಗಳೂರು : ಸಂವಿಧಾನ ಬದಲಾವಣೆಯ ಕುರಿತು ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯದ ಡಿಸಿಎಂ ಆಗಿರುವ ಡಿಕೆ.ಶಿವಕುಮಾರ ಅವರ ಹೇಳಿಕೆ ರಾಜ್ಯಾದ್ಯಂತ ಹಾಗೂ ದೇಶಾದ್ಯಂತ ಸಾಕಷ್ಟು ಚರ್ಚೆಗೆ ಹಾಗೂ ಟೀಕೆಗ ಗುರಿಯಾಗಿದೆ.

ಖಾಸಗಿ ವಾಹಿನಿ ಯೊಂದರ ಸಂದರ್ಶನದಲ್ಲಿ, ಇತ್ತೀಚೆಗೆ ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಧರ್ಮಾದಾರಿತ ಮೀಸಲಾತಿ ಕುರಿತು ಪ್ರಶ್ನಿಸುತ್ತಾ, ಧರ್ಮಾದಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಕೂಡ ಅವಕಾಶವಿಲ್ಲ ಅಲ್ಲವೇ, ಎಂಬ ಪ್ರಶ್ನೆಗೆ ಉತ್ತರಿಸಿತ್ತ ಮಾತನಾಡಿರುವ ಡಿಸಿಎಂ ಡಿಕೆ.ಶಿವಕುಮಾರ್ ಅವರು, "ಸಂವಿಧಾನ ಬದಲಾವಣೆ ಆಗಲಿದೆ", ಎಂದು ಹೇಳಿದ್ದಾರೆ.

ಸದಾ ಸಂವಿಧಾನ ರಕ್ಷಣೆ ಹೆಸರಿನಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ಮುಖಂಡರು, ವಿಶೇಷವಾಗಿ ವಿರೋಧ ಪಕ್ಷದ ನಾಯಕ ಆಗಿರುವ ರಾಹುಲ್ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷರ ಹೇಳಿಕೆಯಿಂದ ಸಾಕಷ್ಟು ಮುಜುಗರ ಎದುರಿಸುವಂತಾಗಿದೆ.

ರಾಜ್ಯ ವಿಧಾನಸಭೆಯಲ್ಲಿ ಈ ಹೇಳಿಕೆಯನ್ನು ಖಂಡಿಸಿ ವಿರೋಧಪಕ್ಷಗಳು ಕೋಲಾಹಲ ಸೃಷ್ಟಿಸಿದ್ದಲ್ಲದೇ, ಸಂಸತ್ತಿನಲ್ಲಿಯೂ ಪ್ರತಿಪಕ್ಷ ಕಾಂಗ್ರೆಸ್ ಪಕ್ಷವು ಸಾಕಷ್ಟು ಟೀಕೆಗೆ ಗುರಿಯಾಗಿದೆ.

"ಮುಸಲ್ಮಾನರ ಹಿತಕ್ಕಾಗಿ ಸಂವಿಧಾನಕ್ಕೆ ವಿರುದ್ಧವಾಗಿ ಮೀಸಲಾತಿ ನೀಡಿದ್ದಾಯ್ತು!! ಈಗ ಮುಸಲ್ಮಾನರ ಏಳಿಗೆಗಾಗಿ ಸಂವಿಧಾನವನ್ನೆ ಬದಲಾಯಿಸುತ್ತೇವೆ ಎನ್ನುತ್ತಿದ್ದಾರೆ ಡಿಸಿಎಂ ಡಿಕೆ.ಶಿವಕುಮಾರ್ ಅವರು. ಕಾಂಗ್ರೆಸ್ ಓಲೈಕೆ ಹಾಗೂ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನಾಳೆ ಭಾರತವನ್ನೇ ತುಂಡರಿಸುತ್ತದೆ ಎಂಬುದಕ್ಕೆ ಡಿ.ಕೆ.ಶಿವಕುಮಾರ್ ಅವರ ಈ ಹೇಳಿಕೆಯೇ ಸಾಕ್ಷಿ.", ಎಂದು ಕರ್ನಾಟಕ ಬಿಜೆಪಿ ವಾಗ್ದಾಳಿ ನಡೆಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

English summary :Bjp condemns Deputy CM DKS statement that constitution will be changed for the betterment of Muslims

ಶಿವಮೊಗ್ಗದಲ್ಲಿ 15 ವರ್ಷದ ಬಾಲಕನ ಹತ್ಯೆ; ನಗರದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ
ಶಿವಮೊಗ್ಗದಲ್ಲಿ 15 ವರ್ಷದ ಬಾಲಕನ ಹತ್ಯೆ; ನಗರದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ
ಬಿಎಸ್ಎಫ್ ಕಮಾಂಡೆಂಟ್ ಜಿಬು ಮ್ಯಾಥ್ಯೂ ಸಿಬಿಐನಿಂದ ಬಂಧನ: 96 ಕೋಟಿ ವಶ?
ಬಿಎಸ್ಎಫ್ ಕಮಾಂಡೆಂಟ್ ಜಿಬು ಮ್ಯಾಥ್ಯೂ ಸಿಬಿಐನಿಂದ ಬಂಧನ: 96 ಕೋಟಿ ವಶ?
ಅಂಗನವಾಡಿ ಶಿಕ್ಷಕರ ನೇಮಕಾತಿಗೆ ಉರ್ದು ಪ್ರಾವೀಣ್ಯತೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಅಂಗನವಾಡಿ ಶಿಕ್ಷಕರ ನೇಮಕಾತಿಗೆ ಉರ್ದು ಪ್ರಾವೀಣ್ಯತೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಇರಾನ್‌ನಿಂದ ತಕ್ಷಣ ಹೊರಹೋಗುವಂತೆ ಭಾರತೀಯರಿಗೆ ಸಲಹೆ ನೀಡಿದ ಭಾರತ ಸರ್ಕಾರ
ಇರಾನ್‌ನಿಂದ ತಕ್ಷಣ ಹೊರಹೋಗುವಂತೆ ಭಾರತೀಯರಿಗೆ ಸಲಹೆ ನೀಡಿದ ಭಾರತ ಸರ್ಕಾರ
ಪ್ರಧಾನಿ ಮೋದಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಶಕ್ತಿ ಕೇಂದ್ರವಾಗಿ ಸ್ಥಾಪಿಸಿದ್ದಾರೆ : ಅಶ್ವಿನಿ ವೈಷ್ಣವ್
ಪ್ರಧಾನಿ ಮೋದಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಶಕ್ತಿ ಕೇಂದ್ರವಾಗಿ ಸ್ಥಾಪಿಸಿದ್ದಾರೆ : ಅಶ್ವಿನಿ ವೈಷ್ಣವ್
ಭಾರತದ ಮೇಲಿನ ಅಮೆರಿಕದ ಸುಂಕವನ್ನು ಶೇ.10ಕ್ಕೆ ಇಳಿಸುವುದಾಗಿ ಸ್ಪಷ್ಟಪಡಿಸಿದ ಶ್ವೇತಭವನ
ಭಾರತದ ಮೇಲಿನ ಅಮೆರಿಕದ ಸುಂಕವನ್ನು ಶೇ.10ಕ್ಕೆ ಇಳಿಸುವುದಾಗಿ ಸ್ಪಷ್ಟಪಡಿಸಿದ ಶ್ವೇತಭವನ
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಜಾಗತಿಕ ಎಐ ಅಭಿವೃದ್ಧಿಯನ್ನು ರೂಪಿಸಲು ದೆಹಲಿ ಘೋಷಣೆಯನ್ನು ಅಳವಡಿಸಿಕೊಂಡ 75 ರಾಷ್ಟ್ರಗಳು
ಜಾಗತಿಕ ಎಐ ಅಭಿವೃದ್ಧಿಯನ್ನು ರೂಪಿಸಲು ದೆಹಲಿ ಘೋಷಣೆಯನ್ನು ಅಳವಡಿಸಿಕೊಂಡ 75 ರಾಷ್ಟ್ರಗಳು
ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಯಲ್ಲಿ ಭಾರತದ ಡಿಜಿಟಲ್ ವೃದ್ಧಿಯನ್ನು ಶ್ಲಾಘಿಸಿದ ಮ್ಯಾಕ್ರನ್
ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಯಲ್ಲಿ ಭಾರತದ ಡಿಜಿಟಲ್ ವೃದ್ಧಿಯನ್ನು ಶ್ಲಾಘಿಸಿದ ಮ್ಯಾಕ್ರನ್
ನಿಯೋಗ ಮಟ್ಟದ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ನಿಯೋಗ ಮಟ್ಟದ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿವೈಡರ್ ಹಾರಿ ಐವರು ಸಾವು
ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿವೈಡರ್ ಹಾರಿ ಐವರು ಸಾವು

ನ್ಯೂಸ್ MORE NEWS...