Tue,Apr23,2024
ಕನ್ನಡ / English

ಕೋವಿಡ್ ಲಸಿಕೆಗೆ ಕಚ್ಚಾ ಪದಾರ್ಥ : ಅಜಿತ್ ದೊವಲ್ ದೂರವಾಣಿ ಕರೆ ಬೆನ್ನಲ್ಲೇ, ರಪ್ತು ಪುನರಾರಂಭಿಸಲು ಅಮೇರಿಕ ಒಪ್ಪಿಗೆ | ಜನತಾ ನ್ಯೂಸ್

26 Apr 2021
1609

ವಾಶಿಂಗ್ಟನ್ : ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ) ಅಜಿತ್ ದೋವಲ್ ಅವರು ಅಮೆರಿಕಾದ(ಯುಎಸ್) ಎನ್ಎಸ್ಎ ಜೊತೆ ಭಾನುವಾರ ದೂರವಾಣಿಯಲ್ಲಿ ಮಾತನಾಡಿದರು. ಈ ಸಂಭಾಷಣೆಯ ನಂತರ, ಕೋವಿಡ್ ಲಸಿಕೆ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲು ಯುಎಸ್ ಈಗ ಒಪ್ಪಿದೆ. ಇದಕ್ಕೂ ಮೊದಲು ಅಮೇರಿಕ ಲಸಿಕೆ ತಯಾರಿಸಲು ಬೇಕಾದ ಕಚ್ಚಾ ಪದಾರ್ಥಗಳನ್ನು ರಪ್ತು ಮಾಡುವುದನ್ನು ನಿಲ್ಲಿಸಲು ಮುಂದಾಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಅಮೆರಿಕದ ರಾಷ್ಟ್ರೀಯ ಭದ್ರತಾ ಮಂಡಳಿ(ಎನ್‌ಎಸ್‌ಸಿ)ಯ ವಕ್ತಾರರು ಭಾನುವಾರ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ) ಜೇಕ್ ಸುಲ್ಲಿವಾನ್ ಅವರು ಭಾರತದ ಪ್ರತಿರೂಪ ಅಜಿತ್ ದೋವಲ್ ಅವರ ಫೋನ್‌ನಲ್ಲಿ ಮಾತನಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಭಾರತದಲ್ಲಿನ ಕೋವಿಡ್ ಸ್ಥಿತಿಯ ಬಗ್ಗೆ ಜೆಕ್ ಸಹಾನುಭೂತಿ ವ್ಯಕ್ತಪಡಿಸಿದ್ದು, ಕೋವಿಡ್ ಪರಿಸ್ಥಿತಿಯಲ್ಲಿ ಭಾರತದೊಂದಿಗೆ ಒಗ್ಗಟ್ಟನ್ನು ಪುನರುಚ್ಚರಿಸಿದ್ದಾರೆ. ಅಲ್ಲದೆ, ಭಾರತ ಹಾಗೂ ಅಮೆರಿಕ ಜೊತೆಗೂಡಿ ಕೋವಿಡ್-19 ಮಹಾಮಾರಿ ಹೋರಾಟ ಮುಂದುವರಿಸಲಿದೆ. ಸಂಕ್ರಾಮಿಕದ ಆರಂಭದಲ್ಲಿ ನಮ್ಮ ಆಸ್ಪತ್ರೆಗಳು ತೀವ್ರ ತೊಂದರೆಯಲ್ಲಿದ್ದಾಗ ಭಾರತ ಹೇಗೆ ತನ್ನ ಸಹಾಯವನ್ನು ಕಳುಹಿಸಿತ್ತೋ, ಅದೇರೀತಿ ಅಮೆರಿಕಾ ಭಾರತಕ್ಕೆ ತನ್ನ ಸಹಾಯ ಕಳಿಸಲಿದೆ, ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ನಿಟ್ಟಿನಲ್ಲಿ ಅಮೆರಿಕ ಹಗಲು-ಇರುಳು ಇರುವ ಸಂಪನ್ಮೂಲ ಮತ್ತು ರಫ್ತನ್ನು ಕಳುಹಿಸಲು ಶ್ರಮಿಸುತ್ತಿದೆ. ಭಾರತೀಯ ಕೊವಿಶಿಲ್ದ್ ವ್ಯಾಕ್ಸಿನ್ ತಯಾರಕರಿಗೆ ಅತ್ಯಾವಶ್ಯಕ ನಿರ್ದಿಷ್ಟ ಕಚ್ಚಾವಸ್ತುಗಳ ಮೂಲವನ್ನು ಅಮೇರಿಕಾ ಪತ್ತೆ ಹಚ್ಚಿದ್ದು, ಅತಿ ಶೀಘ್ರದಲ್ಲಿ ಅವನ್ನು ಕಳುಹಿಸಲಾಗುವುದು. ಇದಲ್ಲದೆ ಮುಂಚೂಣಿ ಹೋರಾಟಗಾರರನ್ನು ರಕ್ಷಿಸಲು ಎಪಿಪಿಇ ಕಿಟ್ ಸೇರಿದಂತೆ ತೆರಪೇತಿಕ್ಸ್, ರಾಪಿಡ್ ಡಯಾಗ್ನೋಸ್ಟಿಕ್ಸ್ ಟೆಸ್ಟ್ ಕಿಟ್ಸ್ ಮತ್ತು ವೆಂಟಿಲೇಟರ್ ಗಳನ್ನು ಅತಿಶೀಘ್ರದಲ್ಲಿ ಭಾರತಕ್ಕೆ ಕಳುಹಿಸಲಾಗುವುದು.

2022 ರ ವೇಳೆಗೆ ಭಾರತೀಯ ಲಸಿಕೆ ತಯಾರಕ ಬಯೋ-ಇ ಉತ್ಪಾದನಾ ಸಾಮರ್ಥ್ಯವನ್ನು ವರ್ಷಕ್ಕೆ 1 ಬಿಲಿಯನ್ ಪ್ರಮಾಣದಲ್ಲಿ ಹೆಚ್ಚಿಸಲು ಅಮೆರಿಕದ ಅಭಿವೃದ್ಧಿ ಹಣಕಾಸು ನಿಗಮದಿಂದ ಹಣಕಾಸಿನ ನೆರವು ನೀಡಲು ನಿರ್ಧರಿಸಲಾಗಿದೆ.

ಯುಎಸ್ ಸಿಡಿಸಿ ಭಾರತಕ್ಕೆ ಸಹಾಯ ಮಾಡಲು ತನ್ನ ತಜ್ಞರ ತಂಡವನ್ನು ಸಹ ನಿಯೋಜಿಸುತ್ತಿದೆ, ಇದು ಯುಎಸ್ ರಾಯಭಾರ ಕಚೇರಿ, ಭಾರತದ ಆರೋಗ್ಯ ಸಚಿವಾಲಯ ಮತ್ತು ಭಾರತದ ಸಾಂಕ್ರಾಮಿಕ ಗುಪ್ತಚರ ಸಿಬ್ಬಂದಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತದೆ. ಇದಲ್ಲದೆ, ಸಿಡಿಸಿ ತನ್ನ ಜಾಗತಿಕ ನಿಧಿಯಿಂದ ಭಾರತಕ್ಕೆ ಸಂಪನ್ಮೂಲಗಳನ್ನು ಒದಗಿಸುವಲ್ಲಿ ತೊಡಗಿದೆ, ಎಂದು ಎನ್‌ಎಸ್‌ಸಿ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED TOPICS:
English summary :US agrees to send vaccine raw material after tele calls of Ajit Doval

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...