Fri,Apr19,2024
ಕನ್ನಡ / English

ಪತ್ನಿಗೆ ಕರೊನಾ ಸೋಂಕು ಬಂದಿದ್ದಕ್ಕೆ ಹೆದರಿ ಗಂಡ ಆತ್ಮಹತ್ಯೆ! | ಜನತಾ ನ್ಯೂಸ್

29 May 2021
2332

ಚಿತ್ರದುರ್ಗ : ಪತ್ನಿಗೆ ಕೋವಿಡ್ ಬಂದಿದ್ದಕ್ಕೆ ಹೆದರಿ ಸಾವಿನ ಮನೆಯ ಕದ ತಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ರಂಗನಾಥಪುರದಲ್ಲಿ ಸಂಭವಿಸಿದೆ. ರಾಜು (32) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

ಪತ್ನಿ ರಶ್ಮಿಗೆ ಮೇ 27 ರಂದು ಕೊವಿಡ್ ಸೋಂಕು ದೃಢಪಟ್ಟಿತ್ತು. ಮೃತ ರಾಜುಗೆ ಕೋವಿಡ್ ವರದಿ ನೆಗಟಿವ್ ಬಂದಿತ್ತು. ಸೋಂಕಿತ ಪತ್ನಿಯನ್ನು ದೇವರಕೊಟ್ಟ ಕೋವಿಡ್ ಕೇಂದ್ರಕ್ಕೆ ಶಿಫ್ಟ್​​ ಮಾಡಿದ್ದರು.

ಪತ್ನಿಗೆ ಕರೊನಾ ಪಾಸಿಟಿವ್​ ಬಂದಿದ್ದಕ್ಕೆ ಗಾಬರಿಗೊಂಡಿದ್ದ ರಾಜು, ಅಂದಿನಿಂದ ಖಿನ್ನತೆಗೆ ಒಳಗಾಗಿದ್ದರು. ಇದರಿಂದ ಭಯದಿಂದಲೇ ಪತಿ ರಾಜು ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಾರೆ.

ಕೊರೊನಾ ಸೋಂಕು ಬಂದಿದೆ ಎಂದು ದಯವಿಟ್ಟು ಯಾರೂ ಇಂತಹ ಅನಾಹುತಗಳಿಗೆ ಕೈಹಾಕಬೇಡಿ ಜನತಾ ನ್ಯೂಸ್ ಮನವಿ ...

RELATED TOPICS:
English summary :chitradurga

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...