ಏನಯ್ಯ ಸತೀಶ್, ಎಷ್ಟು ಟೆನ್ಷನ್ ಕೊಡ್ತಿಯಲ್ಲಪ್ಪ: ಸಿದ್ದರಾಮಯ್ಯ | ಜನತಾ ನ್ಯೂಸ್
ಬೆಂಗಳೂರು : ಏನಯ್ಯ ಸತೀಶ್ ಟೆನ್ಷನ್ ಕೊಡ್ತಿದಿಯಲ್ಲಪ್ಪ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರಿಗೆ ಫೋನ್ ಕರೆ ಮಾಡಿ ಹೇಳಿದ್ದಾರೆ.
ಉಪಚುನಾವಣೆಯಲ್ಲಿ ಇಗಾಗಲೇ ಮಸ್ಕಿ ಕ್ಷೇತ್ರದಲ್ಲಿ ಗೆಲುವಿನ ನಗೆಬೀರಿರುವ ಕಾಂಗ್ರೆಸ್ ಬೆಳಗಾವಿ ಕ್ಷೇತ್ರದ ರಿಸಲ್ಟ್ಗಾಗಿ ಕಾಯುತ್ತಿದೆ. ಈ ವೇಳೆ ಕರೆ ಮಾಡಿದ ಸಿದ್ದರಾಮಯ್ಯ, ಏನಯ್ಯ ಸತೀಶ್, ಎಷ್ಟು ಟೆನ್ಷನ್ ಕೊಡ್ತಿದಿಯಲ್ಲಪ್ಪ ಎಂದು ಹೇಳಿದಾಗ, ಇಲ್ಲಾ ಸಾರ್, 30 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು. ನಿನಗೆ ಒಳ್ಳೆದಾಗಲಿ ಗೆದ್ದು ಬಾ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
RELATED TOPICS:
English summary :Siddaramaiah