ಕಿಚ್ಚನನ್ನು ಬೆಸ್ಟಿ ಎಂದ ಮೋಹಕ ತಾರೆ! | Filmz news

2022-11-03
4536
Ramya called Kiccha a bestie

: ಸಂದರ್ಶನವೊಂದರಲ್ಲಿ ರಮ್ಯಾ ಮತ್ತು ಸುದೀಪ್ ತಮ್ಮ ನಡುವೆ ನಡೆದ ಜಗಳದ ಬಗ್ಗೆ ಮಾತನಾಡಿದ್ದಾರೆ. ಆ ವಿಡಿಯೋ ಎಲ್ಲೆಡೆ ಸಖತ್ ವೈರಲ್ ಆಗ್ತಿದೆ.

ರಂಗ ಎಸ್‌ಎಸ್‌ಎಲ್‌ಸಿ, ಮುಸ್ಸಂಜೆ ಮಾತು, ಕಿಚ್ಚ ಹುಚ್ಚ, ಸಿನಿಮಾಗಳಲ್ಲಿ ರಮ್ಯಾ ಮತ್ತು ಸುದೀಪ್ ಒಟ್ಟಿಗೆ ನಟಿಸಿದ್ದಾರೆ. ಇಬ್ಬರೂ ಜೋಡಿಯಾಗಿ ತೆರೆಯ ಮೇಲೆ ಮೋಡಿ ಮಾಡಿದ್ದಾರೆ. ಹೀಗಿರುವಾಗ ಚಿತ್ರೀಕರಣದ ಸಂದರ್ಭದಲ್ಲಿ ನಡೆದ ಜಗಳದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಈ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

janata



ನಾವು ಜಗಳ ಮಾಡ್ತಿದ್ರೆ, ಶೂಟಿಂಗ್ ಸೆಟ್‍ನಲ್ಲಿ ಇದ್ದವರು ಬಿದ್ದು ಬಿದ್ದು ನಕ್ತಾ ಇದ್ದರು. ನಮ್ಮ ಸಿನಿಮಾ ಕಾಮಿಡಿಗಿಂತ, ನಮ್ಮ ಜಗಳ ನೋಡಿಯೇ ಮಜಾ ತೆಗೆದುಕೊಳ್ತಾ ಇದ್ರು ಎಂದು ಸುದೀಪ್ ರಮ್ಯಾಗೆ ರೇಗಿಸಿದ್ದಾರೆ.

ಸುದೀಪ್‍ಗೆ ರಮ್ಯಾ ಕ್ಲಾಸ್ ತೆಗೆದುಕೊಂಡಿದ್ದಾರೆ. ನೀನೇ ಯಾವಾಗಲೂ ಜಗಳ ಮಾಡೋದು, ನೀನು ನನಗಿಂತ ದೊಡ್ಡವನು. ನೀನು ಯಾವ ನಟಿ ಜೊತೆನೂ ಜಗಳ ಮಾಡಲ್ಲ. ನನ್ನ ಜೊತೆ ಜಗಳ ಮಾಡ್ತಿದ್ದೆ ಎಂದು ರಮ್ಯಾ ಹೇಳಿದ್ದಾರೆ.

ಜಗಳ ಯಾರು ಮಾಡಿದ್ದು ಎಂದು ಸುದೀಪ್ ರಮ್ಯಾ ಅವರನ್ನು ಕೇಳಿದ್ದಾರೆ. ನೀನೇ ಎಂದು ರಮ್ಯಾ ಅವರು ಹೇಳಿದ್ದಾರೆ. ಈ ಮೂಲಕ ಸುದೀಪ್ ಜೊತೆಗಿನ ಹಳೆಯ ವಿಡಿಯೋ ಶೇರ್ ಮಾಡುವ ಮೂಲಕ ರಮ್ಯಾ ಅವರು ಮೆಲುಕು ಹಾಕಿದ್ದಾರೆ. ಜೊತೆಗೆ ನೀವು ಸ್ವೀಟೆಸ್ಟ್ ಅಂಡ್ ಬೆಸ್ಟಿ ಎಂದು ರಮ್ಯಾ ಹೇಳಿದ್ದಾರೆ.

janata

English summary :Ramya called Kiccha a bestie

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
 ಗಣರಾಜ್ಯೋತ್ಸವದಲ್ಲಿ ಯುರೋಪಿಯನ್ ಧ್ವಜಗಳು ಭಾರತ-ಇಯು ರಕ್ಷಣಾ ಸಂಬಂಧಗಳನ್ನು ಬಲಪಡಿಸುವ ಸಂಕೇತ - ಯುರೋಪಿಯನ್ ಆಯೋಗದ ಅಧ್ಯಕ್ಷರು
ಗಣರಾಜ್ಯೋತ್ಸವದಲ್ಲಿ ಯುರೋಪಿಯನ್ ಧ್ವಜಗಳು ಭಾರತ-ಇಯು ರಕ್ಷಣಾ ಸಂಬಂಧಗಳನ್ನು ಬಲಪಡಿಸುವ ಸಂಕೇತ - ಯುರೋಪಿಯನ್ ಆಯೋಗದ ಅಧ್ಯಕ್ಷರು
ಮತ್ತೊಮ್ಮೆ ಯು ಟರ್ನ್ : ಯುಕೆ ಪ್ರತಿಕ್ರಿಯೆಯ ನಂತರ ನ್ಯಾಟೋ ಮಿತ್ರರಾಷ್ಟ್ರಗಳ ಕುರಿತಾದ ಹೇಳಿಕೆಗಳನ್ನು ಹಿಂಪಡೆದ ಟ್ರಂಪ್
ಮತ್ತೊಮ್ಮೆ ಯು ಟರ್ನ್ : ಯುಕೆ ಪ್ರತಿಕ್ರಿಯೆಯ ನಂತರ ನ್ಯಾಟೋ ಮಿತ್ರರಾಷ್ಟ್ರಗಳ ಕುರಿತಾದ ಹೇಳಿಕೆಗಳನ್ನು ಹಿಂಪಡೆದ ಟ್ರಂಪ್
ಭಾರತದಲ್ಲಿ ಇಯು ಅಧ್ಯಕ್ಷರು : €200 ಬಿಲಿಯನ್‌ ದ್ವಿಪಕ್ಷೀಯ ವ್ಯಾಪಾರದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕ್ಷಣಗಣನೆ
ಭಾರತದಲ್ಲಿ ಇಯು ಅಧ್ಯಕ್ಷರು : €200 ಬಿಲಿಯನ್‌ ದ್ವಿಪಕ್ಷೀಯ ವ್ಯಾಪಾರದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕ್ಷಣಗಣನೆ

ಫೋಟೋ ಗ್ಯಾಲಾರಿ MORE PHOTO...