ಮೈಸೂರಿನಲ್ಲಿ ಅನುಮಾನಾಸ್ಪದವಾಗಿ ಮೂರು ಚಿರತೆಗಳು ಸಾವು | ಜನತಾ ನ್ಯೂಸ್
ಮೈಸೂರು : ಮೈಸೂರಿನ ಬೆಳವಾಡಿಯಲ್ಲಿ ಮೂರು ಚಿರತೆಗಳ ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಬೆಳವಾಡಿ ಗ್ರಾಮದ ಹೊರವಲಯದಲ್ಲಿ ಚಿರತೆಗಳು ಬಿದ್ದಿವೆ.
ಬಳಿಕ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು, ಪರಿಶೀಲನೆ ನಡೆಸಿ ಚಿರತೆಗಳ ಕಳೇಬರಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
RELATED TOPICS:
English summary :Mysuru