Sat,Aug08,2026
ಕನ್ನಡ / English

ಹೋಳಿ ಹುಣ್ಣಿಮೆ : ಕೇತುಗ್ರಸ್ತ ಚಂದ್ರಗ್ರಹಣ ವಿವರಗಳು; ಪದ್ಧತಿ, ಆಚರಣೆಗಳು | JANATA NEWS

03 Mar 2026

ಬೆಂಗಳೂರು : ಭಾರತದಲ್ಲಿ ಚಂದ್ರ ಗ್ರಹಣ 2026 ದಿನಾಂಕ ಮತ್ತು ಸಮಯಗಳು:
ವಿವರವಾದ ಖಗೋಳ ದತ್ತಾಂಶಗಳ ಪ್ರಕಾರ, ಮಾರ್ಚ್ 3, 2026 ರಂದು ಚಂದ್ರ ಗ್ರಹಣದ ಸಂಪೂರ್ಣ ಸಮಯಗಳು ಇಲ್ಲಿವೆ:

ಸ್ಪರ್ಶ ಕಾಲ: ಮಧ್ಯಾಹ್ನ 2 ಗಂಟೆ 16 ನಿಮಿಷಕ್ಕೆ. ಆದರೆ ಭಾರತದಲ್ಲಿ ಗ್ರಹಣ ಸ್ಪರ್ಶ ಕಾಲದಲ್ಲಿ ಚಂದ್ರ ಗೋಚರ ಇರುವುದಿಲ್ಲ.
ಮಧ್ಯಮ ಕಾಲ: ಸಂಜೆ 4 ಗಂಟೆ 35 ನಿಮಿಷ
ಮೋಕ್ಷ ಕಾಲ: ಸಂಜೆ 6 ಗಂಟೆ 19 ನಿಮಿಷಕ್ಕೆ

ಭಾರತದಲ್ಲಿ ಚಂದ್ರೋದಯ ಮತ್ತು ಸ್ಥಳೀಯ ಗೋಚರತೆ
ಚಂದ್ರೋದಯ: ಸಂಜೆ 06:26
ಚಂದ್ರ ಗ್ರಹಣ ಪ್ರಾರಂಭವಾಗುತ್ತದೆ (ಚಂದ್ರೋದಯದೊಂದಿಗೆ): ಸಂಜೆ 06:26
ಚಂದ್ರ ಗ್ರಹಣ ಕೊನೆಗೊಳ್ಳುತ್ತದೆ (ಗೋಚರ ಹಂತ): ಸಂಜೆ 06:46
ಸ್ಥಳೀಯ ಗ್ರಹಣ ಅವಧಿ: 20 ನಿಮಿಷ 28 ಸೆಕೆಂಡುಗಳು

ಇದರರ್ಥ ಭಾರತದಲ್ಲಿ ಹೆಚ್ಚಿನ ಜನರು ಚಂದ್ರೋದಯದ ನಂತರ ಸಂಜೆ 06:26 ರಿಂದ ಸಂಜೆ 06:46 ರವರೆಗೆ ಸುಮಾರು 20 ನಿಮಿಷಗಳ ಕಾಲ ಗ್ರಹಣವನ್ನು ವೀಕ್ಷಿಸಲು ಸಾಧ್ಯವಾಗುತ್ತದೆ.

ಗ್ರಹಣದ ಸಮಯದಲ್ಲಿ ಪಾಲಿಸಬೇಕಾದ ವಿಧಿವಿಧಾನಗಳು:
ಗ್ರಹಣದ ಅವಧಿಯಲ್ಲಿ ದೇವಾಲಯಗಳನ್ನು ಮುಚ್ಚಲಾಗುತ್ತದೆ.
ವಿಗ್ರಹಗಳನ್ನು ಮುಟ್ಟಬಾರದು ಹಾಗೂ ದೇವರ ಕೋಣೆ ಪ್ರವೇಶಿಸಬಾರದು.
ಅನಗತ್ಯ ಪ್ರಯಾಣ ಮಾಡುವುದು ಅಷ್ಟು ಶುಭಕರವಲ್ಲ.
ಗ್ರಹಣದ ಸಮಯದಲ್ಲಿ ಯಾವುದೇ ಶುಭಕಾರ್ಯಗಳನ್ನು ಕೈಗೊಳ್ಳಬಾರದು
ಗ್ರಹಣ ಪ್ರಾರಂಭವಾಗುವ ಮೊದಲೇ ಆಹಾರ ಸೇವಿಸಬೇಕು.
ಕೂದಲು ಕತ್ತರಿಸುವುದು, ಉಗುರು ಕತ್ತರಿಸುವುದು, ಹೊಲಿಗೆ ಅಥವಾ ಅಡುಗೆ ಮಾಡಬಾರದು.
ಈ ವೇಳೆ ದಾನ ಮಾಡುವುದನ್ನು ಉತ್ತಮ ಕಾರ್ಯವೆಂದು ಪರಿಗಣಿಸಲಾಗಿದೆ.
ಗ್ರಹಣ ನಂತರ ಎಲ್ಲರೂ ಕಡ್ಡಾಯವಾಗಿ ಸ್ನಾನ ಮಾಡಬೇಕು.

ಗ್ರಹಣದ ಮೊದಲು ದರ್ಬೆ ಮತ್ತು ತುಳಸಿ ಎಲೆಗಳನ್ನು ಆಹಾರ ಪದಾರ್ಥಗಳ ಮೇಲೆ ಇಡುವುದು ಸನಾತನ ಸಾಂಪ್ರದಾಯಿಕ ಪದ್ಧತಿ. ವೃದ್ಧರು, ಅಶಕ್ತರು, ರೋಗಿಗಳು, ಪುಟ್ಟ ಮಕ್ಕಳು ಮತ್ತು ಗರ್ಭಿಣಿಯರು ಗ್ರಹಣ ಕಾಲದಲ್ಲಿ ಮನೆಯಿಂದ ಹೊರಗೆ ಸಂಚಾರ ಮಾಡದಿರುವುದು ಒಳ್ಳೆಯದು.

ದೈಹಿಕ ನಿಯಮಗಳು
ಧರ್ಮಗ್ರಂಥಗಳ ಪ್ರಕಾರ, ಗ್ರಹಣ ಅವಧಿಯಲ್ಲಿ ದೈಹಿಕ ಸಂಪರ್ಕವನ್ನು ತಪ್ಪಿಸಬೇಕು ಎಂದು ಹೇಳಲಾಗಿದೆ. ಈ ಸಮಯದಲ್ಲಿ ಗರ್ಭಧಾರಣೆ ಆಗುವುದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ.

ವೃದ್ಧರು ಮತ್ತು ಅಶಕ್ತರ ಕಡೆ ಗಮನ
ಗ್ರಹಣದ ಸಮಯದಲ್ಲಿ ಮನೆಯಲ್ಲಿರುವ ವೃದ್ಧರು ಮತ್ತು ಅಶಕ್ತರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಹಾಗೂ ಗ್ರಹಣ ಕಾಲದಲ್ಲಿ ಸಾಧ್ಯ ಆದಷ್ಟು ವಿಶ್ರಾಂತಿ ಪಡೆಯುವುದು ಉತ್ತಮ ಎನ್ನಲಾಗಿದೆ. ಗ್ರಹಣ ಕಾಲದಲ್ಲಿ ಮಂತ್ರ-ಜಪಗಳನ್ನು ಮಾಡುವುದು ಅತ್ಯಂತ ಶುಭಕರ ಎಂದು ನಂಬಲಾಗಿದೆ.

English summary :Holi Full Moon: Details of Ketu-Afflicted Lunar Eclipse; Rituals, Practices

ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ  ಭಾರತ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ ಭಾರತ
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ  ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ನ್ಯೂಸ್ MORE NEWS...