Wed,Apr24,2024
ಕನ್ನಡ / English

ತೌಕ್ತೆ ಚಂಡಮಾರುತದಿಂದ ಮನೆ ಕುಸಿದರೆ 5 ಲಕ್ಷ, ಬೋಟ್ ದುರಂತದಲ್ಲಿ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ | ಜನತಾ ನ್ಯೂಸ್

17 May 2021
1379

ಬೆಂಗಳೂರು : ಕರ್ನಾಟಕದಲ್ಲಿ ತೌಕ್ತೆ ಚಂಡಮಾರುತದಿಂದ ಸಂಭವಿಸಿದ ಹಾನಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ.

ಈ ಕುರಿತು ಮಂಗಳೂರಿನಲ್ಲಿ ಹೇಳಿಕೆ ನೀಡಿದ ಕಂದಾಯ ಸಚಿವ ಆರ್‌. ಆಶೋಕ್‌, ಟಗ್‌ ದುರಂತದ ಬಗ್ಗೆ ತನಿಖೆ ಮಾಡಲು ಆಯೋಗ ರಚಿಸಿ, ತನಿಖೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.

ಚಂಡಮಾರುತದಿಂದ ಮನೆ ಸಂಪೂರ್ಣ ಕುಸಿದು ಬಿದ್ದಿದ್ದರೆ 5 ಲಕ್ಷ ರೂ. ಪರಿಹಾರ, ಭಾಗಶಃ ಹಾನಿಯಾಗಿದ್ದರೆ 1 ಲಕ್ಷ ರೂ. ಪರಿಹಾರ, ಅರಬ್ಬಿ ಸಮುದ್ರದ ಟಗ್ ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ಒದಗಿಸುವುದಾಗಿ ಮಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಘೋಷಿಸಿದ್ದಾರೆ.

ಜತೆಗೆ ಚಂಡಮಾರುತದಿಂದ ತೊಂದರೆಗೊಳಗಾದ 182 ಕುಟುಂಬಗಳಿಗೆ ತಲಾ 10,000 ರೂಪಾಯಿ ಪರಿಹಾರ ಮನೆಗಳಿಗೆ ನೀಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

RELATED TOPICS:
English summary :Cyclone Tauktae relief fund

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...