ಕಾಂತಾರ ಸಿನಿಮಾ ನೋಡಿ ಪತ್ರವನ್ನ ಹಂಚಿಕೊಂಡ ಕಿಚ್ಚ ಸುದೀಪ್! | Filmz news

2022-10-08
4961
Kichcha Sudeep shared the letter after watching Kantara movie!

: ಕಾಂತಾರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ನಟ ಕಿಚ್ಚ ಸುದೀಪ್ ಕೂಡ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ.

ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ನೋಡಿ ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಂತಾರ ಎಂದು ಕ್ಯಾಪಿಟಲ್ ಲೆಟರ್​ನಲ್ಲಿ ಕ್ಯಾಪ್ಶನ್ ಕೊಟ್ಟ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಬರೆದಿರುವ ಪತ್ರದಲ್ಲಿ ಏನಿದೆ?

ಪತ್ರವನ್ನು ಬರೆಯುವಂತೆ ಮಾಡಿದ ತಂಡಕ್ಕೆ ನನ್ನ ಈ ಪತ್ರ..
ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ. ಆದರೆ, ಕೆಲವು ಚಿತ್ರಗಳನ್ನು ನೋಡಿ ನಮ್ಮ ಬಾಯಿಂದ ಮಾತೇ ಹೊರಡದಂತೆ ಆಗುವುದು ಬಹಳ ಅಪರೂಪ. ಆದರೆ ಅಪರೂಪಕ್ಕೆ ನಮ್ಮನ್ನು ಮಂತ್ರಮುಗ್ಧಗೊಳಿಸುವ ಸಿನಿಮಾ ನೋಡುತ್ತೇವೆ. ಅಂತಹ ಒಂದು ಸಿನಿಮಾ ಆಗಿರುವ ಕಾಂತಾರ ದೊಡ್ಡ ಮಟ್ಟದ ಪರಿಣಾಮವನ್ನು ಬೀರಿದೆ. ಸಿಂಪಲ್ ಪ್ಲಾಟ್, ಅಸಾಧಾರಣ ರೀತಿಯಲ್ಲಿ ಬರೆದ, ಫೆಂಟಾಸ್ಟಿಕ್ ಆಗಿ ಮಾಡಲಾಗಿದೆ.

ಕಾಂತಾರ ಅಂಥದ್ದೊಂದು ಚಿತ್ರ. ಒಂದು ಸರಳವಾದ ಕಥೆ, ಒಳ್ಳೆಯ ಚಿತ್ರಕಥೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಅದ್ಭುತವಾದ ನಿರೂಪಣೆ ಈ ಚಿತ್ರದ ಜೀವಾಳ. ರಿಷಬ್ ಶೆಟ್ಟಿ ತಮ್ಮ ಅದ್ಭುತ ಅಭಿನಯದಿಂದ ನಮ್ಮ ಮನಸ್ಸನ್ನು ಗೆದ್ದಿದ್ದಾರೆ.

ಯಾರಾದರೂ ಈ ರೀತಿಯಾಗಿ ಹೇಗೆ ಯೋಚಿಸಲು ಸಾಧ್ಯ ಎಂದು ಅಚ್ಚರಿ ಪಡುವುದಷ್ಟೇ ನಿಮ್ಮ ಕೆಲಸ. ಪರದೆ ಮೇಲೆ ತೋರಿಸಿದ ರೀತಿಯ ಅರ್ಧದಷ್ಟಾದರೂ ಈ ಪ್ಲಾಟ್ ಪೇಪರ್ ಮೇಲಿದ್ದರೂ ಅದು ಅಚ್ಚರಿ. ಕ್ಲೈಮ್ಯಾಕ್ಸ್ ಪೇಪರ್​​ನಲ್ಲಿ ಕೂಡಾ ಪೇಪರ್ ನಲ್ಲಿ ಅದೊಂದು ಸಾಮಾನ್ಯ ಎಂಡಿಂಗ್ ಆಗಿರುತ್ತಿತ್ತು. ಇದು ನಿರ್ದೇಶಕರ ದೃಷ್ಟಿ. ನಿರ್ದೇಶಕ ಕಲ್ಪಿಸಿಕೊಂಡಂತೆ ಸಿನಿಮಾ ಸಿದ್ಧವಾಗಿದೆ. ಇದು ನಿಜಕ್ಕೂ ಮೆಚ್ಚುಗೆಗೆ ಅರ್ಹವಾಗಿದೆ.

ಇಂಥದ್ದೊಂದು ಅಸಾಧಾರಣ ಚಿತ್ರವನ್ನು ಕಟ್ಟಿಕೊಟ್ಟಿದ್ದಕ್ಕೆ ರಿಷಬ್ ಶೆಟ್ಟಿಗೆ ನನ್ನ ಮೊದಲ ಮೆಚ್ಚುಗೆ. ಅವರ ಮೇಲೆ ನಂಬಿಕೆ ಇಟ್ಟು, ಇಂಥದ್ದೊಂದು ಚಿತ್ರವನ್ನು ರೂಪಿಸಿರುವುದಕ್ಕೆ ಕಾರಣರಾದ ಚಿತ್ರತಂಡದವರೆಲ್ಲರಿಗೂ ನನ್ನ ಅಭಿನಂದನೆ.

ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ನಿಜಕ್ಕೂ ಒಬ್ಬ ಅಪ್ರತಿಮ ಸಂಗೀತ ನಿರ್ದೇಶಕ ಎಂದು ಮತ್ತೊಮ್ಮೆ ಪ್ರೂವ್ ಮಾಡಿದ್ದಾರೆ. ಈ ಚಿತ್ರದ ಮೇಲೆ ನಂಬಿಕೆ ಇಟ್ಟು, ಇದನ್ನು ನಿರ್ಮಿಸಿದ ಹೊಂಬಾಳೆ ಫಿಲಂಸ್ ಸಂಸ್ಥೆಗೂ ನನ್ನ ಶುಭಾಶಯಗಳು.

ಕಾಂತಾರ ಚಿತ್ರ ನೋಡಿದವರು ನೀಡಿದ ಪ್ರತಿಕ್ರಿಯೆಗಳಿಗೆ ತಕ್ಕ ಹಾಗೆ ಚಿತ್ರ ನಿಜಕ್ಕೂ ಅದ್ಭುತವಾಗಿ ಮೂಡಿಬಂದಿದೆಯಾ ಎಂಬ ಕುತೂಹಲದಿಂದ ಚಿತ್ರ ನೋಡಿದೆ. ಚಿತ್ರ ಚೆನ್ನಾಗಿ ಮೂಡಿಬಂದಿರುವುದಷ್ಟೇ ಅಲ್ಲ, ನಮ್ಮ ನಿರೀಕ್ಷೆಗಳನ್ನೂ ಮೀರಿ ಅದ್ಭುತವಾಗಿದೆ ಎಂದು, ಕಿಚ್ಚ ಸುದೀಪ್ ಬರೆದಿದ್ದಾರೆ.

English summary :Kichcha Sudeep shared the letter after watching Kantara movie!

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಫೋಟೋ ಗ್ಯಾಲಾರಿ MORE PHOTO...