Thu,Apr25,2024
ಕನ್ನಡ / English

ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಲಸಿಕೆಗೆ ಕೇವಲ ರೂ.150(ಸೇವಾ ಶುಲ್ಕಕ್ಕೆ)ಮಾತ್ರ ಅವಕಾಶ: ಪ್ರಧಾನಿ ನರೇಂದ್ರ ಮೋದಿ ಘೋಷಣೆ | ಜನತಾ ನ್ಯೂಸ್

07 Jun 2021
1855

ನವದೆಹಲಿ: : ರಾಜ್ಯಗಳಿಗೆ ಉಚಿತ ಲಸಿಕೆಗಳನ್ನು ಸೋಮವಾರ ಪ್ರಕಟಿಸಿದ ಪ್ರಧಾನಿ ನರೇಂದ್ರ ಮೋದಿ, ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್ ನ ನಿಗದಿತ ಬೆಲೆಯ ಮೇಲೆ ಗರಿಷ್ಠ 150 ಸೇವಾ ಶುಲ್ಕ ವಿಧಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.

ಕಳೆದ ಒಂದೂವರೆ ವರ್ಷಗಳಲ್ಲಿ ಕೋವಿಡ್​ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳಲ್ಲಿ ಬಹಳಷ್ಟು ಸುಧಾರಣೆಯಾಗಿದೆ. ಮೆಡಿಕಲ್​ ಆಕ್ಸಿಜನ್​​ನ ಇಷ್ಟೊಂದು ಕೊರತೆ ಎಂದು ಆಗಿರಲಿಲ್ಲ ಎಂದರು.​ ವಿಶ್ವದ ಅನೇಕ ದೇಶಗಳಂತೆ ಭಾರತವೂ ಸಂಕಷ್ಟ ಎದುರಿಸುತ್ತಿದೆ. ಭಾರತ ತನ್ನ ಶಕ್ತಿ ಮೀರಿ ಕೊರೊನಾ 2ನೇ ಅಲೆ ವಿರುದ್ಧ ಹೋರಾಡುತ್ತಿದೆ ಎಂದು ಪ್ರಧಾನಿ ಹೇಳಿದರು.

ಉಚಿತ ಲಸಿಕೆಯ ಬದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಲು ಇಚ್ಛಿಸುವವರು ಅಲ್ಲೂ ತೆಗೆದುಕೊಳ್ಳಬಹುದು ಎಂದು ಮೋದಿ ತಿಳಿಸಿದರು. ಖಾಸಗಿ ಆಸ್ಪತ್ರೆಗಳು ಶೇ.25ರಷ್ಟು ಲಸಿಕೆ ಖರೀದಿಸಬಹುದಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೇವಲ 150 ರೂಪಾಯಿ ಸೇವಾ ಶುಲ್ಕ ವಿಧಿಸಬಹುದಾಗಿದೆ. ಶೇ.75ರಷ್ಟು ಲಸಿಕೆಯನ್ನು ಕೇಂದ್ರ ಸರ್ಕಾರ ಖರೀದಿಸಲಿದೆ ಎಂದು ಮೋದಿ ಪ್ರಕಟಿಸಿದರು.

ದೇಶದಲ್ಲಿ ಅತ್ಯಂತ ವೇಗವಾಗಿ ಲಸಿಕೆಗಳು ತಯಾರಾಗುತ್ತಿವೆ. ಇಡೀ ವಿಶ್ವವೇ ನಿಬ್ಬೆರಗಾಗುವಂತೆ ನಮ್ಮ ವಿಜ್ಞಾನಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಮೇಲಿನ ವಿಶ್ವಾಸದಿಂದ 2020ರ ಏಪ್ರಿಲ್ ನಲ್ಲಿ ಸಂಶೋಧನೆ ನಡೆಯುತ್ತಿದ್ದಾಗಲೇ ಲಾಜಿಸ್ಟಿಕ್ ಇತರ ತಯಾರಿ ಆರಂಭಿಸಿದ್ದೆವು. ಅದಕ್ಕಾಗಿ ಲಸಿಕಾ ಟಾಸ್ಕ್ ಫೋರ್ಸ್ ಕೂಡ ರಚಿಸಲಾಗಿತ್ತು. ಸಂಶೋಧನೆಗೆ ಅಗತ್ಯ ಹಣ ನೀಡಲಾಯಿತು ಎಂದರು.

ಈಗ ದೇಶದಲ್ಲಿ ಏಳು ಕಂಪನಿ ವಿಭಿನ್ನ ಪ್ರಕಾರದ ಲಸಿಕೆ ತಯಾರಿಸುತ್ತಿವೆ. 3 ಲಸಿಕೆ ಅಡ್ವಾನ್ಸ್ ಹಂತದಲ್ಲಿ ಪ್ರಯೋಗ ನಡೆಯುತ್ತಿದೆ. ಜೊತೆಗೆ, ಜನರಿಗೆ ಅಗತ್ಯ ಪ್ರಮಾಣದ ಬೇರೆ ದೇಶಗಳಿಂದ ಲಸಿಕೆ ಖರೀದಿಸುವ ಪ್ರಕ್ರಿಯೆಗೆ ವೇಗ ನೀಡಲಾಗಿದೆ ಎಂದರು.

ಕೋವಿಡ್-19 ಮೂರನೇ ಅಲೆಯಲ್ಲಿ ಮಕ್ಕಳಿಗೆ ಹಾನಿಯಾಗಲಿದೆ ಎಂಬ ತಜ್ಞರ ಹೇಳಿಕೆಯಿಂದ ಜನರು ಆತಂಕಪಡುವ ಅಗತ್ಯವಿಲ್ಲ. ಅದಕ್ಕಾಗಿಯೇ ಮಕ್ಕಳಿಗಾಗಿ ಲಸಿಕೆ ತಯಾರಿಸಲಾಗುತ್ತಿದ್ದು, ಪ್ರಯೋಗದ ಹಂತದಲ್ಲಿವೆ. ಒಂದು ನೇಸಲ್ ಲಸಿಕೆ ಕುರಿತು ಸಂಶೋಧನೆ ನಡೆಯುತ್ತಿದೆ. ಇದು ಮೂಗಿನಲ್ಲಿ ಸ್ಪ್ರೇ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಇದರಲ್ಲಿ ಸಫಲತೆ ದೊರೆತರೆ ಅದು ಲಸಿಕಾ ಅಭಿಯಾನಕ್ಕೆ ವೇಗ ನೀಡಲಿದೆ ಎಂದರು.

RELATED TOPICS:
English summary :PM Modi

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...