ಕಾಂತಾರ ಸಿನಿಮಾ ನೋಡಿ ಪತ್ರವನ್ನ ಹಂಚಿಕೊಂಡ ಕಿಚ್ಚ ಸುದೀಪ್! | Filmz news

2022-10-08
4822
Kichcha Sudeep shared the letter after watching Kantara movie!

: ಕಾಂತಾರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ನಟ ಕಿಚ್ಚ ಸುದೀಪ್ ಕೂಡ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ.

ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ನೋಡಿ ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಂತಾರ ಎಂದು ಕ್ಯಾಪಿಟಲ್ ಲೆಟರ್​ನಲ್ಲಿ ಕ್ಯಾಪ್ಶನ್ ಕೊಟ್ಟ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಬರೆದಿರುವ ಪತ್ರದಲ್ಲಿ ಏನಿದೆ?

ಪತ್ರವನ್ನು ಬರೆಯುವಂತೆ ಮಾಡಿದ ತಂಡಕ್ಕೆ ನನ್ನ ಈ ಪತ್ರ..
ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ. ಆದರೆ, ಕೆಲವು ಚಿತ್ರಗಳನ್ನು ನೋಡಿ ನಮ್ಮ ಬಾಯಿಂದ ಮಾತೇ ಹೊರಡದಂತೆ ಆಗುವುದು ಬಹಳ ಅಪರೂಪ. ಆದರೆ ಅಪರೂಪಕ್ಕೆ ನಮ್ಮನ್ನು ಮಂತ್ರಮುಗ್ಧಗೊಳಿಸುವ ಸಿನಿಮಾ ನೋಡುತ್ತೇವೆ. ಅಂತಹ ಒಂದು ಸಿನಿಮಾ ಆಗಿರುವ ಕಾಂತಾರ ದೊಡ್ಡ ಮಟ್ಟದ ಪರಿಣಾಮವನ್ನು ಬೀರಿದೆ. ಸಿಂಪಲ್ ಪ್ಲಾಟ್, ಅಸಾಧಾರಣ ರೀತಿಯಲ್ಲಿ ಬರೆದ, ಫೆಂಟಾಸ್ಟಿಕ್ ಆಗಿ ಮಾಡಲಾಗಿದೆ.

ಕಾಂತಾರ ಅಂಥದ್ದೊಂದು ಚಿತ್ರ. ಒಂದು ಸರಳವಾದ ಕಥೆ, ಒಳ್ಳೆಯ ಚಿತ್ರಕಥೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಅದ್ಭುತವಾದ ನಿರೂಪಣೆ ಈ ಚಿತ್ರದ ಜೀವಾಳ. ರಿಷಬ್ ಶೆಟ್ಟಿ ತಮ್ಮ ಅದ್ಭುತ ಅಭಿನಯದಿಂದ ನಮ್ಮ ಮನಸ್ಸನ್ನು ಗೆದ್ದಿದ್ದಾರೆ.

ಯಾರಾದರೂ ಈ ರೀತಿಯಾಗಿ ಹೇಗೆ ಯೋಚಿಸಲು ಸಾಧ್ಯ ಎಂದು ಅಚ್ಚರಿ ಪಡುವುದಷ್ಟೇ ನಿಮ್ಮ ಕೆಲಸ. ಪರದೆ ಮೇಲೆ ತೋರಿಸಿದ ರೀತಿಯ ಅರ್ಧದಷ್ಟಾದರೂ ಈ ಪ್ಲಾಟ್ ಪೇಪರ್ ಮೇಲಿದ್ದರೂ ಅದು ಅಚ್ಚರಿ. ಕ್ಲೈಮ್ಯಾಕ್ಸ್ ಪೇಪರ್​​ನಲ್ಲಿ ಕೂಡಾ ಪೇಪರ್ ನಲ್ಲಿ ಅದೊಂದು ಸಾಮಾನ್ಯ ಎಂಡಿಂಗ್ ಆಗಿರುತ್ತಿತ್ತು. ಇದು ನಿರ್ದೇಶಕರ ದೃಷ್ಟಿ. ನಿರ್ದೇಶಕ ಕಲ್ಪಿಸಿಕೊಂಡಂತೆ ಸಿನಿಮಾ ಸಿದ್ಧವಾಗಿದೆ. ಇದು ನಿಜಕ್ಕೂ ಮೆಚ್ಚುಗೆಗೆ ಅರ್ಹವಾಗಿದೆ.

ಇಂಥದ್ದೊಂದು ಅಸಾಧಾರಣ ಚಿತ್ರವನ್ನು ಕಟ್ಟಿಕೊಟ್ಟಿದ್ದಕ್ಕೆ ರಿಷಬ್ ಶೆಟ್ಟಿಗೆ ನನ್ನ ಮೊದಲ ಮೆಚ್ಚುಗೆ. ಅವರ ಮೇಲೆ ನಂಬಿಕೆ ಇಟ್ಟು, ಇಂಥದ್ದೊಂದು ಚಿತ್ರವನ್ನು ರೂಪಿಸಿರುವುದಕ್ಕೆ ಕಾರಣರಾದ ಚಿತ್ರತಂಡದವರೆಲ್ಲರಿಗೂ ನನ್ನ ಅಭಿನಂದನೆ.

ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ನಿಜಕ್ಕೂ ಒಬ್ಬ ಅಪ್ರತಿಮ ಸಂಗೀತ ನಿರ್ದೇಶಕ ಎಂದು ಮತ್ತೊಮ್ಮೆ ಪ್ರೂವ್ ಮಾಡಿದ್ದಾರೆ. ಈ ಚಿತ್ರದ ಮೇಲೆ ನಂಬಿಕೆ ಇಟ್ಟು, ಇದನ್ನು ನಿರ್ಮಿಸಿದ ಹೊಂಬಾಳೆ ಫಿಲಂಸ್ ಸಂಸ್ಥೆಗೂ ನನ್ನ ಶುಭಾಶಯಗಳು.

ಕಾಂತಾರ ಚಿತ್ರ ನೋಡಿದವರು ನೀಡಿದ ಪ್ರತಿಕ್ರಿಯೆಗಳಿಗೆ ತಕ್ಕ ಹಾಗೆ ಚಿತ್ರ ನಿಜಕ್ಕೂ ಅದ್ಭುತವಾಗಿ ಮೂಡಿಬಂದಿದೆಯಾ ಎಂಬ ಕುತೂಹಲದಿಂದ ಚಿತ್ರ ನೋಡಿದೆ. ಚಿತ್ರ ಚೆನ್ನಾಗಿ ಮೂಡಿಬಂದಿರುವುದಷ್ಟೇ ಅಲ್ಲ, ನಮ್ಮ ನಿರೀಕ್ಷೆಗಳನ್ನೂ ಮೀರಿ ಅದ್ಭುತವಾಗಿದೆ ಎಂದು, ಕಿಚ್ಚ ಸುದೀಪ್ ಬರೆದಿದ್ದಾರೆ.

English summary :Kichcha Sudeep shared the letter after watching Kantara movie!

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ
ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಹಂಚಿಕೊಂಡ ಪ್ರಧಾನಿ ಮೋದಿ ಜೊತೆಗಿನ ವೀಡಿಯೊ ಹಿನ್ನೆಲೆಯಲ್ಲಿ ಧುರಂಧರ್ ಚಿತ್ರದ ಹಾಡು
ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಹಂಚಿಕೊಂಡ ಪ್ರಧಾನಿ ಮೋದಿ ಜೊತೆಗಿನ ವೀಡಿಯೊ ಹಿನ್ನೆಲೆಯಲ್ಲಿ ಧುರಂಧರ್ ಚಿತ್ರದ ಹಾಡು
ಜಿ7 ಶೃಂಗಸಭೆ : 6 ದಿನಗಳ ಭೇಟಿಗಾಗಿ ಫ್ರಾನ್ಸ್ ಮತ್ತು ಸ್ಲೋವಾಕಿಯಾಗೆ ತೆರಳಿದ  ಪ್ರಧಾನಿ ಮೋದಿ
ಜಿ7 ಶೃಂಗಸಭೆ : 6 ದಿನಗಳ ಭೇಟಿಗಾಗಿ ಫ್ರಾನ್ಸ್ ಮತ್ತು ಸ್ಲೋವಾಕಿಯಾಗೆ ತೆರಳಿದ ಪ್ರಧಾನಿ ಮೋದಿ
ಭಾರತೀಯ ವಾಯುಪಡೆಯ ಎಎನ್-32 ವಿಮಾನ ಪತನ : ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿ
ಭಾರತೀಯ ವಾಯುಪಡೆಯ ಎಎನ್-32 ವಿಮಾನ ಪತನ : ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿ

ಫೋಟೋ ಗ್ಯಾಲಾರಿ MORE PHOTO...