Sat,Apr27,2024
ಕನ್ನಡ / English

ಚುನಾವಣೆಯಲ್ಲಿ ಸೋತು ಭಿಕ್ಷೆ ಬೇಡಿ ಮಂತ್ರಿಯಾದವರು ಯಡಿಯೂರಪ್ಪ ಬಗ್ಗೆ ಮಾತನಾಡುತ್ತಾರೆ: ರೇಣುಕಾಚಾರ್ಯ ಕಿಡಿ | ಜನತಾ ನ್ಯೂಸ್

07 Jun 2021
1171

ಬೆಂಗಳೂರು : ಕೆಲವರಿಗೆ ತಮ್ಮ ಪಕ್ಕದ ಕ್ಷೇತ್ರವನ್ನು ಗೆಲ್ಲಿಸುವ ತಾಕತ್ತಿಲ್ಲ. ಆದರೂ ಕೆಲವರು ಯಡಿಯೂರಪ್ಪನವರ ಬಗ್ಗೆ ಮಾತನಾಡುತ್ತಾರೆ. ಯತ್ನಾಳ್ ನಂತವರು ಹುಚ್ಚುಚ್ಚುರಾಗಿ ಮಾತಾಡುತ್ತಾರೆ. ಚುನಾವಣೆಯಲ್ಲಿ ಸೋತವರು ಭಿಕ್ಷೆ ಬೇಡಿ ಮಂತ್ರಿಯಾಗಿದ್ದಾರೆ. ಅವರು ಯಡಿಯೂರಪ್ಪ ನವರ ನಾಯಕತ್ವದ ಬಗ್ಗೆ ಮಾತನಾಡುತ್ತಾರೆ ಎಂದು ರೇಣುಕಾಚಾರ್ಯ ಅವರು ಕಿಡಿ ಕಾರಿದರು.

ಕೊವೀಡ್ ಸಂದರ್ಭದಲ್ಲಿ ಕೆಲವರು ದೆಹಲಿಗೆ ಹೋಗಿ ಏನೇನೋ ಮಾಡೋದು ಸರಿಯಲ್ಲ.. ಯಡಿಯೂರಪ್ಪ ನವರು ಇಳಿ ವಯಸ್ಸಿನಲ್ಲೂ ಸಮರ್ಥವಾಗಿ ಕೊವೀಡ್ ತಡೆಗೆ ಶ್ರಮಿಸುತ್ತಿದ್ದಾರೆ. ಯಡಿಯೂರಪ್ಪನವರಿಗೆ ಯಾರೋ ಒಂದಿಬ್ಬರು ಅಪಪ್ರಚಾರ ಮಾಡುವ ಕೆಲಸ ಮಾಡ್ತಿದ್ದಾರೆ. ನಾನು ಇದರ ಬಗ್ಗೆ ಅವರ ಜೊತೆ ಚರ್ಚೆ ಮಾಡ್ತೇನೆ. ಬಿಎಸ್​ವೈ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ನಾವು ಯಡಿಯೂರಪ್ಪ ಜೊತಗಿದ್ದೇವೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಕೆಲವರಿಗೆ ಪಕ್ಕದ ಕ್ಷೇತ್ರ ಗೆಲ್ಲಿಸುವ ತಾಕತ್ತು ಇಲ್ಲ. ಆದರೂ ಕೆಲವರು ಅವರ ಬಗ್ಗೆ ಮಾತನಾಡ್ತಾರೆ. ಯತ್ನಾಳ್​ನಂತವರು ಹುಚ್ಚುಚ್ಚರಾಗಿ ಮಾತಾಡ್ತಾರೆ. ಇದನ್ನು ಪ್ರತಿಪಕ್ಷಗಳು ಸದುಪಯೋಗ ಮಾಡಿಕೊಳ್ತಾರೆ. ಚುನಾವಣೆಯಲ್ಲಿ ಸೋತವರು ಬೆಗ್ ಮಾಡಿ ಮಂತ್ರಿ ಆಗಿದ್ದಾರೆ.. ಅವರು ಯಡಿಯೂರಪ್ಪನವರ ನಾಯಕತ್ವದ ಬಗ್ಗೆ ಮಾತನಾಡ್ತಾರೆ.

ಸಿಎಂ ಯಡಿಯೂರಪ್ಪ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ.ನಾನು ನನ್ನ ಆತ್ಮಸಾಕ್ಷಿಯಾಗಿ ಎದೆ ಮುಟ್ಟಿಕೊಂಡು ಹೇಳುತ್ತೇನೆ. ನನ್ನ ಬಳಿ ಸಹಿ ಸಂಗ್ರಹ ಮಾಡಿರುವ 65ಕ್ಕೂ ಹೆಚ್ಚು ಶಾಸಕರ ಪತ್ರ ಇದೆ. ಯಡಿಯೂರಪ್ಪರೇ ಸಿಎಂ ಸ್ಥಾನದಲ್ಲಿ ಮುಂದುವರಿಯಬೇಕು ಎಂದು ಬರೆದಿರುವ ಪತ್ರ. ಅದನ್ನು ಕೋವಿಡ್ ಮುಗಿದ ಕೂಡಲೇ ದೆಹಲಿಗೆ ಹೋಗಿ ಹೈಕಮಾಂಡ್ ಗೆ ತಲುಪಿಸುತ್ತೇವೆ. ಪತ್ರದಲ್ಲಿ ಯಡಿಯೂರಪ್ಪ ವಿರುದ್ಧ ಮಾತಾನಾಡಿರುವವರ ವಿರುದ್ದವೂ ಕ್ರಮ ಆಗಬೇಕು ಎಂಬುದಿದೆ ಎಂದ ರೇಣುಕಾಚಾರ್ಯ ಹೇಳಿದರು.

RELATED TOPICS:
English summary :Renukacharya

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...