Fri,Jul10,2026
ಕನ್ನಡ / English

ಮೋದಿ ಸರ್ಕಾರವು ರಾಜ್ಯಕ್ಕೆ ಪೂರೈಕೆ ಮಾಡಿದ 8.73 ಲಕ್ಷ ಮೆಟ್ರಿಕ್‌ ಟನ್‌ ಯೂರಿಯಾ ಕಾಳಸಂತೆಯಲ್ಲಿ ಮಾರಾಟ - ರಾಜ್ಯ ಬಿಜೆಪಿ ಆರೋಪ | JANATA NEWS

28 Jul 2025

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಕ್ಕೆ ಪೂರೈಕೆ ಮಾಡಿದ 8.73 ಲಕ್ಷ ಮೆಟ್ರಿಕ್‌ ಟನ್‌ ಯೂರಿಯಾವನ್ನು ಕಳ್ಳರು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಅನುವುಮಾಡಿಕೊಟ್ಟಿದೆ, ಎಂದು ರಾಜ್ಯ ಬಿಜೆಪಿ ಗಂಭೀರ ಆರೋಪ ಮಾಡಿದೆ.

"ಪಿಎಂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜ್ಯದ ರೈತರ ಹಿತದೃಷ್ಟಿಯಿಂದ 8.73 ಲಕ್ಷ ಮೆಟ್ರಿಕ್‌ ಟನ್‌ ಯೂರಿಯಾ ರಾಜ್ಯಕ್ಕೆ ಪೂರೈಕೆ ಮಾಡಿದೆ. ಆದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ವಿತರಿಸದೆ ಕಳ್ಳರು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲು ಅನುವು ಮಾಡಿಕೊಟ್ಟು, ರೈತರನ್ನು ಬೀದಿಗೆ ತಳ್ಳಿದೆ.", ಎಂದು ರಾಜ್ಯ ಬಿಜೆಪಿ ಗಂಭೀರ ಆರೋಪ ಮಾಡಿದೆ.

"ಕೇಂದ್ರ ಸರ್ಕಾರ ಪೂರೈಸಿರುವ ರಸಗೊಬ್ಬರದಲ್ಲಿ ಇದುವರೆಗೆ 6.55 ಲಕ್ಷ ಮೆಟ್ರಿಕ್ ಯೂರಿಯಾ ಮಾರಾಟ ಮಾಡಿರುವುದಾಗಿ ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರು ಹೇಳಿದ್ದಾರೆ. ಹಾಗಾದ್ರೆ, ಇನ್ನುಳಿದ 1.94 ಮೆಟ್ರಿಕ್‌ ಟನ್‌ ಗೊಬ್ಬರ ಎಲ್ಲಿ ಯಾರ ಕೈಸೇರಿದೆ ಎಂಬುವುದನ್ನು ಉತ್ತರಿಸುವಿರಾ ಮಂತ್ರಿಗಳೇ.?"

"ರಾಜ್ಯಾದ್ಯಂತ ಲಕ್ಷಾಂತರ ಅನ್ನದಾತರು ಯೂರಿಯಾ ಗೊಬ್ಬರಕ್ಕಾಗಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರೂ ಒಂದು ಚೀಲ ಗೊಬ್ಬರ ಪೂರೈಸಲು ಸಿಎಂ ಸಿದ್ದರಾಮಯ್ಯ ನವರ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ.! ಗೋದಾಮಿನಲ್ಲಿ ದಾಸ್ತಾನು ಇದ್ದರೇ ವಿತರಣೆಗೆ ವಿಳಂಬ ಯಾಕೆ.? ಕೂಡಲೇ ವಿತರಣೆಗೆ ಕ್ರಮ ಕೈಗೊಳ್ಳಿ.!", ಎಂದು ರಾಜ್ಯ ಬಿಜೆಪಿ ಒತ್ತಾಯಿಸಿದೆ.

English summary :Modi government has sold 8.73 lakh metric tons of urea supplied to the state in the black market - State BJP alleges

ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
8 ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಗುಜರಾತ್ ಎಟಿಎಸ್
8 ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಗುಜರಾತ್ ಎಟಿಎಸ್
 ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹೊರಗೆ ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಟಿಬೆಟಿಯನ್ ಕಾರ್ಯಕರ್ತ ಆತ್ಮಹತ್ಯೆ
ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹೊರಗೆ ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಟಿಬೆಟಿಯನ್ ಕಾರ್ಯಕರ್ತ ಆತ್ಮಹತ್ಯೆ
52 ಕ್ರಿಮಿನಲ್ ಪ್ರಕರಣ ವಜಾ ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
52 ಕ್ರಿಮಿನಲ್ ಪ್ರಕರಣ ವಜಾ ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪ
ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪ
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದನ್ನು ಅಪಹಾಸ್ಯ ಮಾಡುವ ಪೋಸ್ಟರ್‌ ಹಾಕಿದ  ಬಿಜೆಪಿ
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದನ್ನು ಅಪಹಾಸ್ಯ ಮಾಡುವ ಪೋಸ್ಟರ್‌ ಹಾಕಿದ ಬಿಜೆಪಿ
ವಾಟ್ಸಾಪ್ ಯೂಸರ್-ನೇಮ್ ಬಿಡುಗಡೆ ತಾತ್ಕಾಲಿಕ ತಡೆ ನೀಡಿ ಕೇಂದ್ರ ಸರ್ಕಾರ ನಿರ್ದೇಶನ
ವಾಟ್ಸಾಪ್ ಯೂಸರ್-ನೇಮ್ ಬಿಡುಗಡೆ ತಾತ್ಕಾಲಿಕ ತಡೆ ನೀಡಿ ಕೇಂದ್ರ ಸರ್ಕಾರ ನಿರ್ದೇಶನ
 ಟೆಹ್ರಾನ್‌ನ ಹಲವಾರು ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಿದ ಅಮೆರಿಕ-ಇಸ್ರೇಲ್; ಭಾರೀ ಸಾವುನೋವುಗಳನ್ನು ವರದಿ
ಟೆಹ್ರಾನ್‌ನ ಹಲವಾರು ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಿದ ಅಮೆರಿಕ-ಇಸ್ರೇಲ್; ಭಾರೀ ಸಾವುನೋವುಗಳನ್ನು ವರದಿ

ನ್ಯೂಸ್ MORE NEWS...