ಚುನಾವಣೆಗೆ ಕೊರೊನಾ ಹೆದರಿಕೊಂಡು ಓಡಿ ಹೋಗುತ್ತಾ? | Janata news
ರಾಮನಗರ : ಉಪ ಚುನಾವಣೆಗೆ ಕೊರೊನಾ ನಿಯಮಗಳು ಅನ್ವಯವಾಗಲ್ಲ ಎಂಬ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಚುನಾವಣೆಗೆ ಕೊರೊನಾ ಹೆದರಿಕೊಂಡು ಓಡಿ ಹೋಗುತ್ತಾ ಎಂದು ರಾಜ್ಯ ಸರ್ಕಾರವನ್ನ ಪ್ರಶ್ನೆ ಮಾಡಿದ್ದಾರೆ.
ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಕಾರ್ಯಕ್ರಮಕ್ಕೆ ಮಿತಿ ಷರತ್ತು ಹಾಕಿದ್ದೇವೆ. ಸಾರ್ವಜನಿಕ ಸಭೆಗಳಿಗೆ ಯಾವುದೇ ನಿಬಂಧನೆ ಹಾಕಿಲ್ಲ ಅಂತರ ಕಾಯ್ದುಕೊಂಡು, ಮಾಸ್ಕ್ ಹಾಕಿಕೊಂಡು ಎಚ್ಚರಿಕೆಯಿಂದ ಕಾರ್ಯಕ್ರಮ ಮಾಡಬಹುದು ಎಂದು ಸ್ಪಷ್ಟಪಡಿಸಿದ್ದಾರೆ.
RELATED TOPICS:
English summary :HD Kumaraswamy