Wed,Apr24,2024
ಕನ್ನಡ / English

ಸೋಂಕಿತೆಯ ಅಂತ್ಯಕ್ರಿಯೆಗೆ ಹಿಂದೇಟು: ಅಂತ್ಯಕ್ರಿಯೆ ನಡೆಸಿದ ತುಮಕೂರು ತಾಲೂಕು ತಹಶಿಲ್ದಾರ್ ಮೋಹನ್! | ಜನತಾ ನ್ಯೂಸ್

12 May 2021
2226

ತುಮಕೂರು : ತುಮಕೂರಿನ ಕುಪ್ಪೂರಿನಲ್ಲಿ ಸೋಂಕಿನಿಂದ ಮೃತಪಟ್ಟ 64 ವರ್ಷದ ಮಹಿಳೆಯ ಅಂತ್ಯಕ್ರಿಯೆಗೆ ಕುಟುಂಬಸ್ಥರು ಹಿಂದೇಟು ಹಾಕಿದ್ದಾರೆ.

ಆದರೆ ಅನಾತವಾಗಿದ್ದ ಸೋಂಕಿತೆಯ ಶವಕ್ಕೆ ಮುಕ್ತಿ ನೀಡುವ ಕೆಲಸವನ್ನು ತುಮಕೂರು ತಹಶಿಲ್ದಾರ್ ಮಾಡಿದ್ದಾರೆ. ಅಂತ್ಯಕ್ರಿಯೆಗೆ ಯಾರೂ ಸಿದ್ಧರಿರದ ಹಿನ್ನಲೆಯಲ್ಲಿ ಪಿಪಿಇ ಕಿಟ್‌ ಧರಿಸಿ‌ ಖುದ್ದು ತಹಶಿಲ್ದಾರ್ ಅಂತ್ಯಕ್ರಿಯೆಯನ್ನು ನೆರವೆರಿಸಿದ್ದಾರೆ.

ತುಮಕೂರು ತಹಶಿಲ್ದಾರ್​ ಜಿ.ವಿ ಮೋಹನ್ ಕುಮಾರ್ ಸೋಂಕಿತೆಯ ಅಂತ್ಯಕ್ರಿಯೆಯನ್ನು ನೆರವೆರಿಸಿದ್ದಾರೆ. ತಾಲೂಕಿನ ಕುಪ್ಪೂರು ಗ್ರಾಮದ ಜಯಮ್ಮ (64) ಎಂಬ ಮಹಿಳೆಗೆ ಇತ್ತಿಚೆಗೆ ಸೋಂಕು ಧೃಡಪಟ್ಟಿತ್ತು. ಆರೋಗ್ಯ ಸ್ಥಿತಿ ಚೆನ್ನಾಗಿ ಇದ್ದ ಕಾರಣ ಮನೆಯಲ್ಲಿಯೇ ಹೋಮ್ ಐಸೋಲೇಷನ್​ನಲ್ಲಿದ್ದರು. ಆದರೆ ಮನೆಯಲ್ಲಿ ನಿನ್ನೆ ಮಧ್ಯಾಹ್ನ ಮೃತಪಟ್ಟಿದ್ದಾರೆ. ಈ ವೇಳೆ ಆಕೆಯ ಶವ ಸಂಸ್ಕಾರಕ್ಕೆ ಕುಟುಂಬಸ್ಥರು ಭಯಪಟ್ಟು ಯಾರು ಮುಂದೆ ಬಂದಿಲ್ಲ.

ಇದನ್ನು ತಿಳಿದ ತುಮಕೂರು ತಹಶಿಲ್ದಾರ್ ಮೋಹನ್ ಕುಮಾರ್ ಸ್ವತಃ ತಾವೇ ಪಿಪಿಇ ಕಿಟ್ ಧರಿಸಿ ಮುಂಜಾಗ್ರತಾ ಕ್ರಮಗಳನ್ನು ಆರೋಗ್ಯ ಸಿಬ್ಬಂದಿಗಳ ಬಳಿ ಕೇಳಿ ತಿಳಿದುಕೊಂಡಿದ್ದು, ಮೃತೆಯ ಮನೆಗೆ ತೆರಳಿ ,ಶವ ತೆಗೆದುಕೊಂಡು ಬಂದು ತುಮಕೂರು ನಗರದ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೇರವೇರಿಸಿದ್ದಾರೆ.

janata

RELATED TOPICS:
English summary :Tumkur

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...