Fri,Apr26,2024
ಕನ್ನಡ / English

ಲಸಿಕೆ ಪಡೆಯೋಕೆ ಆನ್​ಲೈನ್​ ಮೂಲಕ ರೆಜಿಸ್ಟರ್ ಮಾಡಿಕೊಳ್ಳೋದು ಹೀಗೆ? | ಜನತಾ ನ್ಯೂಸ್

12 May 2021
2252

ಬೆಂಗಳೂರು : ಆನ್​ಲೈನ್ ಮೂಲಕ ನೋಂದಣಿ ಮಾಡಿಟ್ಟುಕೊಂಡರೆ ಲಸಿಕೆ ಬಂದ ವಿಚಾರ ತಿಳಿಯುತ್ತಿದ್ದಂತೆ ನಿಮ್ಮ ಹತ್ತಿರದ ಲಸಿಕಾ ಕೇಂದ್ರದಲ್ಲಿ ಸ್ಲಾಟ್ ಬುಕ್ ಮಾಡಿಕೊಂಡು ಲಸಿಕೆ ಪಡೆದುಕೊಳ್ಳಬಹುದು.

o https://www.cowin.gov.in/home ಈ ಲಿಂಕ್ ನ್ನು ಮೊದಲು ಕ್ಲಿಕ್ ಮಾಡಿ.

o ಮೊದಲಿಗೆ ಈ ಲಿಂಕ್ ಕ್ಲಿಕ್ ಮಾಡಿದಾಗ ಕೋವಿನ್ ಪೋರ್ಟಲ್​ನ ಮುಖ್ಯ ಪೇಜ್ ತೆರೆಯುತ್ತದೆ.

o ಮುಖ್ಯ ಪೇಜ್ ತೆರೆದ ನಂತರ ಬಲಭಾಗದ ಮೇಲ್ಗಡೆ ರೆಜಿಸ್ಟರ್ ಅಥವಾ ಸೈನ್​ ಅಪ್ ಎನ್ನುವ ಆಯ್ಕೆ ಇರುತ್ತದೆ. ಅದನ್ನು ಕ್ಲಿಕ್ ಮಾಡಿ. ಮೊದಲು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಆಗ ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿಯನ್ನು ಅಲ್ಲಿ ನಮೂದಿಸಿ.

o ನಂತರ ಅದರಲ್ಲಿ ಕೇಳಿದಂತೆ ನಿಮ್ಮ ವಿವರಗಳನ್ನು ತುಂಬಿಸಿ. ಸರ್ಕಾರಿ ಐಡಿ ಕಾರ್ಡ್(ಗುರುತಿನ ಚೀಟಿ) ದಾಖಲೆಗಳಲ್ಲಿ ಇರುವಂತೆ ನಿಮ್ಮ ಹೆಸರು, ಜನ್ಮವರ್ಷ ವನ್ನು ತುಂಬಿರಿ. ಆಧಾರ್ ಕಾರ್ಡ್ ಅಥವಾ ಓಟರ್ ಐಡಿ ಅಥವಾ ಡ್ರೈವಿಂಗ್ ಲೈಸೆನ್ಸ್​ನ ಗುರುತಿನ ಚೀಟಿ ಸಂಖ್ಯೆಯನ್ನು ದಾಖಲಿಸಿ ಸಬ್ಮಿಟ್ ಮಾಡಿ.

o ಇದೇರೀತಿ, ನೀವು ನಿಮ್ಮ ಕುಟುಂಬದ ಸದಸ್ಯರ ಹೆಸರನ್ನು ಸಹ, ತಕ್ಕ ಮಾಹಿತಿಗಳೊಂದಿಗೆ, ಕೆಳಗೆ ಸೇರಿಸುವ ಮೂಲಕ ನೋಂದಾಯಿಸ ಬಹುದಾಗಿದೆ.

o ನಂತರ... ಶ್ಯೆಡುಲ್ ಬಟನ್ ಕ್ಲಿಕ್ ಮಾಡಿ > ನಿಮ್ಮ ಪ್ರದೇಶದ ಪಿನ್​ಕೋಡ್ ಹಾಕಿದಾಗ ನಿಮ್ಮ ಸಮೀಪದ ಯಾವ ಕೇಂದ್ರದಲ್ಲಿ ಲಸಿಕೆ ಸಿಗುತ್ತಿದೆ ಎನ್ನುವ ಮಾಹಿತಿ ದೊರೆಯುತ್ತದೆ. ಹೀಗೆ ಶ್ಯೆಡುಲ್ ಮಾಡುವಾಗ ನಿಮ್ಮ ಕುಟುಂಬದ ಸದಸ್ಯರ ಹೆಸರಿನ ಪಕ್ಕದ ಸೆಲೆಕ್ಟ್ ಬಟನ್ ಕ್ಲಿಕ್ ಮಾಡುವ ಮೂಲಕ, ಎಲ್ಲರೂ ಜೊತೆಯಲ್ಲೇ ಬುಕಿಂಗ್ ಮಾಡಲು ಅವಕಾಶ ಇದೆ.

o ಆ ಕೇಂದ್ರದಲ್ಲಿ ನಿಮ್ಮ ಅನುಕೂಲದ ದಿನಾಂಕ ಮತ್ತು ಸಮಯಕ್ಕೆ ಲಸಿಕೆ ಪಡೆಯಲು ಮುಂಗಡವಾಗಿ ಬುಕ್ ಮಾಡಿಕೊಳ್ಳುವ ಅವಕಾಶವಿದೆ.

ಶೇರ್ ಮಾಡಿ ಇತರರಿಗೂ ತಿಳಿಸಿ, ವಿನಾಕಾರಣ ಸರತಿಗಾಗಿ ಸಾಲಿನಲ್ಲಿ ಕಾಯುವುದನ್ನು ತಪ್ಪಿಸಿ

RELATED TOPICS:
English summary :Covid Vaccine: How to register online for corona vaccine registration through cowin portal.

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...