Thu,May09,2024
ಕನ್ನಡ / English

ವುಹಾನ್ ಲ್ಯಾಬ್‌ನ ಸಿಬ್ಬಂದಿಗಳ ಅನಾರೋಗ್ಯದ ಕುರಿತು ಗುಪ್ತಚರ ವರದಿ : ಕೋವಿಡ್-19 ಮೂಲದ ಕುರಿತು ಹೆಚ್ಚಿದ ಚರ್ಚೆ | ಜನತಾ ನ್ಯೂಸ್

24 May 2021
1469

ವಾಶಿಂಗ್ಟನ್ : ಚೀನಾದ ವುಹಾನ್ ನಲ್ಲಿ ಮೊದಲು ಬೆಳಕಿಗೆ ಬಂದ ಕೊರೊನಾ ವೈರಸ್ ಜಗತ್ತಾದ್ಯಂತ ಬಹುತೇಕ ರಾಷ್ಟ್ರಗಳ ಆರೋಗ್ಯ ಕ್ಷೇತ್ರದ ಸಾಮರ್ಥ್ಯಗಳಿಗೆದೊಡ್ಡ ಸವಾಲನ್ನು ಎಸೆದಿದ್ದು, ಭಾರತ ಸೇರಿದಂತೆ ವಿಶ್ವದ ಬಲಿಷ್ಠ ರಾಷ್ಟ್ರಗಳೂ ಸಹ ಇಂದಿಗೂ ಸಹ ಈ ವೈರಸ್ ನೊಂದಿಗೆ ಹೋರಾಟ ನಡೆಸುತ್ತಲೇ ಇದೆ. ಈ ಮಧ್ಯೆ, ಕರೋನಾ ವೈರಸ್ ವುಹಾನ್ ನ ಪ್ರಯೋಗಾಲಯದಲ್ಲಿ ತಯಾರಾಗಿರುವದು ಎಂಬುದಕ್ಕೆ ಪೂರಕ ಮಾಹಿತಿ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಚೀನಾದ ವುಹಾನ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯ ಮೂವರು ಸಂಶೋಧಕರು 2019ರ ನವೆಂಬರ್‌ನಲ್ಲಿ ಸಾಕಷ್ಟು ಅನಾರೋಗ್ಯ ಪಿಡಿತರಾಗಿದ್ದರೆಂದರೆ, ಅವರನ್ನು ಆರೈಕೆಗೆ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು, ಎಂಬ ಈ ಹಿಂದೆ ಬಹಿರಂಗಪಡಿಸದ ಅಮೇರಿಕ(ಯುಎಸ್) ಗುಪ್ತಚರ ವರದಿಯ ಪ್ರಕಾರ, ಕೋವಿಡ್-19 ವೈರಸ್ ಪ್ರಯೋಗಾಲಯದಿಂದ ಹೊರಗೆ ತಪ್ಪಿಸಿಕೊಂಡಿರಬಹುದೇ? ಎಂಬ ಬಗ್ಗೆ ಸಂಪೂರ್ಣ ತನಿಖೆಗಾಗಿ ಹೆಚ್ಚುತ್ತಿರುವ ಕೂಗುಗಳ ತೂಕವನ್ನು ಹೆಚ್ಚಿಸುವ ಸಾದ್ಯತೆಗಳಿವೆ, ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ವರದಿಯ ವಿವರಗಳು ಟ್ರಂಪ್ ಆಡಳಿತದ ಅಂತಿಮ ದಿನಗಳಲ್ಲಿ ಹೊರಡಿಸಲಾದ ಸ್ಟೇಟ್ ಡಿಪಾರ್ಟ್ಮೆಂಟ್ ಫ್ಯಾಕ್ಟ್ ಶೀಟ್ ಗಿಂತ ಅಧಿಕವಾಗಿದೆ. ಇದರ ಪ್ರಕಾರ, ಕರೋನವೈರಸ್ ಮತ್ತು ಇತರ ರೋಗಕಾರಕಗಳ ಅಧ್ಯಯನ ಕೇಂದ್ರವಾದ ಲ್ಯಾಬ್‌ನ ಹಲವಾರು ಸಂಶೋಧಕರು 2019ರ ಸಂಕ್ರಾಮಿಕ ಆರಂಭಿಕ ಕಾಲದಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದರು, ಅದರಲ್ಲೂ ಕೋವಿಡ್-19 ಮತ್ತು ಸಾಮಾನ್ಯ ಕಾಲೋಚಿತ ಕಾಯಿಲೆಗೆ ಸಂಬಂಧಿಸಿದ ರೋಗಲಕ್ಷಣಗಳೊಂದಿಗೆ.

ಕೋವಿಡ್-19 ರ ಮೂಲದ ಕುರಿತಾದ ತನಿಖೆಯ ಮುಂದಿನ ಹಂತದ ಬಗ್ಗೆ ಚರ್ಚಿಸುವ ನಿರೀಕ್ಷೆಯಿದ್ದ ಹಾಗೂ ನಿರ್ಧಾರ ತೆಗೆದುಕೊಳ್ಳುವ ವಿಶ್ವ ಆರೋಗ್ಯ ಸಂಸ್ಥೆಯ ಸಂಸ್ಥೆಯ ಸಭೆಯ ಮುನ್ನಾದಿನದಂದು, ವೈರಸ್ ಸಂಶೋಧಕರ ಸಂಖ್ಯೆ ಹಾಗೂ ಅವರ ಕಾಯಿಲೆಗಳ ಕಾಲ ಮತ್ತು ಅವರ ಆಸ್ಪತ್ರೆ ಭೇಟಿಗಳ ಕುರಿತು ವರದಿ ಬಹಿರಂಗಪಡಿಸಲಾಗಿದೆ.

ವೈರಸ್ ಹರಡುವಿಕೆಗೆ ಚೀನಾ ಕಾರಣ ಎಂದು ಅಮೇರಿಕಾ ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗವಾಗಿ ಹೇಳಿಕೆ ನೀಡಿದ್ದು ಬಿಟ್ಟರೆ ಇನ್ಯಾವ ದೇಶವೂ ಅಧಿಕೃತ ಹೇಳಿಕೆ ನೀಡಿರಲಿಲ್ಲ.

RELATED TOPICS:
English summary :Wuhan Lab sick staff report by intelligence raises debate on Covid-19 origin

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...