Fri,Apr26,2024
ಕನ್ನಡ / English

ವರದಕ್ಷಿಣೆ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ: ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! | ಜನತಾ ನ್ಯೂಸ್

13 May 2021
1519

ಮೈಸೂರು : ಮನೆಯಲ್ಲಿ ಅನುಮಾನಾಸ್ಪದವಾಗಿ ಪತ್ನಿ ಸತ್ತ ಐದೇ ದಿನಕ್ಕೇ ಗಂಡ ಜೈಲಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ಸಂಭವಿಸಿದೆ.

ನಗರದ ಶ್ರೀರಾಂಪುರ ಎಸ್‌ಬಿಎಂ ಕಾಲನಿ ನಿವಾಸಿಗಳಾದ ಆಶಾರಾಣಿ (28) ಮತ್ತು ಪ್ರದೀಪ್ ಕುಮಾರ್ (33) ಮೃತ ದುರ್ದೈವಿಗಳು.

ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿದ್ದ ಪ್ರದೀಪ್ ಕುಮಾರ್ ಜತೆ ನಂಜನಗೂಡು ತಾಲೂಕಿನ ಸರಗೂರು ಗ್ರಾಮದ ಆಶಾರಾಣಿಗೆ ಕಳೆದ ತಿಂಗಳು ಮದುವೆ ಆಗಿತ್ತು. ಈ ದಂಪತಿ ಮೈಸೂರಿನಲ್ಲಿ ವಾಸವಿದ್ದರು. ಮೇ 8ರಂದು ನೇಣುಬಿಗಿದ ಸ್ಥಿತಿಯಲ್ಲಿ ಆಶಾರಾಣಿ ಮೃತದೇಹ ಮನೆಯಲ್ಲಿ ಪತ್ತೆಯಾಗಿತ್ತು.

ಆಶಾರಾಣಿ ಪೋಷಕರು ವರದಕ್ಷಿಣೆ ಕಿರುಕುಳ ಆರೋಪ ಮಾಡಿ ಅಳಿಯ ಪ್ರದೀಪ್ ಕುಮಾರ್ ಹಾಗೂ ಈತನ ತಾಯಿ ಸರೋಜ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಕೈಲಾಸಪುರಂನಲ್ಲಿರುವ ತಾತ್ಕಾಲಿಕ ಕ್ವಾರಂಟೈನ್ ಕೇಂದ್ರದಲ್ಲಿದ್ದ ಪ್ರದೀಪ್​ ಬೆಡ್‌ಶೀಟ್‌ನಿಂದ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪದಡಿ ಬಂಧಿತನಾಗಿದ್ದ ಈತನನ್ನು ಕೋವಿಡ್‌ ಇದ್ದ ಕಾರಣದಿಂದ ತಾತ್ಕಾಲಿಕ ಕೇಂದ್ರದಲ್ಲೇ ಇರಿಸಲಾಗಿತ್ತು.

ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ

RELATED TOPICS:
English summary :Mysuru

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...