Wed,Feb25,2026
ಕನ್ನಡ / English

ಉದ್ಧಟತನ ತೋರಿ ಹೈಕೋರ್ಟ್ ಮೆಟ್ಟಲೇದ್ದ ತಮಿಳು ನಟ ಕಮಲ್ ಹಾಸನ್ ಗೆ ಹೈಕೋರ್ಟ್ ನಲ್ಲಿ ಭಾರಿ ಮುಖಭಂಗ | JANATA NEWS

03 Jun 2025

ಬೆಂಗಳೂರು : ಕನ್ನಡ ಭಾಷೆಯ ಕುರಿತು ಆಧಾರರಹಿತ ಹೇಳಿಕೆ ನೀಡಿಯು ಕ್ಷಮೆ ಕೇಳಲಾರೆ ಎಂದು ಉದ್ಧಟತನ ತೋರಿ ಹೈಕೋರ್ಟ್ ಮೆಟ್ಟಲೇರಿರುವ ತಮಿಳು ನಟ ಕಮಲ್ ಹಾಸನ್ ಗೆ ಕರ್ನಾಟಕ ಹೈಕೋರ್ಟ್ ನಲ್ಲಿ ಸಾಕಷ್ಟು ಮುಜುಗರ ಎದುರಾಗಿದ್ದು, ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.

ಕನ್ನಡ ಭಾಷೆ ತಮಿಳು ನಿಂದ ಹುಟ್ಟಿದೆ ಎನ್ನಲು, ಯಾವ ಭಾಷೆ ಕೂಡ ಇನ್ನೊಂದು ಭಾಷೆಯಿಂದ ಹುಟ್ಟಿರಲ್ಲ. ಯಾವ ಆಧಾರದ ಮೇಲೆ ಈ ಹೇಳಿಕೆ ಅವರು ಕೊಟ್ಟಿದ್ದಾರೆ? ಅವರು ಭಾಷಾ ತಜ್ಞರೇ? ಅಥವಾ ಇತಿಹಾಸಗಾರರೇ? ಎಂದು ಹೈಕೋರ್ಟ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

ಕಮಲ್ ಹಾಸನ್ ಮಾತನಾಡುವ ವಿಡಿಯೋ ವೀಕ್ಷಿಸಿದ ನ್ಯಾಯಾಧೀಶರು ಈ ಕೂಡಲೇ ಕನ್ನಡಿಗರಲ್ಲಿ ಕ್ಷಮೆ ಕೇಳುವಂತೆ ತಾಕಿತು ಮಾಡಿದ್ದಾರೆ. ನೀವು ಸೃಷ್ಟಿಸಿದ ಪರಿಸ್ಥಿತಿಯಿಂದ ಈಗ ನಿಮ್ಮ ಸಿನಿಮಾವನ್ನು ರಕ್ಷಿಸಲು ಪೊಲೀಸ್ ಭದ್ರತೆ ಕೇಳುತ್ತಿದ್ದೀರಲ್ಲ. ಅದರ ಬದಲು, ತಪ್ಪಾಗಿ ನಡೆದ ಒಂದು ಮಾತಿಗೆ ಕ್ಷಮೆ ಕೇಳಿ ಅಲ್ಲೇ ಇದನ್ನ ಉಪಶಮನಗೊಳಿಸಬಹುದಾಗಿತ್ತು ಎಂದು ಕೋರ್ಟ್ ಹೇಳಿದೆ.

ನಿಮ್ಮ ಹೇಳಿಕೆಯೇ ಇಂದ ಶಿವರಾಜಕುಮಾರ್ ಸಮಸ್ಯೆ ಅನುಭವಿಸುವಂಥಾಗಿದೆ. ಬೇರೆಯವರ ಭಾವನೆಗಳಿಗೆ ಧಕ್ಕೆ ತಂದು ಸಿನಿಮಾ ಬಿಡುಗಡೆ ಮಾಡಲು ಬಯಸುತ್ತೀರಾ? 300 ಕೋಟಿ ರೂಪಾಯಿಯ ಸಿನಿಮಾ ಎನ್ನುತ್ತಿದ್ದೀರಾ, ಕ್ಷಮೆಯಾಚನೆ ಮಾಡಿ ಆಗ ಸಮಸ್ಯೆ ಇರುವುದಿಲ್ಲ. ಕ್ಷಮೆಯಾಚನೆ ಮಾಡಲಾರೆ ಎಂದಾದರೆ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆ ಏಕೆ ಬೇಕು? ಅಂದು ಉಚ್ಚ ನ್ಯಾಯಾಲಯ ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

English summary :Showing arrogance, the Tamil actor Kamal Haasan faced a major embarrassment in the High Court.

ಶಿವಮೊಗ್ಗದಲ್ಲಿ 15 ವರ್ಷದ ಬಾಲಕನ ಹತ್ಯೆ; ನಗರದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ
ಶಿವಮೊಗ್ಗದಲ್ಲಿ 15 ವರ್ಷದ ಬಾಲಕನ ಹತ್ಯೆ; ನಗರದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ
ಬಿಎಸ್ಎಫ್ ಕಮಾಂಡೆಂಟ್ ಜಿಬು ಮ್ಯಾಥ್ಯೂ ಸಿಬಿಐನಿಂದ ಬಂಧನ: 96 ಕೋಟಿ ವಶ?
ಬಿಎಸ್ಎಫ್ ಕಮಾಂಡೆಂಟ್ ಜಿಬು ಮ್ಯಾಥ್ಯೂ ಸಿಬಿಐನಿಂದ ಬಂಧನ: 96 ಕೋಟಿ ವಶ?
ಅಂಗನವಾಡಿ ಶಿಕ್ಷಕರ ನೇಮಕಾತಿಗೆ ಉರ್ದು ಪ್ರಾವೀಣ್ಯತೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಅಂಗನವಾಡಿ ಶಿಕ್ಷಕರ ನೇಮಕಾತಿಗೆ ಉರ್ದು ಪ್ರಾವೀಣ್ಯತೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಇರಾನ್‌ನಿಂದ ತಕ್ಷಣ ಹೊರಹೋಗುವಂತೆ ಭಾರತೀಯರಿಗೆ ಸಲಹೆ ನೀಡಿದ ಭಾರತ ಸರ್ಕಾರ
ಇರಾನ್‌ನಿಂದ ತಕ್ಷಣ ಹೊರಹೋಗುವಂತೆ ಭಾರತೀಯರಿಗೆ ಸಲಹೆ ನೀಡಿದ ಭಾರತ ಸರ್ಕಾರ
ಪ್ರಧಾನಿ ಮೋದಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಶಕ್ತಿ ಕೇಂದ್ರವಾಗಿ ಸ್ಥಾಪಿಸಿದ್ದಾರೆ : ಅಶ್ವಿನಿ ವೈಷ್ಣವ್
ಪ್ರಧಾನಿ ಮೋದಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಶಕ್ತಿ ಕೇಂದ್ರವಾಗಿ ಸ್ಥಾಪಿಸಿದ್ದಾರೆ : ಅಶ್ವಿನಿ ವೈಷ್ಣವ್
ಭಾರತದ ಮೇಲಿನ ಅಮೆರಿಕದ ಸುಂಕವನ್ನು ಶೇ.10ಕ್ಕೆ ಇಳಿಸುವುದಾಗಿ ಸ್ಪಷ್ಟಪಡಿಸಿದ ಶ್ವೇತಭವನ
ಭಾರತದ ಮೇಲಿನ ಅಮೆರಿಕದ ಸುಂಕವನ್ನು ಶೇ.10ಕ್ಕೆ ಇಳಿಸುವುದಾಗಿ ಸ್ಪಷ್ಟಪಡಿಸಿದ ಶ್ವೇತಭವನ
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಜಾಗತಿಕ ಎಐ ಅಭಿವೃದ್ಧಿಯನ್ನು ರೂಪಿಸಲು ದೆಹಲಿ ಘೋಷಣೆಯನ್ನು ಅಳವಡಿಸಿಕೊಂಡ 75 ರಾಷ್ಟ್ರಗಳು
ಜಾಗತಿಕ ಎಐ ಅಭಿವೃದ್ಧಿಯನ್ನು ರೂಪಿಸಲು ದೆಹಲಿ ಘೋಷಣೆಯನ್ನು ಅಳವಡಿಸಿಕೊಂಡ 75 ರಾಷ್ಟ್ರಗಳು
ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಯಲ್ಲಿ ಭಾರತದ ಡಿಜಿಟಲ್ ವೃದ್ಧಿಯನ್ನು ಶ್ಲಾಘಿಸಿದ ಮ್ಯಾಕ್ರನ್
ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಯಲ್ಲಿ ಭಾರತದ ಡಿಜಿಟಲ್ ವೃದ್ಧಿಯನ್ನು ಶ್ಲಾಘಿಸಿದ ಮ್ಯಾಕ್ರನ್
ನಿಯೋಗ ಮಟ್ಟದ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ನಿಯೋಗ ಮಟ್ಟದ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿವೈಡರ್ ಹಾರಿ ಐವರು ಸಾವು
ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿವೈಡರ್ ಹಾರಿ ಐವರು ಸಾವು

ನ್ಯೂಸ್ MORE NEWS...