ನಟಿ ಸಂಯುಕ್ತಾ ಹೆಗಡೆಗೆ ಕೊರೋನಾ ಪಾಸಿಟಿವ್​! | Filmz news

2021-05-21
1150
Samyuktha Hegde

: ಮೊದಲು ಸಂಯುಕ್ತಾ ಅವರ ಅಪ್ಪನಿಗೆ ನಂತರ ಅಮ್ಮನಿಗೆ ಕೊರೋನಾ ಸೋಂಕಾಗಿತ್ತು. ಕಿರಿಕ್ ಪಾರ್ಟಿ ಸಿನಿಮಾ ಖ್ಯಾತಿಯ ನಟಿ ಸಂಯುಕ್ತಾ ಹೆಗಡೆಗೆ ಕೊರೊನಾ ಪಾಸಿಟಿವ್ ಬಂದಿದೆ.

ಕೋವಿಡ್ ಪಾಸಿಟಿವ್ ಬಂದಿರುವ ಕುರಿತಾಗಿ ಸಂಯುಕ್ತಾ ತಮ್ಮ ಇನ್‍ಸ್ಟಾಗ್ರಾಂ ಸ್ಟೋರೀಸ್‍ನಲ್ಲಿ ಬರೆದುಕೊಂಡಿದ್ದಾರೆ. 25 ದಿನಗಳ ಹಿಂದೆ ಅಪ್ಪ-ಅಮ್ಮನಿಗೆ ಕೊರೋನಾ ಸೋಂಕಾದಾಗ ಬಿಬಿಎಂಪಿ ಅವರು 11 ದಿನಗಳ ನಂತರ ಕರೆ ಮಾಡಿದ್ದರು. ಆದರೆ ಈಗ ಪರಿಸ್ಥಿತಿ ಸುಧಾರಿಸಿದೆ. ನನಗೆ ಪಾಸಿಟಿವ್ ರಿಪೋರ್ಟ್​ ಬಂದ ಒಂದು ಗಂಟೆಯ ನಂತರವೇ ಬಿಬಿಎಂಪಿ ಅವರಿಂದ ಕರೆ ಬಂದಿದೆ ಎಂದಿದ್ದಾರೆ.

ಜೊತೆಗೆ ವೈದ್ಯರ ಸಲಹೆಯಂತೆ ಮನೆಯಲ್ಲೇ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ತಂದೆ, ತಾಯಿ ಆರೋಗ್ಯದಲ್ಲಿ ಚೇತರಿಕೆಯಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ.

janata

English summary :Samyuktha Hegde

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ
ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ಫೋಟೋ ಗ್ಯಾಲಾರಿ MORE PHOTO...