Thu,Apr25,2024
ಕನ್ನಡ / English

ಬಣ್ಣದ ಕಾಗೆ ಹಾರಿಸಬಾರದು, ಇಂಥದ್ದನ್ನೆಲ್ಲ ತುಂಬಾ ನೋಡಿದ್ದೇವೆ: ಯೋಗೇಶ್ವರ್​ ವಿರುದ್ಧ ಪ್ರತಾಪ್‌ ಸಿಂಹ ಗರಂ | ಜನತಾ ನ್ಯೂಸ್

12 Apr 2021
1419

ಮೈಸೂರು : ಪ್ರವಾಸೋದ್ಯಮ ಇಲಾಖೆಯವರು ಬಣ್ಣ ಬಣ್ಣದ ಕಾಗೆ ಹಾರಿಸಬಾರದು. ಮಂಡ್ಯದಲ್ಲಿ ಡಿಸ್ನಿ ಲ್ಯಾಂಡ್, ಮೈಸೂರಿನಲ್ಲಿ ಹೆಲಿ ಟೂರಿಸಂ ಮಾಡ್ತೀವಿ ಅಂತಾರೆ. ಇಂಥವೆಲ್ಲ ನಾವೂ ತುಂಬಾ ನೋಡಿದ್ದೇವೆ ಎಂದು ಸಚಿವ ಸಿ‌.ಪಿ.ಯೋಗೇಶ್ವರ್‌ಗೆ ಸಂಸದ ಪ್ರತಾಪ್​ ಸಿಂಹ ಟಾಂಗ್​ ಕೊಟ್ಟಿದ್ದಾರೆ.

ಹೆಲಿ ಟೂರಿಸಂ ಎನ್ನುವ ಪದ ಮಾತ್ರ ಕೇಳಿದ್ದೇವೆ. ಆ ಯೋಜನೆ ರೂಪುರೇಷೆ ಏನು? ನಿಮ್ಮ ಬಳಿ ವಿಷನ್ ಡಾಕ್ಯುಮೆಂಟ್ ಎಲ್ಲಿದೆ? ಯಾವ ಘನಕಾರ್ಯ ಮಾಡುತ್ತೀರೆಂದು ನಮಗೂ ಹೇಳಿ ಎಂದು ಪ್ರತಾಪ್​ ಸಿಂಹ ಕಿಡಿಕಾರಿದರು.

ಮೈಸೂರಿನಿಂದ ಕಾರವಾರ, ಬಳ್ಳಾರಿ, ಬೆಂಗಳೂರಿಗೆ ಹೆಲಿಕಾಪ್ಟರ್ ಸೇವೆ ಶುರು ಮಾಡುತ್ತೇವೆ ಅಂತೀರಿ. ಮೈಸೂರಿನಿಂದ ಕಾರವಾರಕ್ಕೆ ಹೋಗಿ ನೋಡುವುದು ಏನಿದೆ? ದಸರಾ ಸಂದರ್ಭದಲ್ಲಿ ಮಾಡುವ ಹೆಲಿರೈಡ್‌ಗೇ ಜನರ ಬರುವುದಿಲ್ಲ.

ಯೋಜನೆ ರೂಪಿಸುವ ಮುನ್ನ ಇದೆಲ್ಲವನ್ನೂ ಗಮನಿಸಬೇಕು. ಇಷ್ಟಾಗಿಯೂ ನಿಮಗೆ ಹೆಲಿಕಾಪ್ಟರ್ ಹಾರಿಸಬೇಕು ಎಂದರೆ ಬನ್ನಿ ವಿಮಾನ ನಿಲ್ದಾಣದಲ್ಲಿ ನಾವೇ ಜಾಗ ಕೊಡುತ್ತೇವೆ. ಕೇವಲ 10 ಮೀಟರ್ ದೂರದಲ್ಲಿ ರಾಜವಂಶಸ್ಥರಿಗೆ ಸೇರಿದ ಹೆಲಿಪ್ಯಾಡ್ ಇದೆ. ಅದನ್ನು ಬಾಡಿಗೆ, ಭೋಗ್ಯಕ್ಕೆ ಕೇಳಿದರೆ ಕೊಡಲ್ಲ ಎನ್ನುತ್ತಾರಾ? ಎಂದು ಪ್ರಶ್ನಿಸಿದರು.

RELATED TOPICS:
English summary :Pratap simha

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...