ಸಿಡಿ ಪ್ರಕರಣ: ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು: ಪ್ರತಿಕ್ರಿಯೆ ಕೊಟ್ಟ ಜಗ್ಗೇಶ್ | Janata news
ಚಿತ್ರದುರ್ಗ : ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು. ಎಲ್ಲರಿಗೂ ಇದೊಂದು ಪದವೇ ಸಾಕು ಎಂಬುದು ನನ್ನ ಭಾವನೆಯಾಗಿದೆ. ಎಲ್ಲಾ ಕ್ಷೇತ್ರದಲ್ಲೂ ಪ್ರಾಮಾಣಿಕತೆಗಿಂತ ವಾಮ ಮಾರ್ಗಗಳೇ ಪ್ರಧಾನವಾಗಿವೆ ಎಂದು ನಟ, ಬಿಜೆಪಿ ನಾಯಕ ಜಗ್ಗೇಶ್ ಹೇಳಿದರು.
ಸಿಡಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಲು ನಟ ಜಗ್ಗೇಶ್ ನಿರಾಕರಿಸಿದ್ದು, ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು ಹಾಡು ಹೇಳಿ ಎಲ್ಲರಿಗೂ ಇದೊಂದು ಪದವೇ ಸಾಕು ಎಂಬುದು ನನ್ನ ಭಾವನೆ. ತಂತ್ರಕ್ಕೆ ಪ್ರತಿತಂತ್ರ ಈವತ್ತಿನ ಸೈದ್ಧಾಂತಿಕ ನೆಲೆಯಲ್ಲಿದೆ. ಹೆಚ್.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ನನಗೆ ಉತ್ತಮ ಸ್ನೇಹಿತರು ಎಂದಿದ್ದಾರೆ. ಎಲ್ಲಾ ಕ್ಷೇತ್ರದಲ್ಲೂ ಪ್ರಾಮಾಣಿಕತೆಗಿಂತ ವಾಮ ಮಾರ್ಗಗಳೇ ಪ್ರಧಾನವಾಗಿವೆ ಎಂದು ಮಾತನಾಡಿದ್ದಾರೆ.
RELATED TOPICS:
English summary :Jaggesh