ಕೋವಿಡ್ ವಿರುದ್ಧ ಹೋರಾಡಲು ಆಂಜನೇಯ ಶಕ್ತಿ ನೀಡಲಿ: ನರೇಂದ್ರ ಮೋದಿ | ಜನತಾ ನ್ಯೂಸ್
ನವದೆಹಲಿ: : ಆಂಜನೇಯ ದೇವರ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ. ಕೋವಿಡ್ ಪಿಡುಗಿನ ವಿರುದ್ಧ ಹೋರಾಡಲು ನಮಗೆ ಶಕ್ತಿ ನೀಡಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರ್ಥಿಸಿದ್ದಾರೆ.
ದೇಶದ ಜನತೆಗೆ ಹನುಮ ಜಯಂತಿಯ ಶುಭ ಕೋರಿರುವ ಅವರು, ಈ ಶುಭ ಸಂದರ್ಭದಲ್ಲಿ ನಾವು ಆಂಜನೇಯನ ಸಹಾನುಭೂತಿ ಮತ್ತು ಸಮರ್ಪಣಾ ಮನೋಭಾವವನ್ನು ನೆನಪಿಸಿಕೊಳ್ಳೋಣ. ಕೋವಿಡ್ ವಿರುದ್ಧ ಹೋರಾಡಲು ಅವರು ನಮಗೆ ಶಕ್ತಿ ನೀಡಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
RELATED TOPICS:
English summary :PM Modi