Fri,Apr26,2024
ಕನ್ನಡ / English

ಪಶ್ಚಿಮ ಬಂಗಾಳ ಚುನಾವಣಾ ಪ್ರವಾಸವನ್ನು ರದ್ದು ಮಾಡಿದ ಪ್ರಧಾನಿ ಮೋದಿ: ಕೋವಿಡ್ ಕುರಿತು ಉನ್ನತ ಮಟ್ಟದ ಸಭೆ! | ಜನತಾ ನ್ಯೂಸ್

22 Apr 2021
1145

ನವದೆಹಲಿ: : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ನಡೆಯಲಿದ್ದ ತಮ್ಮ ಪಶ್ಚಿಮ ಬಂಗಾಳ ಚುನಾವಣಾ ಸಮಾವೇಶಗಳಲ್ಲಿ ಭಾಗವಹಿಸುವುದನ್ನು ರದ್ದು ಮಾಡಿದ್ದಾರೆ.

ಈ ಕುರಿತು ಇಂದು ಟ್ವೀಟ್ ಮಾಡಿರುವ ಅವರು, ನಾಳೆ ದೇಶದಲ್ಲಿ ಕೋವಿಡ್19 ಸ್ಥಿತಿಗತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆ ಆಯೋಜಿಸಿದ್ದೇನೆ. ಇದರಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಪಶ್ಚಿಮ ಬಂಗಾಳ ಪ್ರವಾಸವನ್ನು ರದ್ದು ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿನ 7ನೇ ಹಂತದ ಚುನಾವಣೆಗೋಸ್ಕರ ನಾಳೆ ಪ್ರಧಾನಿ ಮೋದಿ ಪ್ರಚಾರ ಸಭೆ ನಡೆಸಬೇಕಾಗಿತ್ತು. ಆದರೆ, ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ತಮ್ಮ ಪ್ರವಾಸ ಮೊಟಕುಗೊಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನಮೋ ಖುದ್ದಾಗಿ ಟ್ವೀಟ್ ಮಾಡಿದ್ದಾರೆ. ಇದೇ ಮೊದಲ ಸಲ ಪ್ರಧಾನಿ ನರೇಂದ್ರ ಮೋದಿ ತಮ್ಮ ಚುನಾವಣಾ ಪ್ರಚಾರ ಪ್ರವಾಸ ರದ್ದುಗೊಳಿಸಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ಆಕ್ಸಿಜನ್ ಸರಬರಾಜು ಮಾಡಲು ತೆಗೆದುಕೊಂಡ ಕ್ರಮದ ಬಗ್ಗೆ ಅಧಿಕಾರಿಗಳು ಪ್ರಧಾನಿ ಮೋದಿ ಅವರಿಗೆ ಸಭೆಯಲ್ಲಿ ಮಾಹಿತಿ ನೀಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಈ ತುರ್ತು ಸಭೆಯಲ್ಲಿ ಪ್ರಧಾನಿ ಮೋದಿ ಅವರು ಆಕ್ಸಿಜನ್ ಉತ್ಪಾದನೆಯನ್ನು ಹೆಚ್ಚಳ ಮಾಡುವ ಮೂಲಕ ವಿವಿಧ ಆಯಾಮಗಳಲ್ಲಿ ಶೀಘ್ರವಾಗಿ ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ ಎಂಬ ಬಗ್ಗೆ ತಿಳಿಸಲಿದ್ದಾರೆ ಎಂದು ವರದಿ ವಿವರಿಸಿದೆ.

ಸಭೆಯಲ್ಲಿ ವಿವಿಧ ರಾಜ್ಯಗಳ ಬೇಡಿಕೆಯಂತೆ ಆಕ್ಸಿಜನ್ ಪೂರೈಕೆಗೆ ಬಳಸಬಹುದಾದ ಮಾರ್ಗೋಪಾಯದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುವುದು. ಜನರ ಜೀವ ಉಳಿಸಲು ಅಗತ್ಯವಾಗಿರುವ ಆಕ್ಸಿಜನ್ ಅನ್ನು ರಾಜ್ಯಗಳಿಗೆ ತ್ವರಿತವಾಗಿ ಸರಬರಾಜು ಮಾಡಬೇಕಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

RELATED TOPICS:
English summary :PM Modi

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...