Wed,Apr24,2024
ಕನ್ನಡ / English

ತೌಕ್ತೆ ಚಂಡಮಾರುತ: ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ | ಜನತಾ ನ್ಯೂಸ್

19 May 2021
2054

ಗುಜರಾತ್ : ಗುಜರಾತ್‌ ಹಾಗೂ ನೆರೆಯ ಕೇಂದ್ರಾಡಳಿತ ಪ್ರದೇಶ ದಿಯುವಿನಲ್ಲಿ ತೌತೆ ಚಂಡಮಾರುತದಿಂದಾದ ಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವೈಮಾನಿಕ ಸಮೀಕ್ಷೆ ನಡೆಸಿದರು.

ದೆಹಲಿಯಿಂದ ಭಾವ್‌ನಗರಕ್ಕೆ ಮಧ್ಯಾಹ್ನ ಬಂದಿಳಿದ ನಂತರ ಅವರು, ಉನಾ, ದಿಯು, ಜಾಫರಾಬಾದ್‌ ಹಾಗೂ ಮಹುವಾ ಪ್ರದೇಶಗಳಲ್ಲಿ ಆಗಿರುವ ಹಾನಿಯ ವೈಮಾನಿಕ ಸಮೀಕ್ಷೆ ನಡೆಸಿದರು.

ಗಿರ್‌-ಸೋಮನಾಥ್‌, ಭಾವ್‌ನಗರ ಹಾಗೂ ಅಮ್ರೇಲಿ ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. ದಿಯು ಮತ್ತು ಉನಾ ಪಟ್ಟಣದ ನಡುವೆ ಸೋಮವಾರ ತಡರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ. ಈ ಕುರಿತು ಅವರು ಸಮೀಕ್ಷೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್‌ಗೆ ಭೇಟಿ ನೀಡಲಿದ್ದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾಗಿರುವ ಅಮ್ರೇಲಿ, ಗಿರ್ ಸೋಮ್‌ನಾಥ್, ಭಾವ್‌ನಗರ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಿದ್ದಾರೆ. ನಂತರ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ರಾಜ್ಯದ ಉನ್ನತ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿತ್ತು.

ಗುಜರಾತ್‌ನಲ್ಲಿ ಸಂಭವಿಸಿದ ಚಂಡಮಾರುತದಿಂದಾಗಿ 16,000 ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ, 40,000 ಕ್ಕೂ ಹೆಚ್ಚು ಮರಗಳು ಮತ್ತು 70,000 ಕ್ಕೂ ಹೆಚ್ಚು ವಿದ್ಯುತ್ ಕಂಬಗಳನ್ನು ಬಿದ್ದಿದೆ, ಆದರೆ 5,951 ಗ್ರಾಮಗಳು ಒಟ್ಟು ವಿದ್ಯುತ್ ಕಡಿತವನ್ನು ಎದುರಿಸಿದೆ ಎಂದು ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದರು.

RELATED TOPICS:
English summary :Cyclone Tauktae: PM Modi conducts aerial survey of damage in Gujarat

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...