Fri,Jul10,2026
ಕನ್ನಡ / English

ಉದ್ಧಟತನ ತೋರಿ ಹೈಕೋರ್ಟ್ ಮೆಟ್ಟಲೇದ್ದ ತಮಿಳು ನಟ ಕಮಲ್ ಹಾಸನ್ ಗೆ ಹೈಕೋರ್ಟ್ ನಲ್ಲಿ ಭಾರಿ ಮುಖಭಂಗ | JANATA NEWS

03 Jun 2025

ಬೆಂಗಳೂರು : ಕನ್ನಡ ಭಾಷೆಯ ಕುರಿತು ಆಧಾರರಹಿತ ಹೇಳಿಕೆ ನೀಡಿಯು ಕ್ಷಮೆ ಕೇಳಲಾರೆ ಎಂದು ಉದ್ಧಟತನ ತೋರಿ ಹೈಕೋರ್ಟ್ ಮೆಟ್ಟಲೇರಿರುವ ತಮಿಳು ನಟ ಕಮಲ್ ಹಾಸನ್ ಗೆ ಕರ್ನಾಟಕ ಹೈಕೋರ್ಟ್ ನಲ್ಲಿ ಸಾಕಷ್ಟು ಮುಜುಗರ ಎದುರಾಗಿದ್ದು, ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.

ಕನ್ನಡ ಭಾಷೆ ತಮಿಳು ನಿಂದ ಹುಟ್ಟಿದೆ ಎನ್ನಲು, ಯಾವ ಭಾಷೆ ಕೂಡ ಇನ್ನೊಂದು ಭಾಷೆಯಿಂದ ಹುಟ್ಟಿರಲ್ಲ. ಯಾವ ಆಧಾರದ ಮೇಲೆ ಈ ಹೇಳಿಕೆ ಅವರು ಕೊಟ್ಟಿದ್ದಾರೆ? ಅವರು ಭಾಷಾ ತಜ್ಞರೇ? ಅಥವಾ ಇತಿಹಾಸಗಾರರೇ? ಎಂದು ಹೈಕೋರ್ಟ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

ಕಮಲ್ ಹಾಸನ್ ಮಾತನಾಡುವ ವಿಡಿಯೋ ವೀಕ್ಷಿಸಿದ ನ್ಯಾಯಾಧೀಶರು ಈ ಕೂಡಲೇ ಕನ್ನಡಿಗರಲ್ಲಿ ಕ್ಷಮೆ ಕೇಳುವಂತೆ ತಾಕಿತು ಮಾಡಿದ್ದಾರೆ. ನೀವು ಸೃಷ್ಟಿಸಿದ ಪರಿಸ್ಥಿತಿಯಿಂದ ಈಗ ನಿಮ್ಮ ಸಿನಿಮಾವನ್ನು ರಕ್ಷಿಸಲು ಪೊಲೀಸ್ ಭದ್ರತೆ ಕೇಳುತ್ತಿದ್ದೀರಲ್ಲ. ಅದರ ಬದಲು, ತಪ್ಪಾಗಿ ನಡೆದ ಒಂದು ಮಾತಿಗೆ ಕ್ಷಮೆ ಕೇಳಿ ಅಲ್ಲೇ ಇದನ್ನ ಉಪಶಮನಗೊಳಿಸಬಹುದಾಗಿತ್ತು ಎಂದು ಕೋರ್ಟ್ ಹೇಳಿದೆ.

ನಿಮ್ಮ ಹೇಳಿಕೆಯೇ ಇಂದ ಶಿವರಾಜಕುಮಾರ್ ಸಮಸ್ಯೆ ಅನುಭವಿಸುವಂಥಾಗಿದೆ. ಬೇರೆಯವರ ಭಾವನೆಗಳಿಗೆ ಧಕ್ಕೆ ತಂದು ಸಿನಿಮಾ ಬಿಡುಗಡೆ ಮಾಡಲು ಬಯಸುತ್ತೀರಾ? 300 ಕೋಟಿ ರೂಪಾಯಿಯ ಸಿನಿಮಾ ಎನ್ನುತ್ತಿದ್ದೀರಾ, ಕ್ಷಮೆಯಾಚನೆ ಮಾಡಿ ಆಗ ಸಮಸ್ಯೆ ಇರುವುದಿಲ್ಲ. ಕ್ಷಮೆಯಾಚನೆ ಮಾಡಲಾರೆ ಎಂದಾದರೆ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆ ಏಕೆ ಬೇಕು? ಅಂದು ಉಚ್ಚ ನ್ಯಾಯಾಲಯ ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

English summary :Showing arrogance, the Tamil actor Kamal Haasan faced a major embarrassment in the High Court.

ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
8 ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಗುಜರಾತ್ ಎಟಿಎಸ್
8 ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಗುಜರಾತ್ ಎಟಿಎಸ್
 ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹೊರಗೆ ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಟಿಬೆಟಿಯನ್ ಕಾರ್ಯಕರ್ತ ಆತ್ಮಹತ್ಯೆ
ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹೊರಗೆ ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಟಿಬೆಟಿಯನ್ ಕಾರ್ಯಕರ್ತ ಆತ್ಮಹತ್ಯೆ
52 ಕ್ರಿಮಿನಲ್ ಪ್ರಕರಣ ವಜಾ ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
52 ಕ್ರಿಮಿನಲ್ ಪ್ರಕರಣ ವಜಾ ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪ
ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪ
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದನ್ನು ಅಪಹಾಸ್ಯ ಮಾಡುವ ಪೋಸ್ಟರ್‌ ಹಾಕಿದ  ಬಿಜೆಪಿ
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದನ್ನು ಅಪಹಾಸ್ಯ ಮಾಡುವ ಪೋಸ್ಟರ್‌ ಹಾಕಿದ ಬಿಜೆಪಿ
ವಾಟ್ಸಾಪ್ ಯೂಸರ್-ನೇಮ್ ಬಿಡುಗಡೆ ತಾತ್ಕಾಲಿಕ ತಡೆ ನೀಡಿ ಕೇಂದ್ರ ಸರ್ಕಾರ ನಿರ್ದೇಶನ
ವಾಟ್ಸಾಪ್ ಯೂಸರ್-ನೇಮ್ ಬಿಡುಗಡೆ ತಾತ್ಕಾಲಿಕ ತಡೆ ನೀಡಿ ಕೇಂದ್ರ ಸರ್ಕಾರ ನಿರ್ದೇಶನ
 ಟೆಹ್ರಾನ್‌ನ ಹಲವಾರು ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಿದ ಅಮೆರಿಕ-ಇಸ್ರೇಲ್; ಭಾರೀ ಸಾವುನೋವುಗಳನ್ನು ವರದಿ
ಟೆಹ್ರಾನ್‌ನ ಹಲವಾರು ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಿದ ಅಮೆರಿಕ-ಇಸ್ರೇಲ್; ಭಾರೀ ಸಾವುನೋವುಗಳನ್ನು ವರದಿ

ನ್ಯೂಸ್ MORE NEWS...