ದೂರು ವಾಪಸ್ ತೆಗೆದುಕೊಂಡಿದ್ದಾರೆ, ಆದರೆ ಟಿವಿಯಲ್ಲಿ ಪ್ರಸಾರವಾಗಿರುವುದನ್ನು ಹಿಂಪಡೆಯಲು ಆಗುತ್ತದೆಯೇ | Janata news
ತುಮಕೂರು : ಸಿಡಿ ಪ್ರಕರಣಕ್ಕೆಸಂಬಂಧಪಟ್ಟಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರನ್ನು ವಾಪಸ್ಸು ಪಡೆದುಕೊಂಡಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರನ್ನು ವಾಪಸ್ಸು ಪಡೆದುಕೊಂಡಿದ್ದಕ್ಕೆ ನಿಮ್ಮ ಅಭಿಪ್ರಾಯವೇನು ಅಂತ ಕೇಳಿದಾಗ ಉತ್ತರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೂರು ವಾಪಸ್ ತೆಗೆದುಕೊಂಡಿದ್ದಾರೆ.
ಆದರೆ ಟಿವಿಯಲ್ಲಿ ಪ್ರಸಾರವಾಗಿರುವುದನ್ನು ಹಿಂಪಡೆಯಲು ಆಗುತ್ತದೆಯೇ ಅಂತ ಲೇವಡಿ ಮಾಡಿದರು.
RELATED TOPICS:
English summary :Siddaramaiah