ಕಿಚ್ಚನನ್ನು ಬೆಸ್ಟಿ ಎಂದ ಮೋಹಕ ತಾರೆ! | Filmz news

2022-11-03
4276
Ramya called Kiccha a bestie

: ಸಂದರ್ಶನವೊಂದರಲ್ಲಿ ರಮ್ಯಾ ಮತ್ತು ಸುದೀಪ್ ತಮ್ಮ ನಡುವೆ ನಡೆದ ಜಗಳದ ಬಗ್ಗೆ ಮಾತನಾಡಿದ್ದಾರೆ. ಆ ವಿಡಿಯೋ ಎಲ್ಲೆಡೆ ಸಖತ್ ವೈರಲ್ ಆಗ್ತಿದೆ.

ರಂಗ ಎಸ್‌ಎಸ್‌ಎಲ್‌ಸಿ, ಮುಸ್ಸಂಜೆ ಮಾತು, ಕಿಚ್ಚ ಹುಚ್ಚ, ಸಿನಿಮಾಗಳಲ್ಲಿ ರಮ್ಯಾ ಮತ್ತು ಸುದೀಪ್ ಒಟ್ಟಿಗೆ ನಟಿಸಿದ್ದಾರೆ. ಇಬ್ಬರೂ ಜೋಡಿಯಾಗಿ ತೆರೆಯ ಮೇಲೆ ಮೋಡಿ ಮಾಡಿದ್ದಾರೆ. ಹೀಗಿರುವಾಗ ಚಿತ್ರೀಕರಣದ ಸಂದರ್ಭದಲ್ಲಿ ನಡೆದ ಜಗಳದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಈ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

janata



ನಾವು ಜಗಳ ಮಾಡ್ತಿದ್ರೆ, ಶೂಟಿಂಗ್ ಸೆಟ್‍ನಲ್ಲಿ ಇದ್ದವರು ಬಿದ್ದು ಬಿದ್ದು ನಕ್ತಾ ಇದ್ದರು. ನಮ್ಮ ಸಿನಿಮಾ ಕಾಮಿಡಿಗಿಂತ, ನಮ್ಮ ಜಗಳ ನೋಡಿಯೇ ಮಜಾ ತೆಗೆದುಕೊಳ್ತಾ ಇದ್ರು ಎಂದು ಸುದೀಪ್ ರಮ್ಯಾಗೆ ರೇಗಿಸಿದ್ದಾರೆ.

ಸುದೀಪ್‍ಗೆ ರಮ್ಯಾ ಕ್ಲಾಸ್ ತೆಗೆದುಕೊಂಡಿದ್ದಾರೆ. ನೀನೇ ಯಾವಾಗಲೂ ಜಗಳ ಮಾಡೋದು, ನೀನು ನನಗಿಂತ ದೊಡ್ಡವನು. ನೀನು ಯಾವ ನಟಿ ಜೊತೆನೂ ಜಗಳ ಮಾಡಲ್ಲ. ನನ್ನ ಜೊತೆ ಜಗಳ ಮಾಡ್ತಿದ್ದೆ ಎಂದು ರಮ್ಯಾ ಹೇಳಿದ್ದಾರೆ.

ಜಗಳ ಯಾರು ಮಾಡಿದ್ದು ಎಂದು ಸುದೀಪ್ ರಮ್ಯಾ ಅವರನ್ನು ಕೇಳಿದ್ದಾರೆ. ನೀನೇ ಎಂದು ರಮ್ಯಾ ಅವರು ಹೇಳಿದ್ದಾರೆ. ಈ ಮೂಲಕ ಸುದೀಪ್ ಜೊತೆಗಿನ ಹಳೆಯ ವಿಡಿಯೋ ಶೇರ್ ಮಾಡುವ ಮೂಲಕ ರಮ್ಯಾ ಅವರು ಮೆಲುಕು ಹಾಕಿದ್ದಾರೆ. ಜೊತೆಗೆ ನೀವು ಸ್ವೀಟೆಸ್ಟ್ ಅಂಡ್ ಬೆಸ್ಟಿ ಎಂದು ರಮ್ಯಾ ಹೇಳಿದ್ದಾರೆ.

janata

English summary :Ramya called Kiccha a bestie

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ
ಕಾಬೂಲ್ ಹೊಸ ವ್ಯಾಪಾರ ಕಾರಿಡಾರ್‌ಗಳನ್ನು ನಿರ್ಮಿಸಲು ಭಾರತದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ - ಅಫ್ಘಾನಿಸ್ತಾನ
ಕಾಬೂಲ್ ಹೊಸ ವ್ಯಾಪಾರ ಕಾರಿಡಾರ್‌ಗಳನ್ನು ನಿರ್ಮಿಸಲು ಭಾರತದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ - ಅಫ್ಘಾನಿಸ್ತಾನ
ದುಬೈ ವಾಯು ಪ್ರದರ್ಶನದಲ್ಲಿ : ಭಾರತೀಯ ವಾಯುಪಡೆಯ ತೇಜಸ್ ಎಂಕೆ -1 ಅಪಘಾತ, ಪೈಲಟ್ ಹುತಾತ್ಮ
ದುಬೈ ವಾಯು ಪ್ರದರ್ಶನದಲ್ಲಿ : ಭಾರತೀಯ ವಾಯುಪಡೆಯ ತೇಜಸ್ ಎಂಕೆ -1 ಅಪಘಾತ, ಪೈಲಟ್ ಹುತಾತ್ಮ

ಫೋಟೋ ಗ್ಯಾಲಾರಿ MORE PHOTO...